ಇ ಮೇಲ್ ಬೆದರಿಕೆ: ಬೆಂಗಳೂರು ವಿಪ್ರೋ ಕಂಪನಿಗಳಿಗೆ ಹದ್ದಿನ ಕಣ್ಣು
ಬೆಂಗಳೂರು, ಮೇ 07 : ವಿಪ್ರೋ ಸಂಸ್ಥೆಗೆ ಇ-ಮೇಲ್ ಮೂಲಕ ಸಂಸ್ಥೆಯ ಬೆದರಿಕೆ ಹಾಕಿ 500 ಕೋಟಿ ರುಪಾಯಿಗೆ ಬೇಡಿಕೆಯಿಟ್ಟಿದ್ದ ಹಿನ್ನೆಲೆಯಲ್ಲಿ ವಿಪ್ರೋ ಕಂಪನಿಗೆ ಭದ್ರತೆ ಹೆಚ್ಚಿಸಲಾಗಿದೆ.
ವಿಪ್ರೋ ಕಂಪನಿ ಅನಾಮಧೇಯ ಈ-ಮೇಲ್ ಮೂಲಕ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ದೂರು ದಾಖಲಿಸಿಲಾಗಿದ್ದು, ಕಂಪನಿಯ ಎಲ್ಲಾ ಸ್ಥಳಗಳಿಗೂ ಬಿಗಿ ಭದ್ರತೆ ಒದಗಿಸಲಾಗಿದೆ ಎಂದು ವಿಪ್ರೋ ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ.[500 ಕೋಟಿ ರು. ನೀಡುವಂತೆ ವಿಪ್ರೋಗೆ ಬೆದರಿಕೆ ಇ ಮೇಲ್]

ಸರ್ಜಾಪುರದಲ್ಲಿರುವ ವಿಪ್ರೋ ಕಂಪನಿಗೆ ಬೆದರಿಕೆ ಈ-ಮೇಲ್ ಬಂದಿದ್ದು, ಸ್ಥಳೀಯ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
[email protected] ಮೇಲ್ ಐಡಿಯಿಂದ ಬೆದರಿಕೆ ಮೇಲ್ ಬಂದಿದ್ದು, ಈಗಾಗಲೇ ಒಂದು ಕೆ.ಜಿ. ವಿಷಕಾರಿ ರಿಸಿನ್ ಸಂಗ್ರಹಿಸಲಾಗಿದೆ.
ಈ ಬಗ್ಗೆ ತನಿಖೆ ಆರಂಭಿಸಿದ್ದು, ಐಪಿ ಅಡ್ರೆಸ್ ಪತ್ತೆ ಹಚ್ಚಿದ್ದೇವೆ, ವಿಪ್ರೋ ಕಂಪನಿಯಲ್ಲಿ ಕೆಲಸ ಮಾಡುವವರು ಅಥವಾ ಕಂಪನಿ ಮಾಜಿ ಉದ್ಯೋಗಿಗಳು ಇದರಲ್ಲಿ ಭಾಗಿಯಾಗಿರುವ ಸಾಧ್ಯತೆಯಿದೆ ಎಂದು ಡಿಸಿಪಿ ಆನಂದ್ ಕುಮಾರ್ ತಿಳಿಸಿದ್ದಾರೆ.
-
ಬೆಂಗಳೂರು, ವಿದ್ಯಾಕಾಶಿ ಧಾರವಾಡದಲ್ಲಿ "ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್" ಆರಂಭ: ಬಜೆಟ್ನಲ್ಲಿ ಘೋಷಣೆ -
Karnataka Highways: 1846 ಕಿಮೀ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ 5000 ಕೋಟಿ ರೂ ಘೋಷಣೆ -
ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಇದು ನಿಜಕ್ಕೂ ಕಾರ್ಯಸಾಧುವೆ? ತಜ್ಞರು ಹೇಳುವುದೇನು? -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ












Click it and Unblock the Notifications