ಮಹಾದಾಯಿ ನದಿ ವಿವಾದ: ದೆಹಲಿ ಜಂತರ್ ಮಂತರ್ ನಲ್ಲಿ ಚಳವಳಿ
ಬೆಂಗಳೂರು, ಜನವರಿ 25 : ಮಹಾದಾಯಿ ನದಿ ನೀರಿನ ಇತ್ಯರ್ಥ ವಿಚಾರವಾಗಿ ಗುರುವಾರ ಕರೆ ನೀಡಿದ್ದ ಕರ್ನಾಟಕ ಬಂದ್ ಸಮಗ್ರವಾಗಿ ಯಶಸ್ವಿಯಾಗಿದೆ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದರು.
ಗುರುವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಬಂದ್ ಸಂಪೂರ್ಣವಾಗಿ ಯಶಸ್ವಿಯಾಗಿದೆ. ಮುಂದಿ ದಿನಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಧ್ಯ ಪ್ರವೇಶಿಸುವಂತೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಚಿತ್ರಗಳು: ಮಹದಾಯಿಗಾಗಿ ಹೋರಾಟ, ಕರ್ನಾಟಕ ಬಂದ್
Recommended Video

ಉತ್ತರ ಕರ್ನಾಟಕದ ಅಭಿವೃದ್ಧಿಯಾಗಬೇಕಿದೆ. ಅಲ್ಲಿನ ಜನರ ಸಂಕಟವನ್ನು ನೋಡಲು ಸಾಧ್ಯವಿಲ್ಲ. ನರಕದಲ್ಲಿ ಬದುಕುತ್ತಿದ್ದಾರೆ ಹೀಗಾಗಿ ಮಹಾದಾಯಿ, ಕಳಸಾ೦ಬಂಡೂರಿ ವಿಚಾರ ಇತ್ಯರ್ಥವಾಗಲೇ ಬೇಕು. ಮೋದಿಯವರು ಮಧ್ಯವಸ್ಥಿಕೆವಹಿಸಬೇಕು ಇಲ್ಲವಾದಲ್ಲಿ ದೆಹಲಿಗೆ ತೆರಳಿ ಚಳವಳಿ ನಡೆಸುತ್ತೇವೆ.

ರಾಜ್ಯಾದ್ಯಂತ ಇಂದಿನ ಬಂದ್ ಯಶಸ್ವಿಯಾಗಿದೆ. ಶಾಂತಿಯುತವಾಗಿ ನಡೆದಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅರ್ಧಯಕ್ಷ ಸಾ.ರಾ. ಗೋವಿಂದ್, ಪ್ರವೀಣ್ ಶೆಟ್ಟಿ, ಮಂಜುನಾಥ್ ದೇವ್ ಎಲ್ಲರೂ ಸೇರಿದಂತೆ ೨ ಸಾವಿರ ಕ್ಕೂ ಹೆಚ್ಚು ಕನ್ನಡ ಪರ ಸಂಘಟನೆಗು ಬೆಂಬಲ ನೀಡಿದ್ದಾರೆ. ಅವರೆಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇವೆ. ಫೆ.೪ರಂದು ಮತ್ತೆ ಕರ್ನಾಟಕ ಬಂದ್ ಮಾಡುವ ಕುರಿತು ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications