ಆನ್ಲೈನ್ ಪರೀಕ್ಷೆಗೆ ಏಕೆ ಅವಕಾಶ ನೀಡಿಲ್ಲ: ವಿಟಿಯುಗೆ ಹೈಕೋರ್ಟ್ ತರಾಟೆ
ಬೆಂಗಳೂರು, ಆಗಸ್ಟ್ 12: ವೈವಾವನ್ನು ಆನ್ಲೈನ್ ಮೂಲಕ ನಡೆಸಿದ್ದೀರಿ ಆದರೆ ಪರೀಕ್ಷೆಗೆ ಏಕೆ ಆನ್ಲೈನ್ನಲ್ಲಿ ಅವಕಾಶ ನೀಡಿಲ್ಲ ಎಂದು ಬೆಂಗಳೂರಿನ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
Recommended Video
ವಿದ್ಯಾರ್ಥಿಯೊಬ್ಬರು ಆನ್ಲೈನ್ನಲ್ಲಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತ ಮನವಿ ಮಾಡಿ ಅರ್ಜಿಯನ್ನು ಹೈಕೋರ್ಟ್ಗೆ ಸಲ್ಲಿಸಿದ್ದರು.
ಅರ್ಜಿದಾರರ ಪರ ವಕೀಲ ಭಾರ್ಗವ್ ಭಟ್ ಎಂಬುವವರು ವೈವಾವನ್ನು ಆನ್ಲೈನ್ನಲ್ಲಿ ನಡೆಸಿರುವ ಕುರಿತು ದಾಖಲೆಯನ್ನು ಕೋರ್ಟ್ಗೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ನ್ಯಾ. ಸುನಿಲ್ ದತ್ ಅವರಿದ್ದ ಪೀಠ ವಿಚಾರಣೆ ನಡೆಸಿ ವೈವಾವನ್ನು ಆನ್ಲೈನ್ ಮೂಲಕ ಮಾಡಿ ಮೇಲೆ ಪರೀಕ್ಷೆಯನ್ನು ಏಕೆ ಮಾಡಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.

ಕ್ರಿಸ್ಟ್, ಎನ್ಎಲ್ಎಸ್ಐಯು ಸೇರಿದಂತೆ ಹಲವು ವಿಶ್ವವಿದ್ಯಾಲಯಗಳು ಆನ್ಲೈನ್ ಮೂಲಕವೇ ಪರೀಕ್ಷೆ ನಡೆಸಿದೆ. ವಿಟಿಯು ತಾಂತ್ರಿಕ ವಿಶ್ವವಿದ್ಯಾಲಯವಾಗಿದ್ದು ಆನ್ಲೈನ್ನಲ್ಲಿಯೇ ಪರೀಕ್ಷೆ ನಡೆಸಬಹುದಾಗಿದೆ.
ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಉತ್ತ ಪರಿಹಾರವನ್ನು ಕಂಡುಕೊಳ್ಳಬೇಕಿತ್ತು. ಹಾಗೆಯೇ ಆನ್ಲೈನ್ ಹಾಗೂ ಆಫ್ಲೈನ್ ಎರಡೂ ರೀತಿಯ ಪರೀಕ್ಷೆಗೆ ಅವಕಾಶ ನೀಡುವಂತ ಪೀಠವು ಸೂಚನೆ ನೀಡಿದೆ.
70 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಸುಮಾರು 1 ಲಕ್ಷ ಬ್ಯಾಕ್ಲಾಗ್ ವಿದ್ಯಾರ್ಥಿಗಳು ಕೂಡ ಪರೀಕ್ಷೆ ಬರೆಯಲಿದ್ದಾರೆ. ಶೇ.95ರಷ್ಟು ವಿದ್ಯಾರ್ಥಿಗಳು ಇಂಟರ್ನಲ್ ಪರೀಕ್ಷೆಯನ್ನು ಆನ್ಲೈನ್ ಮೂಲಕವೇ ಬರೆದಿದ್ದಾರೆ ಎಂದು ಭಟ್ ಮಾಹಿತಿ ನೀಡಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications