ರಾಜಕೀಯದಲ್ಲಿ ಮಹಿಳೆಯರ ಪಾತ್ರ ಏನು? ಸಂವಾದ
ಬೆಂಗಳೂರು, ಮೇ. 17: ಭಾರತೀಯ ವಿದ್ಯಾಭವನದಲ್ಲಿ ಬಿ.ಪ್ಯಾಕ್ ಸಂಸ್ಥೆಯು ಆಶ್ರಯದಲ್ಲಿ ಉತ್ತಮ ಆಡಳಿತ ಮತ್ತು ರಾಜಕೀಯದಲ್ಲಿ ಮಹಿಳೆಯರು ಎಂಬ ವಿಷಯದ ಮೇಲೆ ಮಂಗಳವಾರ ಸಂವಾದ ನಡೆಯಿತು.
ಅಮೆರಿಕ ರಾಜಧೂತ ಕಚೇರಿ , ಚೆನೈ ಹಾಗೂ ಅಮೆಕನ್ ಕರ್ನಾರ್ ಸಂಸ್ಥೆಯ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಗ್ಲೋಬಲ್ ಇನಿಶಿಯೇಟಿವ್ ನ ನಿರ್ದೇಶಕಿ ಮಿಚಲ್ ಬೆಕ್ಕರಿಂಗ್ ಮಾತನಾಡಿದರು. [ಆಕೆ ಅನುಭವಿಸುತ್ತಿದ್ದ ತಾಯ್ತನದ ಆನಂದ ವರ್ಣಿಸಲು ಅಸಾಧ್ಯ]

ಸಂವಾದಕ್ಕೂ ಮೊದಲು ಮಾತನಾಡಿದ ಉಪಮೇಯರ್ ಹೇಮಲತಾ ಗೋಪಾಲಯ್ಯ, ಬಿಬಿಎಂಪಿಯ 198 ಕಾರ್ಪೋರೇಟರ್ ಗಳಲ್ಲಿ 105 ಮಹಿಳಾ ಕಾರ್ಪೋರೇಟರ್ ಳಿದ್ದಾರೆ, ಬೆಂಗಳೂರಿನಲ್ಲಿ ಮಹಿಳೆಯರ ರಾಜಕೀಯ ಸಹಭಾಗಿತ್ವ ಉತ್ತಮವಾಗಿದೆ. ಇನ್ನು ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಬೇಕು ಎಂದು ಹೇಳಿದರು.
ಸಂವಾದ ಕಾರ್ಯಕ್ರಮದಲ್ಲಿ ಬೆಂಗಳೂರಿನ 60ಕ್ಕೂ ಹೆಚ್ಚು ನಗರಾಡಳಿತ ಹಾಗೂ ಸಾರ್ವಜನಿಕ ಇತಾಸಕ್ತಿಯುಳ್ಳ ವ್ಯಕ್ತಿಗಳು ಮತ್ತು ಬಿ.ಕ್ಲಿಪ್ ಸದಸ್ಯರು ಭಾಗವಹಿಸಿದ್ದರು.
ಮಿಚ್ಚಲ್ ಬೆಕ್ಕರಿಂಗ್ ಚರ್ಚೆಯಲ್ಲಿ ಪಾಲ್ಗೊಂಡು ಅಮೇರಿಕಾ ದೇಶದಲ್ಲೂ ರಾಜಕೀಯ ವ್ಯವಸ್ತೆಯಲ್ಲಿ ಬಂಡವಾಳ ಶಾಯಿಗಳ ಪ್ರಾಬಲ್ಯ ಹೆಚ್ಚಾಗಿದೆ. ಹಣದ ಪ್ರಭಾವ ಚುನಾವಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ಹೇಳಿದರು. ಬಿ.ಪ್ಯಾಕ್ ಸಂಸ್ಥೆಯ ಸದಸ್ಯ ಅನೀಲ್ ಶೆಟ್ಟಿ ಹಾಗೂ ಸುಜಾತ ಪುರಾಣಿಕ್ ಕಾರ್ಯಕ್ರಮ ನಡೆಸಿಕೊಟ್ಟರು.
ಸಂವಾದ ಕಾರ್ಯಕ್ರಮದಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯಸಂಚಾಲಕರಾದ ಪೃಥ್ವಿರೆಡ್ಡಿ, ಮಾಹಿತಿ ಹಕ್ಕು ಕಾರ್ಯಕರ್ತ ವಿಕ್ರಮ್ ಸಿಂಹ, ಹಿಂದೂ ಮಹಾಸಭಾದ ರಾಷ್ಟೀಯ ಸಂಚಾಲಕ ವಾಸುದೇವರಾವ್ ಕಷ್ಯಪ್, ಕನ್ನಡ ಚಳವಳಿಗಾರ ಕೊ.ನ.ನಾಗರಾಜು, ಅಮೆರಿಕ ರಾಜಧೂತ ಕಚೇರಿಯ ಮುಖ್ಯಸ್ಥೆ ಉಷಾ ಮುಂತಾದವರು ಭಾಗವಹಿಸಿದ್ದರು.
-
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications