ಖಾತೆಗಾಗಿ ಲಂಚ ಕೇಳಿದ್ದ ಗ್ರಾಮಲೆಕ್ಕಿಗ ಎಸಿಬಿ ಬಲೆಗೆ
ಆನೇಕಲ್, ನವೆಂಬರ್ 24: ತಂದೆ ತೀರಿಕೊಂಡ ನಂತರ ಕೃಷಿ ಜಮೀನಿನ ಖಾತೆಯನ್ನು ತನ್ನ ಹೆಸರಿಗೆ ಮಾಡಿಕೊಡಿ ಎಂದು ಅರ್ಜಿ ಸಲ್ಲಿಸಿದವರ ಹತ್ತಿರ ಲಂಚ ಕೇಳಿದ ಗ್ರಾಮ ಲೆಕ್ಕಿಗ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದಾನೆ. ಅನೇಕಲ್ ತಾಲೂಕು ಕಸಬಾ ಹೋಬಳಿ ಬೆಸ್ತಮಾನಳ್ಳಿ ಕೃಷಿಕರು ಖಾತೆಗಾಗಿ ಅರ್ಜಿ ಸಲ್ಲಿಸಿದ್ದವರು.
ಗ್ರಾಮಲೆಕ್ಕಿಗ ರಾಚಮಾನಹಳ್ಳಿಯ ಪಿ.ಶಿವಣ್ಣ ಭ್ರಷ್ಟಾಚಾರ ಆರೋಪದಲ್ಲಿ ಸಿಕ್ಕಿಬಿದ್ದವನು. ತಂದೆ ತೀರಿಕೊಂಡ ನಂತರ ಜಮೀನಿನ ಖಾತೆಯನ್ನು ತಮ್ಮ ಹೆಸರಿಗೆ ಬದಲಾಯಿಸಿಕೊಡುವಂತೆ ಆ ಕೃಷಿಕರು ಅರ್ಜಿ ಹಾಕಿದ್ದರು. ಈ ಕೆಲಸಕ್ಕಾಗಿ ಗ್ರಾಮಲೆಕ್ಕಿಗ ಪಿ.ಶಿವಣ್ಣ ಹತ್ತು ಸಾವಿರ ರುಪಾಯಿ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದ. ಆ ನಂತರ ಅರ್ಜಿದಾರರು ಈ ಬಗ್ಗೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ಸಲ್ಲಿಸಿದ್ದರು.[ಲಂಚ ಪಡೆವಾಗ ಬಲೆಗೆ ಬಿದ್ದ ಕಂದಾಯ ಅಧಿಕಾರಿ]

ಆ ದೂರಿನ ಅನ್ವಯ ಕಾರ್ಯಾಚರಣೆ ನಡೆಸಲಾಯಿತು. ನವೆಂಬರ್ 23ರಂದು ಗ್ರಾಮಲೆಕ್ಕಿಗ ಶಿವಣ್ಣ ಅರ್ಜಿದಾರರಿಂದ ಹತ್ತು ಸಾವಿರ ರುಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆಯೇ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದು, ಭ್ರಷ್ಟಾಚಾರ ತಡೆ ಕಾಯ್ದೆ-1988ರ ಅಡಿ ಪ್ರಕರಣವನ್ನು ದಾಖಲಿಸಲಾಗಿದೆ. ಶಿವಣ್ಣನನ್ನು ವಶಕ್ಕೆ ಪಡೆಯಲಾಗಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications