ವನ್ಯಜೀವಿಗಳ ಮನಮೋಹಕ ಕ್ಯಾರಿಕೇಚರ್ ಪ್ರದರ್ಶನ
ಬೆಂಗಳೂರು, ಸೆ.13: ಭಾರತೀಯ ವ್ಯಂಗ್ಯಚಿತ್ರಕಾರರ ಸಂಸ್ಥೆಯು 2014, ಸೆಪ್ಟಂಬರ್ 13 ರಂದು 101ನೇ ವ್ಯಂಗ್ಯಚಿತ್ರ ಪ್ರದರ್ಶನವನ್ನು ಏರ್ಪಡಿಸುತ್ತಿದೆ. ರೋಹನ್ ಚಕ್ರವರ್ತಿ ಅವರ ವನ್ಯಜೀವಿಗಳ ಕ್ಯಾರಿಕೇಚರ್ ಪ್ರದರ್ಶನ 'Wildlife the Toonie Way' ಸೆಪ್ಟೆಂಬರ್ 27 ರವರೆಗೂ ಸಾರ್ವಜನಿಕರಿಗಾಗಿ ಮುಕ್ತವಾಗಿರುತ್ತದೆ.
ರೋಹನ್ ಚಕ್ರವರ್ತಿ, ನಾಗಪುರದ ಯುವ ವ್ಯಂಗ್ಯಚಿತ್ರಕಾರ, ವನ್ಯಜೀವಿ ಆಶ್ರಯಸ್ಥಾನದ ಸರೋವರದಲ್ಲಿ ಹೆಣ್ಣು ಹುಲಿಯೊಂದು ಮೀಯುತ್ತಿರುವ ಸುಂದರ ದೃಶ್ಯದಿಂದ ಆಕರ್ಷಿತರಾದ ಅವರು ವನ್ಯಜೀವಿಗಳ ರಕ್ಷಣೆಗೆ ಮುಂದಾಗಿ ಅವುಗಳ ಕ್ಯಾರಿಕೇಚರ್ ಬರೆಯಲು ಪ್ರಾರಂಭಿಸಿದರು.



ದಿನ, ದಿನಾಂಕ ಮತ್ತು ಸಮಯ: 13 ರಿಂದ 27 ಸೆಪ್ಟೆಂಬರ್, 2014, ಬೆಳಿಗ್ಗೆ 10.00 ರಿಂದ ಸಾಯಂಕಾಲ 6.00 ರ ವರೆಗೆ ಭಾವಾರಗಳನ್ನು ಹೊರತು ಪಡಿಸಿ. ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ: ವಿ. ಈ. ನರೇಂದ್ರ, ಮ್ಯಾನೇಜಿಂಗ್ ಟ್ರಸ್ಟಿ, ಮೊಬೈಲ್ ಸಂಖ್ಯೆ : 99800 91428. (ಒನ್ಇಂಡಿಯಾ ಕನ್ನಡ)
More From
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications