ವಿಶ್ವ ಪರಿಸರ ದಿನಾಚರಣೆ: ಬಿಬಿಎಂಪಿ ಉಚಿತ ಸಸಿ ಪಡೆಯಲು ಹೀಗೆ ಮಾಡಿ..
ಬೆಂಗಳೂರು,ಜೂ. 2: ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಜೂನ್ 5ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅರಣ್ಯ ವಿಭಾಗದ ಸಸ್ಯಕ್ಷೇತ್ರಗಳಿಂದ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳಿಗೆ ಉಚಿತವಾಗಿ ಸಸಿಗಳನ್ನು ವಿತರಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಪಾಲಿಕೆಯ ಅರಣ್ಯ ವಿಭಾಗದ ವಿವಿಧ ವಲಯಗಳ ವ್ಯಾಪ್ತಿಯಲ್ಲಿರುವ ಸಸ್ಯಕ್ಷೇತ್ರಗಳಲ್ಲಿ "8X12" ಅಳತೆಯ ವಿವಿಧ ಜಾತಿಯ ಸಸಿಗಳು ಲಭ್ಯವಿದ್ದು, "ವಿಶ್ವ ಪರಿಸರ ದಿನಾಚರಣೆ" ಅಂಗವಾಗಿ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳಿಗೆ ಉಚಿತವಾಗಿ ಸಸಿಗಳನ್ನು ವಿತರಿಸಲಾಗುವುದು. ಈ ಸಂಬಂಧ ಆಸಕ್ತರು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಪತ್ರಗಳನ್ನು ಸಲ್ಲಿಸಿ ಉಚಿತವಾಗಿ ಸಸಿಗಳನ್ನು ಪಡೆದುಕೊಂಡು ಸಸಿಗಳನ್ನು ನೆಟ್ಟು ಪೋಷಣೆ ಮಾಡಬಹುದೆಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ವಿಶೇಷ ಕೌಂಟರ್ ಮೂಲಕ ಸಸಿಗಳ ವಿತರಣೆ:
"ವಿಶ್ವ ಪರಿಸರ ದಿನಾಚರಣೆ" ದಿನದಿಂದ(ಜೂನ್ 5 ರಿಂದ) ಪಾಲಿಕೆ ಕೇಂದ್ರ ಕಛೇರಿ ಡಾ. ರಾಜ್ ಕುಮಾರ್ ಗಾಜಿನ ಮನೆಯಲ್ಲಿ ವಿಶೇಷ ಕೌಂಟರ್(Special Counter) ಮೂಲಕ ಪ್ರತಿನಿತ್ಯ ವಿವಿಧ ಜಾತಿಯ ಸಸಿಗಳನ್ನು ವಿತರಿಸಲಾಗುವುದು. ಈ ಪೈಕಿ ಆಸಕ್ತರು ಸ್ಥಳಕ್ಕೆ ಭೇಟಿ ನೀಡಿ ಮನವಿ ಪತ್ರ ಸಲ್ಲಿಸಿ ಸಸಿಗಳನ್ನು ಪಡೆದು ಪೋಷಣೆ ಮಾಡಬಹುದು ಎಂದು ತಿಳಿಸಲಾಗಿದೆ.

ಬಿಬಿಎಂಪಿಗೆ ಮನವಿ ಪತ್ರವನ್ನು ಕೊಟ್ಟು ಈ ಫೋನ್ ನಂಬರ್ಗೆ ಕರೆಯನ್ನು ಮಾಡಿ ಸಸಿಗಳನ್ನು ಪಡೆಯಬಹುದಾಗಿದೆ.
ಸಸ್ಯಕ್ಷೇತ್ರಗಳ ವಿವರ:
1. ಕೂಡ್ಲು - 7019196107
2. ಅಟ್ಟೂರು - 9480685196
3. ಜ್ಞಾನಭಾರತಿ ಆವರಣ - 9164042566
4. ಮಲ್ಲತ್ತಹಳ್ಳಿ - 9164042566
5. ಕೆಂಪಾಪುರ - 9480685196
6. ದೊಡ್ಡಬಸ್ತಿ - 9480685196
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications