ಮೂರು ಬೇರೆ ಕಥೆಗಳ ಸಂಗಮ, ರಂಗ ಪ್ರಯೋಗ ತಪ್ಪದೇ ನೋಡಿ
ಬೆಂಗಳೂರು, ಆಗಸ್ಟ್ 06: ಬೆಂಗಳೂರಿನ ಜನಪ್ರಿಯವಾದ ವಿಮೂವ್ ಥಿಯೇಟರ್ ನಾಟಕ ಸಂಸ್ಥೆಯು ಕಳೆದ ಹದಿಮೂರು ವರ್ಷಗಳಿಂದ ದೇಶಾದ್ಯಂತ ತನ್ನ ನಾಟಕಗಳ ಪ್ರದರ್ಶನ ಹಾಗೂ ರಂಗ ಚಟುವಟಿಕೆಗಳನ್ನು ನಡೆಸುತ್ತ ಬಂದಿದೆ. ವಿ ಮೂವ್ ತಂಡ ತನ್ನ 15ನೇ ರಂಗಪ್ರಯೋಗವಾಗಿ, 'ಕಥೆಗಳು' ಎಂಬ ಹೊಸ ಕನ್ನಡ ನಾಟಕವನ್ನು ರಂಗದ ಮೇಲೆ ತರುತ್ತಿದೆ.
ನಾಟಕದ ಬಗ್ಗೆ: ಕಥೆಗಳು, ಮೂರು ಬೇರೆ ಬೇರೆ ಕಥೆಗಳ ಸಂಗಮವಾಗಿದ್ದು. ಈ ಮೂರು ಕಥೆ/ನಾಟಕಗಳನ್ನು ವಿ ಮೂವ್ ತಂಡದ ಮೂವರು ನಿರ್ದೇಶಕರು ನಿರ್ದೇಶಿಸಿದ್ದು, ಇತ್ತೀಚಿನ ದಿನಗಳಲ್ಲಿ ಕನ್ನಡ ರಂಗಭೂಮಿಯಲ್ಲಿ ಇಂತಹ ವಿಶಿಷ್ಟ ರಂಗಪ್ರಯೋಗ ಎಲ್ಲಿಯೂ ಆದದ್ದಿಲ್ಲ. ಈ ನಾಟಕವು ಮಾನವತೆ, ದುರಾಸೆ, ದ್ವೇಷ, ಸ್ಪೂರ್ತಿ, ಹತಾಶೆ, ಭರವಸೆ, ಆಸೆ, ಮುಂತಾದ ಭಾವಗಳ ಛಾಯೆಯ ಮಿಶ್ರಣವಾಗಿದ್ದು, ಭೂತ, ವರ್ತಮಾನ ಮತ್ತು ಭವಿಷ್ಯದೆಳೆಗಳ ಸಾರವಾಗಿದೆ.

ನಾಟಕ: ಕಥೆಗಳು
ಎಲ್ಲಿ?: ರಂಗ ಶಂಕರ, ಜೆಪಿ ನಗರ, ಬೆಂಗಳೂರು
ಯಾವಾಗ?: ಆಗಸ್ಟ್ 09, 2019
ಸಮಯ : ಸಂಜೆ 7.30
ಕಥೆ 1 : ನಿರ್ದೇಶಕ: ರಂಜನ್ ಎಸ್.
ಕಥೆ 2: ನಿರ್ದೇಶಕ: ಸೂರಜ್ ಕಿರಣ್.
ಕಥೆ 3: ಸಿಂಧು ಹೆಗಡೆ.
ನಮ್ಮ ಮೆಟ್ರೋ, ನನ್ನವಳ ಕಾಗದ, ಪಿ.ಎಸ್ ಐ ಡೋಂಟ್ ಲವ್ ಯು, ತತ್ಯನ ಮೋಹ, ಮಾಗಡಿ ಡೇಸ್, ಕಾಕ್ ಟೇಲ್ ಮುಂತಾದ ನಾಟಕಗಳ ಮೂಲಕ ಬೆಂಗಳೂರು, ಮೈಸೂರು, ಚೆನ್ನೈ ಹಾಗೂ ಹೈದರಾಬಾದಿನ ನಾಟಕ ಪ್ರಿಯರ ಮನಸ್ಸಿನಲ್ಲಿ ವಿಮೂವ್ ಥೀಯೇಟರ್ ತಂಡ ಮನೆ ಮಾಡಿದೆ. ಸರ್ಕಾರಿ ಶಾಲೆಗಳಲ್ಲಿ ನೀತಿಶಿಕ್ಷಣ ಸಾರುವ ನಾಟಕಗಳನ್ನು ಪ್ರದರ್ಶಿಸಿ ಕಲಿಕೆಗೆ ಪೂರಕ ವೇದಿಕೆ ರೂಪಿಸುವ ಯೋಜನೆಯನ್ನು ವಿಮೂವ್ ತಂಡ ಹೊಂದಿದೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ












Click it and Unblock the Notifications