ಇ ಮೇಲ್ ಬೆದರಿಕೆ: ಬೆಂಗಳೂರು ವಿಪ್ರೋ ಕಂಪನಿಗಳಿಗೆ ಹದ್ದಿನ ಕಣ್ಣು
ಬೆಂಗಳೂರು, ಮೇ 07 : ವಿಪ್ರೋ ಸಂಸ್ಥೆಗೆ ಇ-ಮೇಲ್ ಮೂಲಕ ಸಂಸ್ಥೆಯ ಬೆದರಿಕೆ ಹಾಕಿ 500 ಕೋಟಿ ರುಪಾಯಿಗೆ ಬೇಡಿಕೆಯಿಟ್ಟಿದ್ದ ಹಿನ್ನೆಲೆಯಲ್ಲಿ ವಿಪ್ರೋ ಕಂಪನಿಗೆ ಭದ್ರತೆ ಹೆಚ್ಚಿಸಲಾಗಿದೆ.
ವಿಪ್ರೋ ಕಂಪನಿ ಅನಾಮಧೇಯ ಈ-ಮೇಲ್ ಮೂಲಕ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ದೂರು ದಾಖಲಿಸಿಲಾಗಿದ್ದು, ಕಂಪನಿಯ ಎಲ್ಲಾ ಸ್ಥಳಗಳಿಗೂ ಬಿಗಿ ಭದ್ರತೆ ಒದಗಿಸಲಾಗಿದೆ ಎಂದು ವಿಪ್ರೋ ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ.[500 ಕೋಟಿ ರು. ನೀಡುವಂತೆ ವಿಪ್ರೋಗೆ ಬೆದರಿಕೆ ಇ ಮೇಲ್]

ಸರ್ಜಾಪುರದಲ್ಲಿರುವ ವಿಪ್ರೋ ಕಂಪನಿಗೆ ಬೆದರಿಕೆ ಈ-ಮೇಲ್ ಬಂದಿದ್ದು, ಸ್ಥಳೀಯ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
[email protected] ಮೇಲ್ ಐಡಿಯಿಂದ ಬೆದರಿಕೆ ಮೇಲ್ ಬಂದಿದ್ದು, ಈಗಾಗಲೇ ಒಂದು ಕೆ.ಜಿ. ವಿಷಕಾರಿ ರಿಸಿನ್ ಸಂಗ್ರಹಿಸಲಾಗಿದೆ.
ಈ ಬಗ್ಗೆ ತನಿಖೆ ಆರಂಭಿಸಿದ್ದು, ಐಪಿ ಅಡ್ರೆಸ್ ಪತ್ತೆ ಹಚ್ಚಿದ್ದೇವೆ, ವಿಪ್ರೋ ಕಂಪನಿಯಲ್ಲಿ ಕೆಲಸ ಮಾಡುವವರು ಅಥವಾ ಕಂಪನಿ ಮಾಜಿ ಉದ್ಯೋಗಿಗಳು ಇದರಲ್ಲಿ ಭಾಗಿಯಾಗಿರುವ ಸಾಧ್ಯತೆಯಿದೆ ಎಂದು ಡಿಸಿಪಿ ಆನಂದ್ ಕುಮಾರ್ ತಿಳಿಸಿದ್ದಾರೆ.
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications