ರಾಜಕೀಯದಲ್ಲಿ ಮಹಿಳೆಯರ ಪಾತ್ರ ಏನು? ಸಂವಾದ
ಬೆಂಗಳೂರು, ಮೇ. 17: ಭಾರತೀಯ ವಿದ್ಯಾಭವನದಲ್ಲಿ ಬಿ.ಪ್ಯಾಕ್ ಸಂಸ್ಥೆಯು ಆಶ್ರಯದಲ್ಲಿ ಉತ್ತಮ ಆಡಳಿತ ಮತ್ತು ರಾಜಕೀಯದಲ್ಲಿ ಮಹಿಳೆಯರು ಎಂಬ ವಿಷಯದ ಮೇಲೆ ಮಂಗಳವಾರ ಸಂವಾದ ನಡೆಯಿತು.
ಅಮೆರಿಕ ರಾಜಧೂತ ಕಚೇರಿ , ಚೆನೈ ಹಾಗೂ ಅಮೆಕನ್ ಕರ್ನಾರ್ ಸಂಸ್ಥೆಯ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಗ್ಲೋಬಲ್ ಇನಿಶಿಯೇಟಿವ್ ನ ನಿರ್ದೇಶಕಿ ಮಿಚಲ್ ಬೆಕ್ಕರಿಂಗ್ ಮಾತನಾಡಿದರು. [ಆಕೆ ಅನುಭವಿಸುತ್ತಿದ್ದ ತಾಯ್ತನದ ಆನಂದ ವರ್ಣಿಸಲು ಅಸಾಧ್ಯ]

ಸಂವಾದಕ್ಕೂ ಮೊದಲು ಮಾತನಾಡಿದ ಉಪಮೇಯರ್ ಹೇಮಲತಾ ಗೋಪಾಲಯ್ಯ, ಬಿಬಿಎಂಪಿಯ 198 ಕಾರ್ಪೋರೇಟರ್ ಗಳಲ್ಲಿ 105 ಮಹಿಳಾ ಕಾರ್ಪೋರೇಟರ್ ಳಿದ್ದಾರೆ, ಬೆಂಗಳೂರಿನಲ್ಲಿ ಮಹಿಳೆಯರ ರಾಜಕೀಯ ಸಹಭಾಗಿತ್ವ ಉತ್ತಮವಾಗಿದೆ. ಇನ್ನು ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಬೇಕು ಎಂದು ಹೇಳಿದರು.
ಸಂವಾದ ಕಾರ್ಯಕ್ರಮದಲ್ಲಿ ಬೆಂಗಳೂರಿನ 60ಕ್ಕೂ ಹೆಚ್ಚು ನಗರಾಡಳಿತ ಹಾಗೂ ಸಾರ್ವಜನಿಕ ಇತಾಸಕ್ತಿಯುಳ್ಳ ವ್ಯಕ್ತಿಗಳು ಮತ್ತು ಬಿ.ಕ್ಲಿಪ್ ಸದಸ್ಯರು ಭಾಗವಹಿಸಿದ್ದರು.
ಮಿಚ್ಚಲ್ ಬೆಕ್ಕರಿಂಗ್ ಚರ್ಚೆಯಲ್ಲಿ ಪಾಲ್ಗೊಂಡು ಅಮೇರಿಕಾ ದೇಶದಲ್ಲೂ ರಾಜಕೀಯ ವ್ಯವಸ್ತೆಯಲ್ಲಿ ಬಂಡವಾಳ ಶಾಯಿಗಳ ಪ್ರಾಬಲ್ಯ ಹೆಚ್ಚಾಗಿದೆ. ಹಣದ ಪ್ರಭಾವ ಚುನಾವಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ಹೇಳಿದರು. ಬಿ.ಪ್ಯಾಕ್ ಸಂಸ್ಥೆಯ ಸದಸ್ಯ ಅನೀಲ್ ಶೆಟ್ಟಿ ಹಾಗೂ ಸುಜಾತ ಪುರಾಣಿಕ್ ಕಾರ್ಯಕ್ರಮ ನಡೆಸಿಕೊಟ್ಟರು.
ಸಂವಾದ ಕಾರ್ಯಕ್ರಮದಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯಸಂಚಾಲಕರಾದ ಪೃಥ್ವಿರೆಡ್ಡಿ, ಮಾಹಿತಿ ಹಕ್ಕು ಕಾರ್ಯಕರ್ತ ವಿಕ್ರಮ್ ಸಿಂಹ, ಹಿಂದೂ ಮಹಾಸಭಾದ ರಾಷ್ಟೀಯ ಸಂಚಾಲಕ ವಾಸುದೇವರಾವ್ ಕಷ್ಯಪ್, ಕನ್ನಡ ಚಳವಳಿಗಾರ ಕೊ.ನ.ನಾಗರಾಜು, ಅಮೆರಿಕ ರಾಜಧೂತ ಕಚೇರಿಯ ಮುಖ್ಯಸ್ಥೆ ಉಷಾ ಮುಂತಾದವರು ಭಾಗವಹಿಸಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications