ಕಾಂಗ್ರೆಸ್ಸಿಗೆ ಸೋಮಣ್ಣ ಬರುವುದಾದರೆ ಸ್ವಾಗತ: ವಿಶ್ವನಾಥ್
ಬೆಂಗಳೂರು, ಜನವರಿ 20: ಬಿಜೆಪಿಯನ್ನು ತೊರೆದು ಕಾಂಗ್ರೆಸ್ಸಿಗೆ ವಿ.ಸೊಮಣ್ಣನವರು ಬರುವುದಾರದರೆ ನನ್ನ ಸ್ವಾಗತವಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಎಚ್. ವಿಶ್ವನಾಥ್ ತಿಳಿಸಿದ್ದಾರೆ.
ವಿ.ಸೋಮಣ್ಣ ನವರು ಕಾಂಗ್ರೆಸ್ಸಿಗೆ ಬಂದರೆ ಸ್ವಾಗತ, ಅವರ ಬಗ್ಗೆ ನನಗೆ ಅಭಿಮಾನವಿದೆ.ಅವರು ಮೊದಲೇ ಗಟ್ಟಿ ಮನಸ್ಸು ಮಾಡಿ ಕಾಂಗ್ರೆಸ್ ಬಿಡದೇ ಇದ್ದಿದ್ದರೆ ಕೆಪಿಸಿಸಿ ಅಧ್ಯಕ್ಷರಾಗುತ್ತಿದ್ದರು. ಅವರಿಗೆ ಮುನ್ನುಗ್ಗಿ ಅಭಿವೃದ್ಧಿ ಕೆಲಸ ಮಾಡುವ ಬಲವಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.[ಮೋದಿ ರಾಬಿನ್ ಹುಡ್ನಂತೆ ಆಡುತ್ತಿದ್ದಾರೆ : ವಿಶ್ವನಾಥ್ ಟೀಕೆ]

ಈಶ್ವರಪ್ಪ ಮತ್ತು ಬಿಎಸ್ ವೈ ಜಿಜೆಪಿ ಬಿಕ್ಕಟ್ಟಿನ ಬಗ್ಗೆ ಪ್ರತಿಕ್ರಿಯಿಸಲು ವಿಶ್ವನಾಥ್ ಹಿಂದೇಟು ಹಾಕಿ, ನಮ್ಮ ಮನೆ ವಿಚಾರ ನಾವು ಮಾತನಾಡಬೇಕು. ಬೇರೆಯವರ ಮನೆಯ ವಿಚಾರ ನಮಗೆ ಬೇಡ ಎಂದು ವ್ಯಂಗವಾಡಿದರು. ಅಲ್ಲದೆ ನಂಜನಗೂಡು ಉಪಚುನಾವಣೆ ಸಂಬಂಧ ಕಾಂಗ್ರೆಸ್ಸಿನಲ್ಲಿಯೆ ಸಾಕಷ್ಟು ಅಭ್ಯರ್ಥಿಗಳಿದ್ದಾರೆ ಎಂದು ಹೇಳಿದರು.
ಇತ್ತ ಬಿಜೆಪಿಯಲ್ಲಿ ವಿ.ಸೋಮಣ್ಣನವರನ್ನು ಬಿಜೆಪಿಯಲ್ಲಿಯೆ ಉಳಿಸಿಕೊಳ್ಳಲು ಸಾಕಷ್ಟು ಕಸರತ್ತು ನಡೆಯುತ್ತಿದ್ದು, ಅನೇಕ ಬಿಜೆಪಿ ಸದಸ್ಯರು ಸಂಧಾನ ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications