ವಿಷ್ಣು ಸ್ಮಾರಕ: ಶಾಸಕ ಮುನಿರತ್ನ ಸಂಧಾನ ಯತ್ನ ವಿಫಲ
Recommended Video

ಬೆಂಗಳೂರು, ನವೆಂಬರ್ 29: ಮೈಸೂರಿನಲ್ಲೇ ವಿಷ್ಣುವರ್ಧನ್ ಅವರ ಸ್ಮಾರಕ ಮಾಡಬೇಕು ಎಂದು ವಿಷ್ಣು ಕುಟುಂಬ ಸದಸ್ಯರು ಇಂದು ಶಾಸಕ ಮುನಿರತ್ನ ಅವರಿಗೆ ತಮ್ಮ ನಿಲವು ತಿಳಿಸಿದ್ದಾರೆ.
ಶಾಸಕ ಮುನಿರತ್ನ ಅವರು ಇಂದು ವಿಷ್ಣುವರ್ಧನ್ ಅವರ ಕುಟುಂಬ ಸದಸ್ಯರನ್ನು ಭೇಟಿಯಾಗಿ ವಿಷ್ಣು ಸ್ಮಾರಕದ ಬಗ್ಗೆ ಮಾತನಾಡಿದರು. ಕಂಠೀರವ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಅವರ ಮನವೊಲಿಸುವ ಯತ್ನ ಮಾಡಿದರು ಆದರೆ ಅದು ಫಲ ನೀಡಿಲ್ಲ.
ಈಗಾಗಲೇ ಹಲವು ಜಾಗಗಳನ್ನು ತೋರಿಸಿದ್ದರೂ ಸರ್ಕಾರಗಳು ವಿಷ್ಣು ಸ್ಮಾರಕ ನಿರ್ಮಿಸಿಲ್ಲ. ಈಗ ಕಂಠೀರವ ಸ್ಟುಡಿಯೋದಲ್ಲಿ ಸ್ಮಾರಕ ನಿರ್ಮಾಣಕ್ಕೆ ಕೇಳಲಾಗುತ್ತಿದೆ. ಇದಕ್ಕೆ ನಮ್ಮ ಒಪ್ಪಿಗೆ ಇಲ್ಲ ಎಂದು ಭಾರತಿ ವಿಷ್ಣುವರ್ಧನ್ ಅವರು ಹೇಳಿದ್ದಾರೆ.

ಶಾಸಕ ಮುನಿರತ್ನ, ನಿರ್ಮಾಪಕ ಕೊಬ್ರಿ ಮಂಜು ಅವರುಗಳು ಇಂದು ಭಾರತಿ ವಿಷ್ಣುವರ್ಧನ್, ಕೀರ್ತಿ ಅನಿರರುದ್ಧ ಮತ್ತು ಅನಿರುದ್ಧ ಅವರ ಬಳಿ ಇಂದು ಚರ್ಚೆ ಮಾಡಿದರು.
ಶಾಸಕ ಮುನಿರತ್ನ ಅವರ ಬಳಿ ಭಾರತಿ ವಿಷ್ಣುವರ್ಧನ್ ಅವರು ಕುಮಾರಸ್ವಾಮಿ ಅವರಿಗೆ ಮತ್ತೊಂದು ಮನವಿ ಪತ್ರವನ್ನು ನೀಡಿದ್ದು, ಅದನ್ನು ಸಿಎಂಗೆ ತಲುಪಿಸಲಾಗುವುದು ಎಂದು ಶಾಸಕ ಮುನಿರತ್ನ ಹೇಳಿದ್ದಾರೆ.
ಈಗಾಗಲೇ ಮೈಸೂರಿನಲ್ಲಿ ಗುದ್ದಲಿ ಪೂಜೆ ಮುಗಿದಿದೆ. ಅಲ್ಲಿ ಕೆಲವು ಕಾನೂನು ಸಮಸ್ಯೆಗಳು ಬಂದವು ಅದನ್ನೆಲ್ಲಾ ಪೂರೈಸಲಾಗಿದೆ. ಈಗ ಮತ್ತೆ ಕಂಠೀರವ ಸ್ಟುಡಿಯೋದಲ್ಲಿ ಮಾಡುತ್ತೇವೆ ಎಂದರೆ ನಾವು ಒಪ್ಪುವುದಿಲ್ಲ ಎಂದು ಭಾರತಿ ವಿಷ್ಣುವರ್ಧನ್ ಇದೇ ಸಮಯದಲ್ಲಿ ತಿಳಿಸಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications