ಕೊವಿಡ್ ನಿಯಂತ್ರಣದಲ್ಲಿ ಕರ್ನಾಟಕ ಎಡವಿದ್ದೆಲ್ಲಿ:ಕಿರಣ್ ಮಜುಂದಾರ್ ಮಾತು
ಬೆಂಗಳೂರು, ಜುಲೈ 29: ಕರ್ನಾಟಕ ಸರ್ಕಾರವು ಕೊರೊನಾ ಸೋಂಕನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದೆ. ಬೆಂಗಳೂರಿನಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗುತ್ತಿದೆ.
Recommended Video
ಆದರೆ ಅದನ್ನು ತಡೆಯಲು ಯಾವುದೇ ನಿರ್ದಿಷ್ಟ ಕಾರ್ಯ ತಂತ್ರಗಳಿಲ್ಲ ಎಂದು ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ಹೇಳಿದ್ದಾರೆ.
ನಾವು ಕೊರೊನಾ ಸೋಂಕನ್ನು ಎದುರಿಸಲು ಸಿದ್ಧವಿರಲಿಲ್ಲ ಆಗಲೇ ಸೋಂಕು ರಾಜ್ಯವನ್ನು ಆಕ್ರಮಿಸಿಕೊಳ್ಳಲು ಆರಂಭಿಸಿದ್ದು, ಸರಿಯಾದ ಯೋಜನೆಗಳಿರಲಿಲ್ಲ, ಹೆಚ್ಚೆಚ್ಚು ಸಂಖ್ಯೆಯಲ್ಲಿ ಪರೀಕ್ಷೆ ನಡೆಯುತ್ತಿರಲಿಲ್ಲ. ಎಲ್ಲವೂ ಮೇ ತಿಂಗಳ ಅಂತ್ಯದವರೆಗೆ ಸರಿಯಾಗಿಯೇ ಇತ್ತು. ಕಳೆದ ಎರಡು ತಿಂಗಳಲ್ಲಿ ನಿಯಂತ್ರಣ ತಪ್ಪಿದೆ ಎಂದರು.

ನಾನು ಸರ್ಕಾರಕ್ಕೆ ಈ ಮೊದಲೇ ಹೇಳಿದ್ದೆ, ಲಾಕ್ಡೌನ್ ಸಡಿಲಗೊಳಿಸಿದರೆ ಕೊರೊನಾ ಸೋಂಕು ಕೂಡ ತೀವ್ರವಾಗುತ್ತದೆ. ಆದರೆ ಅವರು ಕೇಳಲಿಲ್ಲ. ಪರೀಕ್ಷೆಯನ್ನು ವಿಸ್ತರಿಸುವುದು ಹೇಗೆ, ಆರ್ಟಿ ಪಿಸಿಆರ್, ಆಂಡಿಬಾಡಿ ಟೆಸ್ಟಿಂಗ್, ಆಂಟಿಜೆಎನ್ ಟೆಸ್ಟಿಂಗ್ ವಿಸ್ತರಿಸುವುದು ಹೇಗೆ ಎನ್ನುವ ಕುರಿತು ಯಾರೂ ಆಲೋಚನೆ ಮಾಡಿಲ್ಲ. ಡಾ. ರವಿ, ಡಾ. ಸಿಎನ್ ಮಂಜುನಾತ್ ಅವರಿಗೆ ಈ ಎಲ್ಲಾ ಸಮಸ್ಯೆಗಳ ಅರಿವಿದೆ ಪರಿಹಾರವೂ ಕೂಡ ಇದೆ ಆದರೆ ಅದೆಲ್ಲವನ್ನು ತಿಳಿಸಲು ನೀವೇ ಬಿಡುತ್ತಿಲ್ಲ ಎಂದು ದೂರಿದ್ದಾರೆ.
ಕರ್ನಾಟಕದಲ್ಲಿ ಇದೀಗ ಕೊರೊನಾ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬರುತ್ತಿದೆ. ತಮಿಳುನಾಡು, ತೆಲಂಗಾಣದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಅಂತಿಮ ಘಟ್ಟಕ್ಕೆ ಏರುತ್ತಿದೆ. ನವೆಂಬರ್ ಅಷ್ಟೊತ್ತಿಗೆ ಎಲ್ಲವೂ ತಿಳಿಯಾಗುವ ಸಾಧ್ಯತೆ ಇದೆ.
ಎಲ್ಲರೂ ಕೊವಿಡ್ 19 ಲಸಿಕೆಯನ್ನು ಎದುರು ನೋಡುತ್ತಿದ್ದಾರೆ. ಅದಕ್ಕೂ ಮೊದಲು ಲಸಿಕೆಯು ಲ್ಯಾಬ್ನಿಂದ ಮಾರುಕಟ್ಟೆಗೆ ಹೋಗಬೇಕಿದೆ. ಆಕ್ಸ್ಫರ್ಡ್ ವಿವಿಯ ಅಸ್ಟ್ರಾಜೆನೆಕಾ, ಪಿಫೈಸರ್-ಬಯೋ ಎನ್ ಟೆಕ್ ಲಸಿಕೆ, ಮಾಡೆರ್ನಾ, ನೋವಾವ್ಯಾಕ್ಸ್ ಲಸಿಕೆಯು ಭರವಸೆ ಮೂಡಿಸಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications