ಬೆಂಗಳೂರಿನಲ್ಲಿ ಫೆ. 20ರಂದು ನೀರಿನ ಅದಾಲತ್
ಬೆಂಗಳೂರು, ಫೆ. 18: ನೀರಿನ ಬಿಲ್, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿ ವಿಳಂಬ, ಗೃಹ ಬಳಕೆಯಿಂದ ಗೃಹೇತರ ಬಳಕೆ ಪರಿವರ್ತನೆ ಮಾಡಲು ವಿಳಂಬ ಮತ್ತಿತರ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ನೀರಿನ ಅದಾಲತ್ ಇದೇ ಗುರುವಾರ ಬೆಂಗಳೂರಿನ ಉಪವಿಭಾಗಗಳಲ್ಲಿ ನಡೆಯಲಿದೆ.
ಬೆಂಗಳೂರು ಜಲ ಮಂಡಳಿಯು ಫೆ. 20ರಂದು ಬೆಳಗ್ಗೆ 9.30 ರಿಂದ 11ಗಂಟೆಯವರೆಗೆ ನೀರಿನ ಅದಾಲತ್ ನಡೆಸಲಿದ್ದು ಸಾರ್ವಜನಿಕರು ಉಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿಕೊಂಡಿದೆ.
ಬೆಂಗಳೂರು (ದಕ್ಷಿಣ-3), (ಪಶ್ಚಿಮ-3), (ನೈರುತ್ಯ-3), (ಕೇಂದ್ರ-3),(ಉತ್ತರ-3),(ಈಶಾನ್ಯ-2) ಮತ್ತು (ಪೂರ್ವ-3) ಉಪವಿಭಾಗಗಳಲ್ಲಿನ ಸಮಸ್ಯೆಗಳನ್ನು ನಿವಾರಿಸಲಾಗುವುದು.

ಅದಾಲತ್ ನಡೆಯುವ ಸ್ಥಳಗಳ ವಿವರ ಹೀಗಿದೆ:
ಉಪವಿಭಾಗದ ಹೆಸರು ವಿಳಾಸ ದೂರವಾಣಿ ಸಂಖ್ಯೆ
ದಕ್ಷಿಣ-3 #3, 9ನೇ ಮುಖ್ಯರಸ್ತೆ, ಬಿ.ಟಿ.ಎಂ. 2ನೇ ಹಂತ, ಬೆಂಗಳೂರು ದೂ. 22945392
ಪಶ್ಚಿಮ-3 5ನೇ ಹಂತ, 1ನೇ ಮುಖ್ಯರಸ್ತೆ, ಬಿ.ಇ.ಎಂ.ಎಲ್. ಲೇಔಟ್, ರಾಜರಾಜೇಶ್ವರಿ ನಗರ, ಬೆಂಗಳೂರು ದೂ. 28611826
ನೈರುತ್ಯ-3 ಬಸವನಗುಡಿ, ಎಂ.ಎನ್.ಕೆ ಪಾರ್ಕ್, ಬೆಂಗಳೂರು ದೂ. 22945155
ಕೇಂದ್ರ-3 ನೇತಾಜಿ ರಸ್ತೆ, ಫ್ರೇಜರ್ ಟೌನ್, ಬೆಂಗಳೂರು ದೂ. 22945167
ಉತ್ತರ-3 8ನೇ ಮುಖ್ಯರಸ್ತೆ, ಡಿ ಬ್ಲಾಕ್, ಸಹಕಾರ ನಗರ, ಬೆಂಗಳೂರು ದೂ. 23621888
ಈಶಾನ್ಯ-2 #55, ಕುಮಾರ ಪಾರ್ಕ್ ಪಶ್ಚಿಮ, 8ನೇ & 9ನೇ ಅಡ್ಡ ರಸ್ತೆ, ಸೆಂಟ್ರಲ್ ಸ್ಟ್ರೀಟ್, ಬೆಂಗಳೂರು ದೂ. 22945135
ಪೂರ್ವ-3 ಬಿ-31, ಐಟಿಐ ಕಾಲೋನಿ, ದೂರವಾಣಿ ನಗರ, ಬೆಂಗಳೂರು ದೂ. 25663688.
ಈ ಉಪವಿಭಾಗಗಳ ವ್ಯಾಪ್ತಿಯಲ್ಲಿ ಬರುವ ಸೇವಾಠಾಣೆಗಳ ವಿವರ ಈ ಕೆಳಕಂಡಂತಿದೆ.
ದಕ್ಷಿಣ-3 : ಬಿ.ಟಿ.ಎಂ.ಲೇಔಟ್-1&2
ಪಶ್ಚಿಮ -3 : ಕೆಂಗೇರಿ, ಐಡಿಯಲ್ ಹೋಂ, ಬಿ.ಇ.ಎಂ.ಎಲ್. ಲೇಔಟ್, ಆರ್.ಆರ್.ನಗರ.
ನೈರುತ್ಯ-3 : ಎಂ.ಎನ್.ಕೆ.ಪಾರ್ಕ್, ಮೌಂಟ್ಜಾಯ್, ನಾಗೇಂದ್ರಬ್ಲಾಕ್, ಗಿರಿನಗರ, ಕತ್ರಿಗುಪ್ಪೆ
ಕೇಂದ್ರ-3 : ಪ್ರೇಜರ್ ಟೌನ್, ಮಚಲಿಬೆಟ್ಟ, ಪಿಳ್ಳಣ್ಣಗಾರ್ಡನ್, ಡಿ.ಜೆ.ಹಳ್ಳಿ
ಉತ್ತರ-3 : ಸಹಕಾರನಗರ, ಜಕ್ಕೂರು, ವಿದ್ಯಾರಣ್ಯಪುರ
ಈಶಾನ್ಯ-2 : ಕೆಂಪೇಗೌಡ ಟವರ್, ಕುಮಾರಪಾರ್ಕ್, ಜಯಮಹಲ್.
ಪೂರ್ವ-3 :ಕೆ.ಆರ್.ಪುರಂ, ಬಸವನಪುರ, ದೇವಸಂದ್ರ, ಬಿ.ನಾರಾಯಣಪುರ, ರಾಮಮೂರ್ತಿ ನಗರ,
ವಿಜಿನಾಪುರ, ಹೊರಮಾವು
ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ ಮಂಡಲಿಯ 24/7 ದೂರು ನಿರ್ವಹಣಾ ಕೇಂದ್ರದ ದೂರವಾಣಿ ಸಂಖ್ಯೆ:22238888, ಸಹಾಯವಾಣಿ 1916 ಹಾಗೂ ವಾಟ್ಸ್ಆ್ಯಪ್ ಸಂಖ್ಯೆ:8762228888 ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಅದಾಲತ್ ಸೌಲಭ್ಯ ಬಳಸಿಕೊಳ್ಳಲು ಬೆಂಗಳೂರು ಜಲ ಮಂಡಳಿ ಮನವಿ ಮಾಡಿಕೊಂಡಿದೆ.
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications