ಭೋಜೇಗೌಡರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ ಎಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಪ್ರಲ್ಹಾದ್ ಜೋಶಿ ಅವರ ಕಚೇರಿಯಲ್ಲಿ ಲಂಚ ಪಡೆಯಲಾಗಿತ್ತು ಎಂಬ ಜೆಡಿಎಸ್ ಎಂಎಲ್ಸಿ ಭೋಜೇಗೌಡರ ಆರೋಪಕ್ಕೆ ಪ್ರಲ್ಹಾದ್ ಜೋಶಿ ತಿರುಗೇಟು ನೀಡಿರುವುದು ಹೀಗೆ. ಮುಂದೆ ಓದಿ.
ಬೆಂಗಳೂರು, ಫೆಬ್ರವರಿ. 07: ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ವೈದ್ಯಕೀಯ ಮಂಡಳಿ (ಎನ್.ಎಂ.ಸಿ) ಸದಸ್ಯರನ್ನಾಗಿ ನೇಮಿಸಲು ಶಿವಮೊಗ್ಗದ ವೈದ್ಯರೊಬ್ಬರಿಂದ ಪ್ರಲ್ಹಾದ್ ಜೋಶಿ ಅವರ ಕಚೇರಿಯಲ್ಲಿ ಲಂಚ ಪಡೆಯಲಾಗಿತ್ತು ಎಂಬ ಆರೋಪಕ್ಕೆ ಕೇಂದ್ರ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ.
ವಿಧಾನ ಪರಿಷತ್ನ ಜೆಡಿಎಸ್ ಸದಸ್ಯ ಎಸ್.ಎಲ್. ಭೋಜೇಗೌಡ ಈ ಆರೋಪಗಳನ್ನು ಮಾಡಿದ್ದರು. ಹೀಗಾಗಿ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು, ಫೆಬ್ರವರಿ. 07: ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ವೈದ್ಯಕೀಯ ಮಂಡಳಿ (ಎನ್.ಎಂ.ಸಿ) ಸದಸ್ಯರನ್ನಾಗಿ ನೇಮಿಸಲು ಶಿವಮೊಗ್ಗದ ವೈದ್ಯರೊಬ್ಬರಿಂದ ಪ್ರಲ್ಹಾದ್ ಜೋಶಿ ಅವರ ಕಚೇರಿಯಲ್ಲಿ ಲಂಚ ಪಡೆಯಲಾಗಿತ್ತು ಎಂಬ ಆರೋಪಕ್ಕೆ ಕೇಂದ್ರ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ.ವಿಧಾನ ಪರಿಷತ್ನ ಜೆಡಿಎಸ್ ಸದಸ್ಯ ಎಸ್.ಎಲ್. ಭೋಜೇಗೌಡ ಈ ಆರೋಪಗಳನ್ನು ಮಾಡಿದ್ದರು. ಹೀಗಾಗಿ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಚ್ಚರಿಕೆ ನೀಡಿದ್ದಾರೆ.ದಾಖಲೆ ಮರೆಮಾಚಲಾಗಿದೆ ಎಂದು ಆರೋಪಿಸಿರುವ ಅವರು, ಮತ್ತೊಂದು ದಾಖಲೆಯನ್ನು ಟ್ವೀಟ್ ಮಾಡಿ, ಭೋಜೇಗೌಡರು ಆರೋಪ ಮಾಡುವಾಗ ದಾಖಲೆ ಮರೆಮಾಚಿದ್ದೇಕೆ ಎಂದು ಪ್ರಶ್ನಿಸಿದ್ದಾರೆ. ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ವೈದ್ಯಕೀಯ ಮಂಡಳಿ (ಎನ್.ಎಂ.ಸಿ) ಸದಸ್ಯರನ್ನಾಗಿ ನೇಮಿಸಲು ಶಿವಮೊಗ್ಗದ ವೈದ್ಯರೊಬ್ಬರಿಂದ ಪ್ರಲ್ಹಾದ್ ಜೋಶಿ ಅವರ ಕಚೇರಿಯಲ್ಲಿ ಲಂಚ ಪಡೆಯಲಾಗಿತ್ತು ಎಂದು ಭೋಜೇಗೌಡರು ಆರೋಪಿಸಿದ್ದರು. ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ. ಹರೀಶ್ ಅಯ್ಯಣ್ಣ ಎಂಬುವವರನ್ನು ನೇಮಿಸುವುದಕ್ಕಾಗಿ ಜೋಶಿಯವರ ಕಚೇರಿಯ ಸಿಬ್ಬಂದಿ 2.5 ಕೋಟಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ್ದರು.ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಭೋಜೇಗೌಡರು ಹೇಳುವ ವ್ಯಕ್ತಿ ನಮ್ಮ ಕಚೇರಿಯಲ್ಲೇ ಇಲ್ಲ. ಅಷ್ಟಕ್ಕೂ ಭೋಜೇಗೌಡರು ಪ್ರದರ್ಶಿಸಿರುವ ಪತ್ರ ಡಾಕ್ಟರೊಬ್ಬರಿಗೆ ಬರೆದ ಪತ್ರ. ನಾನು ಡಾಕ್ಟರ್ ಅಲ್ಲ. ನನ್ನ ಕಚೇರಿಗೂ ಇದಕ್ಕೂ ಸಂಬಂಧವಿಲ್ಲ. ತಳ ಬುಡವಿಲ್ಲದ ಹಾಗೂ ಜನರನ್ನು ದಾರಿ ತಪ್ಪಿಸುವ ಆಪಾದನೆ ಇದು ಎಂದಿದ್ದಾರೆ.https://twitter.com/JoshiPralhad/status/1622979838121488388?t=_rghnl3bAIh-fyXgvKPhoA&s=08'ತಳ ಬುಡವಿಲ್ಲದೆ, ಜನರನ್ನು ದಾರಿ ತಪ್ಪಿಸುವ ಆಪಾದನೆಯನ್ನ ಭೋಜೇಗೌಡರು ಮಾಡಿದ್ದು, ಈ ತರಹದ ಆಧಾರರಹಿತ ಆಪಾದನೆಯನ್ನು ನಾನು ಗಂಭೀರವಾಗಿ ಪರಿಗಣಿಸುತ್ತೇನೆ. ಇದು ನನ್ನ ತೇಜೋವಧೆ ಮಾಡುವ ಹುನ್ನಾರವಾಗಿದ್ದು, ಭೋಜೇಗೌಡರ ವಿರುದ್ಧ ಮಾನ ನಷ್ಟ ಮೊಕದ್ದಮೆ ದಾಖಲಿಸುವ ಬಗ್ಗೆ ನಾನು ಯೋಚಿಸುತ್ತಿದ್ದೇನೆ" ಎಂದು ಹೇಳಿದ್ದಾರೆ.ದಾಖಲೆ ಮರೆಮಾಚಲಾಗಿದೆ ಎಂದು ಆರೋಪಿಸಿರುವ ಅವರು, ಮತ್ತೊಂದು ದಾಖಲೆಯನ್ನು ಟ್ವೀಟ್ ಮಾಡಿ, ಭೋಜೇಗೌಡರು ಆರೋಪ ಮಾಡುವಾಗ ದಾಖಲೆ ಮರೆಮಾಚಿದ್ದೇಕೆ ಎಂದು ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ವೈದ್ಯಕೀಯ ಮಂಡಳಿ (ಎನ್.ಎಂ.ಸಿ) ಸದಸ್ಯರನ್ನಾಗಿ ನೇಮಿಸಲು ಶಿವಮೊಗ್ಗದ ವೈದ್ಯರೊಬ್ಬರಿಂದ ಪ್ರಲ್ಹಾದ್ ಜೋಶಿ ಅವರ ಕಚೇರಿಯಲ್ಲಿ ಲಂಚ ಪಡೆಯಲಾಗಿತ್ತು ಎಂದು ಭೋಜೇಗೌಡರು ಆರೋಪಿಸಿದ್ದರು. ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ. ಹರೀಶ್ ಅಯ್ಯಣ್ಣ ಎಂಬುವವರನ್ನು ನೇಮಿಸುವುದಕ್ಕಾಗಿ ಜೋಶಿಯವರ ಕಚೇರಿಯ ಸಿಬ್ಬಂದಿ 2.5 ಕೋಟಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ್ದರು.
ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಭೋಜೇಗೌಡರು ಹೇಳುವ ವ್ಯಕ್ತಿ ನಮ್ಮ ಕಚೇರಿಯಲ್ಲೇ ಇಲ್ಲ. ಅಷ್ಟಕ್ಕೂ ಭೋಜೇಗೌಡರು ಪ್ರದರ್ಶಿಸಿರುವ ಪತ್ರ ಡಾಕ್ಟರೊಬ್ಬರಿಗೆ ಬರೆದ ಪತ್ರ. ನಾನು ಡಾಕ್ಟರ್ ಅಲ್ಲ. ನನ್ನ ಕಚೇರಿಗೂ ಇದಕ್ಕೂ ಸಂಬಂಧವಿಲ್ಲ. ತಳ ಬುಡವಿಲ್ಲದ ಹಾಗೂ ಜನರನ್ನು ದಾರಿ ತಪ್ಪಿಸುವ ಆಪಾದನೆ ಇದು ಎಂದಿದ್ದಾರೆ.
'ತಳ ಬುಡವಿಲ್ಲದೆ, ಜನರನ್ನು ದಾರಿ ತಪ್ಪಿಸುವ ಆಪಾದನೆಯನ್ನ ಭೋಜೇಗೌಡರು ಮಾಡಿದ್ದು, ಈ ತರಹದ ಆಧಾರರಹಿತ ಆಪಾದನೆಯನ್ನು ನಾನು ಗಂಭೀರವಾಗಿ ಪರಿಗಣಿಸುತ್ತೇನೆ. ಇದು ನನ್ನ ತೇಜೋವಧೆ ಮಾಡುವ ಹುನ್ನಾರವಾಗಿದ್ದು, ಭೋಜೇಗೌಡರ ವಿರುದ್ಧ ಮಾನ ನಷ್ಟ ಮೊಕದ್ದಮೆ ದಾಖಲಿಸುವ ಬಗ್ಗೆ ನಾನು ಯೋಚಿಸುತ್ತಿದ್ದೇನೆ" ಎಂದು ಹೇಳಿದ್ದಾರೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications