ಪ್ರಶ್ನೆಪತ್ರಿಕೆ ಕೋಡ್ ಅದಲು ಬದಲು, ವಿಟಿಯು ಪರೀಕ್ಷೆ ಮುಂದಕ್ಕೆ
ಬೆಂಗಳೂರು, ಜು.4: ಪ್ರಶ್ನೆಪತ್ರಿಕೆ ಅದಲು ಬದಲು ಗೊಂದಲದಿಂದ ಅವಾಂತರಕ್ಕೊಳಗಾಗಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮತ್ತೊಮ್ಮೆ ಸುದ್ದಿಯಲ್ಲಿದೆ.
ಬೆಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಮಂಗಳವಾರ ಬಿಇ ಆರನೇ ಸೆಮಿಸ್ಟರ್ನ ಮೆಕ್ಯಾಟ್ರಾನಿಕ್ಸ್ ಸ್ಯಾಟಲೈಟ್ ಕಮ್ಯುನಿಕೇಷನ್ಸ್ವಿಷಯದ ಪರೀಕ್ಷೆ ನಡೆಯಬೇಕಿತ್ತು. ಸಿಬಿಸಿಎಸ್ ಪದ್ಧತಿಯಡಿ ಹೊಸದಾಗಿ ಪರಿಷಯಿಸಿರುವ ಈ ವಿಷಯಗಳ ಪ್ರಶ್ನೆ ಪತ್ರಿಕೆಯನ್ನು ಆಯ್ಕೆ ಮಾಡಿ ಬರೆಯಲು ವಿದ್ಯಾರ್ಥಿಗಳಿಗೆ ಅವಕಾಶವಿತ್ತು.
ಪ್ರತಿ ವರ್ಷವೂ, ಪ್ರಸ್ನೆ ಪತ್ರಿಕೆ ಸೋರಿಕೆ, ಪ್ರಶ್ನೆ ಪತ್ರಿಕೆ ನಕಲು ಹೀಗೆ ಅನೇಕ ವಿಷಯಗಳ ಬಗ್ಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಸುದ್ದಿಯಾಗುತ್ತಿತ್ತು. ಪರೀಕ್ಷಾ ಕೊಠಡಿಗೆ ಹಾಜರಾದ ವಿದ್ಯಾರ್ತಿಗಳು ಪ್ರಶ್ನೆ ಪತ್ರಿಕೆಯ ನಿರೀಕ್ಷೆಯಲ್ಲಿದ್ದರು.

ಆದರೆ, ಪ್ರಶ್ನೆ ಪತ್ರಿಕೆ ವಿತರಣೆಯಾಗಲೇ ಇಲ್ಲ, ಒಂದು ಗಂಟೆ ನಂತರ ಪರೀಕ್ಷೆ ಮುಂದೂಡಲಾಗಿದೆ. ಪ್ರಶ್ನೆ ಪತ್ರಿಕೆಯ ಕೋಡ್ ಗೊಂದಲದಿಂದಾಗಿ ಈ ಅವಾಂತರವಾಗಿದೆ. ನಾವು ಪ್ರಶ್ನೆಪತ್ರಿಕಯನ್ನು ಸಿದ್ಧಪಡಿಸಿದ ನಂತರ ಕೋಡ್ ಕಳಿಸುವಂತೆ ಕಾಲೇಜಿಗೆ ತಿಳಿಸಲಾಗಿತ್ತು. ಆದರೆ ಕೋಡ್ ಅದಲು ಬದಲಾಗಿರುವುದರಿಂದ ಈ ಸಮಸ್ಯೆ ಉದ್ಭವಿಸಿದೆ ಎಂದು ವಿಟಿಯು ಕುಲಸಚಿವ ಪ್ರೊ. ಸತೀಶ್ ಅಣ್ಣಿಗೇರಿ ತಿಳಿಸಿದ್ದಾರೆ.
ಬೆಂಗಳೂರಿನ ಒಂದೇ ಒಂದು ಕಾಲೇಜಿನಲ್ಲಿ ಈ ಅವಾಂತರವಾಗಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಸಹಜವಾಗಿಯೇ ಗೊಂದಲ ಉಂಟಾಯಿತು ಜು.9ಕ್ಕೆ ಪರೀಕ್ಷೆ ಮುಂದೂಡಲಾಗಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ












Click it and Unblock the Notifications