ಕೊವಿಡ್ ನಿಯಂತ್ರಣದಲ್ಲಿ ಕರ್ನಾಟಕ ಎಡವಿದ್ದೆಲ್ಲಿ:ಕಿರಣ್ ಮಜುಂದಾರ್ ಮಾತು
ಬೆಂಗಳೂರು, ಜುಲೈ 29: ಕರ್ನಾಟಕ ಸರ್ಕಾರವು ಕೊರೊನಾ ಸೋಂಕನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದೆ. ಬೆಂಗಳೂರಿನಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗುತ್ತಿದೆ.
Recommended Video
ಆದರೆ ಅದನ್ನು ತಡೆಯಲು ಯಾವುದೇ ನಿರ್ದಿಷ್ಟ ಕಾರ್ಯ ತಂತ್ರಗಳಿಲ್ಲ ಎಂದು ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ಹೇಳಿದ್ದಾರೆ.
ನಾವು ಕೊರೊನಾ ಸೋಂಕನ್ನು ಎದುರಿಸಲು ಸಿದ್ಧವಿರಲಿಲ್ಲ ಆಗಲೇ ಸೋಂಕು ರಾಜ್ಯವನ್ನು ಆಕ್ರಮಿಸಿಕೊಳ್ಳಲು ಆರಂಭಿಸಿದ್ದು, ಸರಿಯಾದ ಯೋಜನೆಗಳಿರಲಿಲ್ಲ, ಹೆಚ್ಚೆಚ್ಚು ಸಂಖ್ಯೆಯಲ್ಲಿ ಪರೀಕ್ಷೆ ನಡೆಯುತ್ತಿರಲಿಲ್ಲ. ಎಲ್ಲವೂ ಮೇ ತಿಂಗಳ ಅಂತ್ಯದವರೆಗೆ ಸರಿಯಾಗಿಯೇ ಇತ್ತು. ಕಳೆದ ಎರಡು ತಿಂಗಳಲ್ಲಿ ನಿಯಂತ್ರಣ ತಪ್ಪಿದೆ ಎಂದರು.

ನಾನು ಸರ್ಕಾರಕ್ಕೆ ಈ ಮೊದಲೇ ಹೇಳಿದ್ದೆ, ಲಾಕ್ಡೌನ್ ಸಡಿಲಗೊಳಿಸಿದರೆ ಕೊರೊನಾ ಸೋಂಕು ಕೂಡ ತೀವ್ರವಾಗುತ್ತದೆ. ಆದರೆ ಅವರು ಕೇಳಲಿಲ್ಲ. ಪರೀಕ್ಷೆಯನ್ನು ವಿಸ್ತರಿಸುವುದು ಹೇಗೆ, ಆರ್ಟಿ ಪಿಸಿಆರ್, ಆಂಡಿಬಾಡಿ ಟೆಸ್ಟಿಂಗ್, ಆಂಟಿಜೆಎನ್ ಟೆಸ್ಟಿಂಗ್ ವಿಸ್ತರಿಸುವುದು ಹೇಗೆ ಎನ್ನುವ ಕುರಿತು ಯಾರೂ ಆಲೋಚನೆ ಮಾಡಿಲ್ಲ. ಡಾ. ರವಿ, ಡಾ. ಸಿಎನ್ ಮಂಜುನಾತ್ ಅವರಿಗೆ ಈ ಎಲ್ಲಾ ಸಮಸ್ಯೆಗಳ ಅರಿವಿದೆ ಪರಿಹಾರವೂ ಕೂಡ ಇದೆ ಆದರೆ ಅದೆಲ್ಲವನ್ನು ತಿಳಿಸಲು ನೀವೇ ಬಿಡುತ್ತಿಲ್ಲ ಎಂದು ದೂರಿದ್ದಾರೆ.
ಕರ್ನಾಟಕದಲ್ಲಿ ಇದೀಗ ಕೊರೊನಾ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬರುತ್ತಿದೆ. ತಮಿಳುನಾಡು, ತೆಲಂಗಾಣದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಅಂತಿಮ ಘಟ್ಟಕ್ಕೆ ಏರುತ್ತಿದೆ. ನವೆಂಬರ್ ಅಷ್ಟೊತ್ತಿಗೆ ಎಲ್ಲವೂ ತಿಳಿಯಾಗುವ ಸಾಧ್ಯತೆ ಇದೆ.
ಎಲ್ಲರೂ ಕೊವಿಡ್ 19 ಲಸಿಕೆಯನ್ನು ಎದುರು ನೋಡುತ್ತಿದ್ದಾರೆ. ಅದಕ್ಕೂ ಮೊದಲು ಲಸಿಕೆಯು ಲ್ಯಾಬ್ನಿಂದ ಮಾರುಕಟ್ಟೆಗೆ ಹೋಗಬೇಕಿದೆ. ಆಕ್ಸ್ಫರ್ಡ್ ವಿವಿಯ ಅಸ್ಟ್ರಾಜೆನೆಕಾ, ಪಿಫೈಸರ್-ಬಯೋ ಎನ್ ಟೆಕ್ ಲಸಿಕೆ, ಮಾಡೆರ್ನಾ, ನೋವಾವ್ಯಾಕ್ಸ್ ಲಸಿಕೆಯು ಭರವಸೆ ಮೂಡಿಸಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications