ರಾಜ್ಯವು ಬೆಂಗಳೂರು ಕೆರೆಗಳನ್ನು ರಕ್ಷಣೆ ಮಾಡದಿದ್ದರೆ ಕೇಂದ್ರ ಮಾಡುತ್ತೆ : ರಾಜೀವ್ ಚಂದ್ರಶೇಖರ್
ಬೆಂಗಳೂರು, ಜೂನ್ 6: ನಿಮ್ಮಿಂದ ನಗರದ ಕೆರೆಗಳ ಸಂರಕ್ಷಣೆ ಮಾಡಲು ಸಾಧ್ಯವಾಗದಿದ್ದರೆ ಹೇಳಿ ಅದನ್ನು ಕೇಂದ್ರ ಮಾಡುತ್ತೆ ಎಂದು ಸಂಸದ ರಾಜೀವ್ ಚಂದ್ರಶೇಖರ್ ಕರ್ನಾಟಕ ಸರ್ಕಾರಕ್ಕೆ ಸವಾಲೆಸೆದಿದ್ದಾರೆ.
ಬೆಳ್ಳಂದೂರು, ವರ್ತೂರು ಕೆರೆಗಳು ಸಣ್ಣ ಮಳೆಗೂ ನೊರೆಯುಕ್ಕುತ್ತಿವೆ. ಇದರಿಂದ ಸುತ್ತಮುತ್ತಲಿನ ಜನತೆ ವಾಸಿಸುವುದು ಕಷ್ಟಕರವಾಗಿದೆ. ಕೆರೆಯ ಹೂಳು ತೆಗೆಯುವುದು, ಸೇರಿದಂತೆ ಅನೇಕ ಕಾಮಗಾರಿಗೆ ಬಿಬಿಎಂಪಿ ಮುಂದಾಗಿದ್ದರೂ ಕೂಡ ಯಾವುದೇ ಪ್ರಯೋಜನವಾದಂತೆ ಕಾಣುತ್ತಿಲ್ಲ.

ಹೀಗೆಯೇ ಮುಂದುವರೆದರೆ ಬೆಂಗಳೂರಿನಲ್ಲಿ ಉಳಿದಿರುವು ಬೆರಳೆಣಿಕೆಯಷ್ಟು ಕೆರೆಗಳನ್ನು ಕಳೆದುಕೊಳ್ಳಬೇಕಾದೀತು ಎನ್ನುವುದು ಸಾರ್ವಜನಿಕರ ವಾದವಾಗಿದೆ.
Parliaments Urban develpmnt cmmtee 2 visit #Bengaluru 's #Bellandur n #Varthur Lakes - whn @CMofKarnataka cant prtct our city maybe GOI can pic.twitter.com/DRypWC7hM4
— Rajeev Chandrasekhar 🇮🇳 (@rajeev_mp) June 6, 2017
ಈ ಕುರಿತು ಟ್ವೀಟ್ ಮಾಡಿರುವ ಸಂಸದ ರಾಜೀವ್ ಚಂದ್ರಶೇಖರ್, ಸಂಸತ್ತಿನ ನಗರಾಭಿವೃದ್ಧಿ ಇಲಾಖೆಯು ಶೀಘ್ರ ಬೆಂಳ್ಳಂದೂರು, ವರ್ತೂರು ಕೆರೆಗೆ ಭೇಟಿ ನೀಡುತ್ತಿದೆ. ರಾಜ್ಯ ಸರ್ಕಾರಕ್ಕೆ ನಗರದ ಕೆರೆಗಳನ್ನು ಉಳಿಸಿಕೊಳ್ಳುವ ಆಸೆ ಇಲ್ಲದಿದ್ದರೆ ಕೇಂದ್ರ ಸರ್ಕಾರವು ಆ ಕೆಲಸವನ್ನು ಮಾಡಲಿದೆ ಎಂದು ಹೇಳಿದ್ದಾರೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications