ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಮ್ಮಿಂದ ತಪ್ಪಾಗಿದೆ ಎಂದು ಕಣ್ಣೀರು ಹಾಕಿದ ಮಾಜಿ ಪ್ರಧಾನಿ ದೇವೇಗೌಡರು

|
Google Oneindia Kannada News

Recommended Video

ನಮ್ಮಿಂದ ತಪ್ಪಾಗಿದೆ ಎಂದು ಕಣ್ಣೀರು ಹಾಕಿದ ಮಾಜಿ ಪ್ರಧಾನಿ ದೇವೇಗೌಡರು | HD Deve Gowda | Oneindia Kannada

ಬೆಂಗಳೂರು, ಜುಲೈ 28: ಜೆಡಿಎಸ್ ನ ಅತೃಪ್ತ ಶಾಸಕ ಗೋಪಾಲಯ್ಯ ಅವರ ಕ್ಷೇತ್ರ ಮಹಾಲಕ್ಷ್ಮಿ ಲೇಔಟ್ ಹಾಗೂ ಕಾಂಗ್ರೆಸ್ ನ ಅತೃಪ್ತ ಶಾಸಕ ಎಸ್. ಟಿ. ಸೋಮಶೇಖರ್ ಅವರ ಯಶವಂತಪುರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆಯನ್ನು ಭಾನುವಾರ ದೇವೇಗೌಡರು ನಡೆಸಿದರು. ಆ ನಂತರ ಮಾಧ್ಯಮದವರ ಜತೆ ಮಾತನಾಡಿದ ಅವರ ಮಾತಿನ ಮುಖ್ಯಾಂಶಗಳು ಹೀಗಿವೆ.

* ನಮ್ಮಿಂದ ತಪ್ಪಾಗಿದೆ. ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರಕಾರದಲ್ಲಿ ಪರಿಸ್ಥಿತಿ ಕಠಿಣವಾಗಿದ್ದ ಕಾರಣ ಹೋರಾಟ ಮಾಡಿದ ಪಕ್ಷದ ಕಾರ್ಯಕರ್ತರಿಗೆ ನ್ಯಾಯ ಕೊಡಿಸಲು ಆಗಲಿಲ್ಲ್. ಇನ್ನು ಮುಂದೆ ಹಾಗೆ ಆಗದಂತೆ ನೋಡಿಕೊಳ್ಳುತ್ತೇನೆ (ಕಣ್ಣೀರು ಹಾಕಿದ ದೇವೇಗೌಡರು).

ಕುಮಾರಸ್ವಾಮಿ 15 ನಿಮಿಷ ಕಣ್ಣೀರಿಟ್ಟಿದ್ದರು: ದೇವೇಗೌಡಕುಮಾರಸ್ವಾಮಿ 15 ನಿಮಿಷ ಕಣ್ಣೀರಿಟ್ಟಿದ್ದರು: ದೇವೇಗೌಡ

* ಬಿಜೆಪಿ ಸರಕಾರದಲ್ಲಿ ಅಧಿಕೃತ ವಿರೋಧ ಪಕ್ಷವಾದ ಕಾಂಗ್ರೆಸ್ ನ ನಾಯಕರಾಗಿ ಸಿದ್ದರಾಮಯ್ಯ ಇರುತ್ತಾರೆ. ಜೆಡಿಎಸ್ ನಾಯಕರಾಗಿ ಕುಮಾರಸ್ವಾಮಿ ಇರುತ್ತಾರೆ. ಸೋಮವಾರದಂದು ಹಣಕಾಸು ವಿಧೇಯಕಕ್ಕೆ ಅಡ್ಡಿ ಮಾಡುವುದಿಲ್ಲ.

We Made A Mistake, Jds Supremo Hd Deve Gowda Break Down In Press Meet

* ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಬೇಕು ಎಂದು ಒತ್ತಡ ಹೇರಿದ್ದವರು ಸೋನಿಯಾ ಗಾಂಧಿ, ರಾಹುಲ್ ಗಾಂಧಿ. ಈಗ ಸರಕಾರ ಪತನವಾಗಿದೆ. ಮೈತ್ರಿ ಮುಂದುವರಿಸುವ ನಿರ್ಧಾರದಲ್ಲಿ ಕಾಂಗ್ರೆಸ್ ನಾಯಕರ ತೀರ್ಮಾನ ಕಾದು ನೋಡುತ್ತೇವೆ.

* ಯಶವಂತಪುರ- ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದಿಂದ ಸಮರ್ಥ ಅಭ್ಯರ್ಥಿಗಳನ್ನು ಹಾಕಲು ತೀರ್ಮಾನ. ಪಕ್ಷ ಉಳಿಸುವುದೇ ನನಗೆ ಮುಖ್ಯ ಎಂದ ದೇವೇಗೌಡರು, ಮತ್ತೆ ಪಕ್ಷ ಸಂಘಟನೆಗಾಗಿ ತೀರ್ಮಾನ.

English summary
We made mistake, could not give justice to JDS workers during coalition government, said and break down HD Deve Gowda in press meet on Sunday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X