ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪತ್ನಿ ಕೊಂದು ಜೈಲಿಗೆ ಹೋಗಿದ್ದವ ಪರಾರಿಯಾಗಿ ಗೆಳತಿ ಕೊಂದ

|
Google Oneindia Kannada News

ಬೆಂಗಳೂರು, ಫೆಬ್ರವರಿ 21: ಪತ್ನಿ ಕೊಂದು ಜೈಲಿಗೆ ಹೋಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದವ ಪರಾರಿಯಾಗಿ ಗೆಳತಿಯನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.

ಪತ್ನಿಯನ್ನು ಕೊಂದು ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಶಂಕರ್ (41) ಎಂಬಾತ ಗೆಳತಿ ರೇಣುಕಾ ಅವರನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹೆತ್ತ ತಾಯಿಯನ್ನೇ ಹೊಡೆದ 17ರ ಯುವಕನಿಗೆ ಊರೆಲ್ಲ ಛೀ, ಥೂ... ಹೆತ್ತ ತಾಯಿಯನ್ನೇ ಹೊಡೆದ 17ರ ಯುವಕನಿಗೆ ಊರೆಲ್ಲ ಛೀ, ಥೂ...

ಬಂಧನಕ್ಕೆ ಪಶ್ಚಿಮ ವಿಭಾಗದ ಡಿಸಿಪಿ ರವಿ ಚೆನ್ನಣ್ಣನವರ್ ವಿಶೇಷ ತಂಡ ರಚಿಸಿದ್ದಾರೆ. ಫೆ.16ರಂದು ವಿಕ್ಟೋರಿಯಾ ಆಸ್ಪತ್ರೆಯ ಜೈಲ್ ವಾರ್ಡ್‌ನಿಂದ ಈತ ಪರಾರಿಯಾಗಿದ್ದ, 2008ರಲ್ಲಿ ತನ್ನ ಪತ್ನಿಯನ್ನು ಕೊಲೆ ಮಾಡಿದ್ದ ಶಂಕರ್ ಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿತ್ತು.

Wife murder convicted committed another murder

ರಕ್ತದ ಮಡುವಿನಲ್ಲಿದ್ದರೂ ಹೆಂಡತಿಗೆ ಕರೆ ಮಾಡಿ ನನ್ನನ್ನು ಬದುಕಿಸು ಎಂದಿದ್ದ ಸೈಯದ್ ರಕ್ತದ ಮಡುವಿನಲ್ಲಿದ್ದರೂ ಹೆಂಡತಿಗೆ ಕರೆ ಮಾಡಿ ನನ್ನನ್ನು ಬದುಕಿಸು ಎಂದಿದ್ದ ಸೈಯದ್

ಫೆ. 16ರಂದು ಮಧ್ಯಾಹ್ನ ಮೆಜೆಸ್ಟಿಕ್ ಸಮೀಪದ ಸೂರ್ಯ ನೆಸ್ಟ್‌ ಲಾಡ್ಜ್‌ಗೆ ರೇಣುಕಾ ಜೊತೆ ಬಂದಿದ್ದ ಶಂಕರ್ ತಾವು ದಂಪತಿ ಎಂದು ಹೇಳಿಕೊಂಡು ರೂಮು ಬಾಡಿಗೆ ಪಡೆದಿದ್ದ. 2 ದಿನವಾದರೂ ರೂಮಿನಿಂದ ಹೊರಗಡೆ ಬಂದಿರಲಿಲ್ಲ. ಫೆ.18ರಂದು ರಾತ್ರಿ ರೂಮಿನಿಂದ ಕೊಳೆತ ವಾಸನೆ ಬರುತ್ತಿತ್ತು ಅದನ್ನು ಗಮನಿಸಿ ಬಾಗಿಲು ತೆಗೆದು ನೋಡಿದಾಗ ರೇಣುಕಾ ಶವ ಅಲ್ಲಿತ್ತು.

English summary
Kolar based man murdered his girlfriend. he was convicted in wife murder case in 2008.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X