ವಿಡಿಯೋ: ಬಸವನಗುಡಿಯ ಹಿಂದೂ ಸಮಾಜೋತ್ಸವ
ಬೆಂಗಳೂರು, ಫೆ.8: ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ವಿಶ್ವ ಹಿಂದೂ ಪರಿಷತ್ ಆಯೋಜನೆಯಲ್ಲಿ ನಡೆದ ವಿರಾಟ್ ಹಿಂದೂ ಸಮಾಜೋತ್ಸವ ವೆಬ್ ನಲ್ಲಿ ನೇರವಾಗಿ ಪ್ರಸಾರ ಮಾಡಲಾಯಿತು.
ಹಿಂದೂ ಮುಖಂಡ ಪ್ರವೀಣ್ ತೊಗಾಡಿಯಾ ಅನುಪಸ್ಥಿತಿಯ ನಡುವೆ 50ಕ್ಕೂ ಅಧಿಕ ಸ್ವಾಮೀಜಿಗಳು, ಆರೆಸ್ಸೆಸ್ ಮುಖಂಡರು, ಸಾವಿರಾರು ಸಂಖ್ಯೆಯಲ್ಲಿ ಹಿಂದೂ ಸಮಾಜದ ಜನತೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಪೊಲೀಸ್ ಬಿಗಿ ಬಂದೋ ಬಸ್ತ್ ಸಮಾಜೋತ್ಸವಕ್ಕೆ ಒದಗಿಸಲಾಗಿದೆ.
ಗೋಪೂಜೆ, ವೇದಮಂತ್ರ ಪಠಣದೊಂದಿಗೆ ಕಾರ್ಯಕ್ರಮ ಕಳೆ ಕಟ್ಟಿದೆ. ಕಾರ್ಯಕ್ರಮವನ್ನು ವಿಶ್ವ ಹಿಂದೂ ಪರಿಷತ್ ಹಾಗೂ ಸಂವಾದ.ಆರ್ಗ್ ಸಂಸ್ಥೆ ಗಳು ಲೈವ್ ಆಗಿ ಪ್ರಸಾರ ಮಾಡುತ್ತಿವೆ. ಕಾರ್ಯಕ್ರಮದ ವಿಸ್ತೃತ ವರದಿ ಮುಂದೆ ನಿರೀಕ್ಷಿಸಿ

ವಿಶ್ವ ಹಿಂದೂ ಪರಿಷತ್ ನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಅವರು ಬೆಂಗಳೂರು ನಗರ ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ವಿಎಚ್ಪಿಯು ಅವರ ವಿಡಿಯೋ ಭಾಷಣವನ್ನು ಸಮಾಜೋತ್ಸವ ಸಂದರ್ಭದಲ್ಲಿ ಬಿತ್ತರಿಸಲು ಸಿದ್ಧತೆ ನಡೆಸಿತ್ತು.ಅದರೆ, ಇದಕ್ಕೂ ನಿರ್ಬಂಧ ಹೇರಲಾಗಿದೆ.
ಪ್ರವೀಣ್ ಅವರ ಭಾಷಣದ ದೃಶ್ಯ ಅಥವಾ ಧ್ವನಿ ಮುದ್ರಿತ ನೇರ ಪ್ರಸಾರಕ್ಕೆ ಅನುಮತಿ ನೀಡಿಲ್ಲ. ಪ್ರವೀಣ್ ಅವರಿಗೆ ವಿಧಿಸಿರುವ ನಿರ್ಬಂಧದಲ್ಲಿ ಇದೂ ಸೇರಿದೆ ಎಂದು ನಗರ ಪೊಲೀಸ್ ಆಯುಕ್ತ ಎಂಎನ್ ರೆಡ್ಡಿ ಸ್ಪಷ್ಟಪಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು. [ತೊಗಾಡಿಯಾ ವಿಡಿಯೋ ಭಾಷಣಕ್ಕೂ ನಿರ್ಬಂಧ]
VHP Goldem Jubilee Commitee chief Dr Veerendra Heggade, Dr M Mohan Alva, 50+ Swamijis on stage. Event is LIVE on http://t.co/N39f4U5kc0
— Rajesh Padmar (@rajeshpadmar) February 8, 2015 ಉಪಸ್ಥಿತಿ: ಪೇಜಾವರಶ್ರೀಗಳು ಸೇರಿದಂತೆ 50ಕ್ಕೂ ಅಧಿಕ ಸ್ವಾಮೀಜಿಗಳು, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸೇರಿದಂತೆ ಅನೇಕ ಧರ್ಮದರ್ಶಿಗಳು, ಆರ್ ಅಶೋಕ್, ಅನಂತ್ ಕುಮಾರ್ ಸೇರಿದಂತೆ ಅನೇಕ ರಾಜಕೀಯ ಮುಖಂಡರು ಉಪಸ್ಥಿತರಿದ್ದಾರೆ.

ಹಿಂದೂ ಸಮಾಜೋತ್ಸವದ ಲೈವ್ ವಿಡಿಯೋ ನೋಡಿ
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications