ವಿಜಯನಗರ-ಎಲೆಕ್ಟ್ರಾನಿಕ್ ಸಿಟಿ ನಡುವೆ ವೋಲ್ವೋ ಸೇವೆ

ಎಲೆಕ್ಟ್ರಾನಿಕ್ ಸಿಟಿಗೆ ಪ್ರಯಾಣಿಸಲು ಸಂಚಾರದಟ್ಟಣೆಯಲ್ಲಿ ಸಿಲುಕಿ ಗಂಟೆಗಟ್ಟಲೆ ವ್ಯರ್ಥ ಮಾಡುತ್ತಿದ್ದವರು ಇನ್ನು ಮುಂದೆ ನೂತನ ಸೇವೆಯ ಮೂಲಕ ಐವತ್ತು ನಿಮಿಷಗಳಲ್ಲಿ ಎಲೆಕ್ಟ್ರಾನಿಕ್ ಸಿಟಿಯನ್ನು ತಲುಪಬಹುದಾಗಿದೆ.
ವಿಜಯನಗರದಿಂದ ಎಲೆಕ್ಟ್ರಾನಿಕ್ ಸಿಟಿಗೆ ನೈಸ್ ರಸ್ತೆಯ ಮೂಲಕ ಮಾರ್ಗ ಸಂಖ್ಯೆ ವಿ 600 ಎನ್ಎಲ್ನಲ್ಲಿ ನೂತನ ವೋಲ್ವೊ ಬಸ್ಗಳ ಸಂಚಾರ ಪ್ರಾರಂಭಿಸಲಾಗಿದೆ. ಇದರಿಂದಾಗಿ ಎಲೆಕ್ಟ್ರಾನಿಕ್ ಸಿಟಿಗೆ ಪ್ರಯಾಣ ಮತ್ತಷ್ಟು ಸುಲಭವಾಗಿದೆ.
ಈ ಬಸ್ ಚಂದ್ರ ಲೇಔಟ್, ನಾಗರಬಾವಿ ವೃತ್ತ, ನಾಯಂಡಹಳ್ಳಿ ಜಂಕ್ಷನ್, ಹೊಸಕೆರೆಹಳ್ಳಿ ನೈಸ್ ರೋಡ್ ಜಂಕ್ಷನ್, ಕನಕಪುರ ನೈಸ್ ರೋಡ್ ಜಂಕ್ಷನ್, ಗೊಟ್ಟಿಗೆರೆ ನೈಸ್ ರೋಡ್ ಜಂಕ್ಷನ್ ಮೂಲಕ ಎಲೆಕ್ಟ್ರಾನಿಕ್ ಸಿಟಿಗೆ ತಲುಪಲಿದೆ.
ವಿಜಯನಗರದಿಂದ-ಎಲೆಕ್ಟ್ರಾನಿಕ್ ಸಿಟಿಗೆ ರೂ.125 ರೂ. ದರ ನಿಗದಿಗೊಳಿಸಲಾಗಿದೆ. ಮಾಸಿಕ ಮತ್ತು ದಿನದ ಪಾಸು ಹೊಂದಿರುವ ಪ್ರಯಾಣಿಕರು ರೂ.30ದರವನ್ನು ಪ್ರತಿ ಪ್ರಯಾಣಕ್ಕೆ ಪಾವತಿ ಮಾಡಬೇಕಾಗುತ್ತದೆ.
ವಿಜಯನಗರದಿಂದ ಬೆಳಿಗ್ಗೆ 7.30, 8, 8.30, 9 ಗಂಟೆಗೆ ಹಾಗೂ ಎಲೆಕ್ಟ್ರಾನಿಕ್ ಸಿಟಿಯಿಂದ 5.30, 6, 6.30 ಹಾಗೂ 7 ಗಂಟೆಗೆ ಬಸ್ ಹೊರಡಲಿದೆ. ಈ ಮೂಲಕ ನೈಸ್ ರಸ್ತೆಯಲ್ಲಿ ಬಿಎಂಟಿಸಿ ಬಸ್ ಸಂಚಾರ ಪ್ರಾರಂಭವಾಗಿದೆ. (ವೋಲ್ವೋ ಪ್ರಯಾಣ ದರ ಹೆಚ್ಚಳ)
ದರಗಳ ವಿವರ
ವಿಜಯನಗರ-ಎಲೆಕ್ಟ್ರಾನಿಕ್ ಸಿಟಿ ರೂ.125
ಹೊಸಕೆರೆಹಳ್ಳಿ ನೈಸ್ ಟೋಲ್-ಎಲೆಕ್ಟ್ರಾನಿಕ್ ಸಿಟಿ ರೂ.115
ಕನಕಪುರ ರೋಡ್ ಜಂಕ್ಷನ್-ಎಲೆಕ್ಟ್ರಾನಿಕ್ ಸಿಟಿ ರೂ.100
ಗೊಟ್ಟಿಗೆರೆ ರೋಡ್ ಜಂಕ್ಷನ್-ಎಲೆಕ್ಟ್ರಾನಿಕ್ ಸಿಟಿ ರೂ.85
ಗೊಟ್ಟಿಗೆರೆ ರೋಡ್ ಜಂಕ್ಷನ್-ವಿಜಯನಗರ ರೂ.115
ಕನಕಪುರ ರೋಡ್ ಜಂಕ್ಷನ್-ವಿಜಯನಗರ ರೂ.10
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications