ಚೆನ್ನೈನಲ್ಲಿ ಭಾರೀ ಮಳೆ, ಬೆಂಗಳೂರಿನಲ್ಲಿ ಜಿಟಿಜಿಟಿ
ಅಕ್ಟೋಬರ್ 31ರಂದು ತಮಿಳುನಾಡಿನಲ್ಲಿ ಮಧ್ಯಮ ಪ್ರಮಾಣದ ಮಳೆ ಬಹಳ ಹೊತ್ತು ಆಗಬಹುದು ಎಂದು ಹವಾಮಾನ ಭವಿಷ್ಯ ನುಡಿಯುತ್ತಿದೆ. ಇಂಥ ಸಂದರ್ಭದಲ್ಲಿ ಬೆಂಗಳೂರು, ಚೆನ್ನೈ, ದೆಹಲಿ, ಹೈದರಾಬಾದ್ ಹಾಗೂ ಮುಂಬೈನ ಹವಾಮಾನದ ಬಗ್ಗೆಯೂ ತಿಳಿದುಕೊಂಡು ಬಿಡೋಣ.
ಬೆಂಗಳೂರು
ಅಕ್ಟೋಬರ್ 30ರಂದೇ ಬೆಂಗಳೂರು ಲಘು ಅಥವಾ ಸಾಧಾರಣ ಪ್ರಮಾಣದಲ್ಲಿ ಮಳೆಯಾಗುತ್ತದೆ. ಕರ್ನಾಟಕದ ವಿವಿಧ ಭಾಗದಲ್ಲಿ ಚದುರಿದ ಹಾಗೆ ಅಲ್ಪ ಪ್ರಮಾಣದ ಮಳೆಯಾಗಬಹುದು. ಆ ನಂತರ ನವೆಂಬರ್ ಒಂದನೇ ತಾರೀಕು ಬೆಂಗಳೂರಿನಲ್ಲಿ ಚದುರಿದಂತೆ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಗ್ಯಾಲರಿ: ಚೆನ್ನೈನಲ್ಲಿ ಭಾರಿ ಮಳೆ, ಜನಜೀವನ ಅಸ್ತವ್ಯಸ್ತ

ಗರಿಷ್ಠ ಉಷ್ಣಾಂಶ ಅಂದರೆ 25 ಡಿಗ್ರಿ ಸೆಲ್ಷಿಯಸ್ ದಾಖಲಾಗಬಹುದು. ಶೇ 76ರಷ್ಟು ತೇವಾಂಶ ದಾಖಲಾಗಬಹುದು.
ಚೆನ್ನೈ
ಕಳೆದ ಇಪ್ಪತ್ನಾಲ್ಕು ಗಂಟೆಯಲ್ಲಿ ಚೆನ್ನೈನಲ್ಲಿ ಸಾಧಾರಣದಿಂದ ಭಾರೀ ಪ್ರಮಾಣದ ಮಳೆಯಾಗಿದೆ. ಈ ಮಳೆ ಪ್ರಮಾಣದಿಂದ ಚಂಡಮಾರುತಕ್ಕೆ ಕಾರಣವಾಗಿದೆ. ಮುಂದಿನ ಮೂರು ದಿನ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ಉಷ್ಣಾಂಶ 29 ಡಿಗ್ರಿ ಸೆಲ್ಷಿಯಸ್ ಆಸುಪಾಸಿನಲ್ಲಿರುತ್ತದೆ. ದಿನ ಕಳೆದಂತೆ ಮಳೆಯದೇ ಪಾರುಪತ್ಯ ಇರುತ್ತದೆ.
ದೆಹಲಿ
ದೆಹಲಿಯಲ್ಲಿ ಒಣ ಹವೆ ಮುಂದುವರಿಯಲಿದೆ. ಬಿಸಿಲಿನ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಷಿಯಸ್ ದಾಖಲಾಗಬಬಹುದು. ಶೇ 44ರಷ್ಟು ತೇವಾಂಶ ದಾಖಲಾಗಬಹುದು.
ಹೈದರಾಬಾದ್
ಕಳೆದ ಕೆಲವು ದಿನಗಳಿಂದಲೇ ಒಣಹವೆ ಮುಂದುವರಿದಿದೆ. ಇನ್ನು ಮುಂದೆ ಅಂದರೆ ಅಕ್ಟೋಬರ್ 31ರಂದು ಮೋಡ ಕವಿದ ವಾತಾವರಣ ಇರುತ್ತದೆ. ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಷಿಯಸ್ ದಾಖಲಾಗಬಹುದು. ಇನ್ನು ಶೇ 54ರಷ್ಟು ತೇವಾಂಶ ದಾಖಲಾಗಬಹುದು.
ಮುಂಬೈ
ಗೋವಾ ಕಡಲ ತೀರದಲ್ಲಿ ಚಂಡಮಾರುತದ ಚಲನೆಯ ಕಾರಣಕ್ಕೆ ಮಾಯಾ ನಗರಿ ಮುಂಬೈನಲ್ಲಿ ಕಳೆದ ಕೆಲ ದಿನದಿಂದ ಒಣಹವೆ ಇದೆ. ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಷಿಯಸ್ ದಾಖಲಾಗಬಹುದು. ಶೇ 45ರಷ್ಟು ತೇವಾಂಶ ದಾಖಲಾಗಬಹುದು.
-
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
High Speed Rail: ಬೆಂಗಳೂರು ಸೇರಿ 3 ಹೈಸ್ಪೀಡ್ ರೈಲು ಕಾರಿಡಾರ್ ಡಿಪಿಆರ್ 2027ಕ್ಕೆ ಪೂರ್ಣ, ವಿವರ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ












Click it and Unblock the Notifications