ಬೆಂಗಳೂರಿನಲ್ಲಿ ಫೆ. 20ರಂದು ನೀರಿನ ಅದಾಲತ್
ಬೆಂಗಳೂರು, ಫೆ. 18: ನೀರಿನ ಬಿಲ್, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿ ವಿಳಂಬ, ಗೃಹ ಬಳಕೆಯಿಂದ ಗೃಹೇತರ ಬಳಕೆ ಪರಿವರ್ತನೆ ಮಾಡಲು ವಿಳಂಬ ಮತ್ತಿತರ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ನೀರಿನ ಅದಾಲತ್ ಇದೇ ಗುರುವಾರ ಬೆಂಗಳೂರಿನ ಉಪವಿಭಾಗಗಳಲ್ಲಿ ನಡೆಯಲಿದೆ.
ಬೆಂಗಳೂರು ಜಲ ಮಂಡಳಿಯು ಫೆ. 20ರಂದು ಬೆಳಗ್ಗೆ 9.30 ರಿಂದ 11ಗಂಟೆಯವರೆಗೆ ನೀರಿನ ಅದಾಲತ್ ನಡೆಸಲಿದ್ದು ಸಾರ್ವಜನಿಕರು ಉಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿಕೊಂಡಿದೆ.
ಬೆಂಗಳೂರು (ದಕ್ಷಿಣ-3), (ಪಶ್ಚಿಮ-3), (ನೈರುತ್ಯ-3), (ಕೇಂದ್ರ-3),(ಉತ್ತರ-3),(ಈಶಾನ್ಯ-2) ಮತ್ತು (ಪೂರ್ವ-3) ಉಪವಿಭಾಗಗಳಲ್ಲಿನ ಸಮಸ್ಯೆಗಳನ್ನು ನಿವಾರಿಸಲಾಗುವುದು.

ಅದಾಲತ್ ನಡೆಯುವ ಸ್ಥಳಗಳ ವಿವರ ಹೀಗಿದೆ:
ಉಪವಿಭಾಗದ ಹೆಸರು ವಿಳಾಸ ದೂರವಾಣಿ ಸಂಖ್ಯೆ
ದಕ್ಷಿಣ-3 #3, 9ನೇ ಮುಖ್ಯರಸ್ತೆ, ಬಿ.ಟಿ.ಎಂ. 2ನೇ ಹಂತ, ಬೆಂಗಳೂರು ದೂ. 22945392
ಪಶ್ಚಿಮ-3 5ನೇ ಹಂತ, 1ನೇ ಮುಖ್ಯರಸ್ತೆ, ಬಿ.ಇ.ಎಂ.ಎಲ್. ಲೇಔಟ್, ರಾಜರಾಜೇಶ್ವರಿ ನಗರ, ಬೆಂಗಳೂರು ದೂ. 28611826
ನೈರುತ್ಯ-3 ಬಸವನಗುಡಿ, ಎಂ.ಎನ್.ಕೆ ಪಾರ್ಕ್, ಬೆಂಗಳೂರು ದೂ. 22945155
ಕೇಂದ್ರ-3 ನೇತಾಜಿ ರಸ್ತೆ, ಫ್ರೇಜರ್ ಟೌನ್, ಬೆಂಗಳೂರು ದೂ. 22945167
ಉತ್ತರ-3 8ನೇ ಮುಖ್ಯರಸ್ತೆ, ಡಿ ಬ್ಲಾಕ್, ಸಹಕಾರ ನಗರ, ಬೆಂಗಳೂರು ದೂ. 23621888
ಈಶಾನ್ಯ-2 #55, ಕುಮಾರ ಪಾರ್ಕ್ ಪಶ್ಚಿಮ, 8ನೇ & 9ನೇ ಅಡ್ಡ ರಸ್ತೆ, ಸೆಂಟ್ರಲ್ ಸ್ಟ್ರೀಟ್, ಬೆಂಗಳೂರು ದೂ. 22945135
ಪೂರ್ವ-3 ಬಿ-31, ಐಟಿಐ ಕಾಲೋನಿ, ದೂರವಾಣಿ ನಗರ, ಬೆಂಗಳೂರು ದೂ. 25663688.
ಈ ಉಪವಿಭಾಗಗಳ ವ್ಯಾಪ್ತಿಯಲ್ಲಿ ಬರುವ ಸೇವಾಠಾಣೆಗಳ ವಿವರ ಈ ಕೆಳಕಂಡಂತಿದೆ.
ದಕ್ಷಿಣ-3 : ಬಿ.ಟಿ.ಎಂ.ಲೇಔಟ್-1&2
ಪಶ್ಚಿಮ -3 : ಕೆಂಗೇರಿ, ಐಡಿಯಲ್ ಹೋಂ, ಬಿ.ಇ.ಎಂ.ಎಲ್. ಲೇಔಟ್, ಆರ್.ಆರ್.ನಗರ.
ನೈರುತ್ಯ-3 : ಎಂ.ಎನ್.ಕೆ.ಪಾರ್ಕ್, ಮೌಂಟ್ಜಾಯ್, ನಾಗೇಂದ್ರಬ್ಲಾಕ್, ಗಿರಿನಗರ, ಕತ್ರಿಗುಪ್ಪೆ
ಕೇಂದ್ರ-3 : ಪ್ರೇಜರ್ ಟೌನ್, ಮಚಲಿಬೆಟ್ಟ, ಪಿಳ್ಳಣ್ಣಗಾರ್ಡನ್, ಡಿ.ಜೆ.ಹಳ್ಳಿ
ಉತ್ತರ-3 : ಸಹಕಾರನಗರ, ಜಕ್ಕೂರು, ವಿದ್ಯಾರಣ್ಯಪುರ
ಈಶಾನ್ಯ-2 : ಕೆಂಪೇಗೌಡ ಟವರ್, ಕುಮಾರಪಾರ್ಕ್, ಜಯಮಹಲ್.
ಪೂರ್ವ-3 :ಕೆ.ಆರ್.ಪುರಂ, ಬಸವನಪುರ, ದೇವಸಂದ್ರ, ಬಿ.ನಾರಾಯಣಪುರ, ರಾಮಮೂರ್ತಿ ನಗರ,
ವಿಜಿನಾಪುರ, ಹೊರಮಾವು
ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ ಮಂಡಲಿಯ 24/7 ದೂರು ನಿರ್ವಹಣಾ ಕೇಂದ್ರದ ದೂರವಾಣಿ ಸಂಖ್ಯೆ:22238888, ಸಹಾಯವಾಣಿ 1916 ಹಾಗೂ ವಾಟ್ಸ್ಆ್ಯಪ್ ಸಂಖ್ಯೆ:8762228888 ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಅದಾಲತ್ ಸೌಲಭ್ಯ ಬಳಸಿಕೊಳ್ಳಲು ಬೆಂಗಳೂರು ಜಲ ಮಂಡಳಿ ಮನವಿ ಮಾಡಿಕೊಂಡಿದೆ.
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ












Click it and Unblock the Notifications