ನೀರು ಸೋರಿಕೆ: ಮಾಗಡಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್
ಬೆಂಗಳೂರು, ಜನವರಿ 09: ಮಾಗಡಿ ರಸ್ತೆಯ ಹುಣಸೇಮರ ಜಂಕ್ಷನ್ ಜಂಕ್ಷನ್ ಬಳಿ ರಸ್ತೆಯ ಕೆಳಭಾಗದಲ್ಲಿ ಹೋಗಿರುವ ಜಲಮಂಡಳಿಯ ಕೊಳವೆ ಯಲ್ಲಿ ನೀರು ಸೋರಿಕೆ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಗಡಿ ಮುಖ್ಯರಸ್ತೆಯಿಂದ ಕುಷ್ಠರೋಗ ಆಸ್ಪತ್ರೆಗೆ ಹೋಗುವ ಮಾರ್ಗದಲ್ಲಿ ಮಂಗಳವಾರ ಸಂಚಾರ ದಟ್ಟಣೆ ಏರ್ಪಟ್ಟಿತ್ತು.
ಹಾಗಾಗಿ ಬಿನ್ನಿಮಿಲ್, ಓಕಳಿಪುರಂ ಮಾರ್ಗದಲ್ಲಿ ನಿಧಾನಗತಿಯ ಸಂಚಾರವಿತ್ತು. ಇದರಿಂದ ಲಕ್ಷಾಂತರ ವಾಹನ ಸವಾರರು ಪರದಾಡುವಂತಾಯಿತು ಈ ಬಗ್ಗೆ ಬೆಂಗಳೂರಿನ ಮಾಗಡಿ ರಸ್ತೆಯ ಸಂಚಾರ ಪೊಲೀಸರು ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
Water leakage observed at Hunesemara Junction of Magadi Main Road, Vehicles coming frm Magadi Road towards Leprosy Hospital, Binny Mill & Okallipura side will have slow moving traffic Intimated to BWSSB engineer to get it rectifiy soon@AddlCPTraffic @DCPTrWestBCP@blrcitytraffic pic.twitter.com/PDf8flBI3Q
— MAGADI ROAD TR PS (@MroadTr) January 9, 2018
ಪ್ರಯಾಣಿಕರಿಗೆ ಬದಲಿ ಮಾರ್ಗ ಅನುಸರಿಸುವಂತೆ ಮನವಿ ಮಾಡಿದ್ದಾರೆ.. ಬೃಹತ್ ಕೊಳವೆ ಮಾರ್ಗದಲ್ಲಿ ಸೋರಿಕೆ ಉಂಟಾದ ಹಿನ್ನೆಲೆಯಲ್ಲಿ ದುರಸ್ತಿ ಕಾರ್ಯ ಕೈಗೊಳ್ಳಬೇಕಿದೆ. ಮಾರ್ಗ ಮಧ್ಯದಲ್ಲಿ ಈ ರೀತಿಯಾಗಿದ್ದರಿಂದ ಕಚೇರಿ, ಶಾಲಾ, ಕಾಲೇಜುಗಳಿಗೆ ತೆರಳುವವರು ಪರದಾಡುವಂತಾಯಿತು.
ಸಂಜೆವರೆಗೂ ಸಮಸ್ಯೆ ಮುಂದುವರೆದಿದೆ. ಜಲಮಂಡಳಿ ಮಂಗಳವಾರ ರಾತ್ರಿ ದುರಸ್ತಿ ಕಾರ್ಯ ಕೈಗೊಳ್ಳುವ ಸಾಧ್ಯತೆ ಇದೆ. ಬುಧವಾರದಿಂದ ಮಾರ್ಗ ಸರಿಹೋಗುವುದು ಎಂದು ನಿರೀಕ್ಷಿಸಲಾಗಿದೆ.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ












Click it and Unblock the Notifications