ಬೆಂಗಳೂರು ದೊಡ್ಡಕೆರೆ ಆವರಣದಲ್ಲಿ ಸಸಿ ನೆಟ್ಟು ಪರಿಸರ ದಿನ ಆಚರಣೆ
ಬೆಂಗಳೂರು, ಜೂನ್ 6: ವಿಶ್ವ ಪರಿಸರ ದಿನದ ನಿಮಿತ್ತ ಬೆಂಗಳೂರು ಮೂಲದ ಎನ್ ಜಿ ಒ ಯುನೈಟೆಡ್ ವೇ ಬೆಂಗಳೂರು ಮತ್ತು ಬಿಬಿಎಂಪಿ ಸಹಯೋಗದಲ್ಲಿ ಸದ್ಗುರು ಸಾಯಿನಾಥ್ ಶಾಲೆಯ 150 ಮಕ್ಕಳಿಂದ ಸಸಿ ನೆಡುವ ಕಾರ್ಯಕ್ರಮ ಬೆಂಗಳೂರಿನ ಕುಡ್ಲು ದೊಡ್ಡಕೆರೆ ಸಮಿಪ ನಡೆಯಿತು.
600 ಸಸಿಗಳನ್ನು ನೆಟ್ಟ ಮಕ್ಕಳಿಗೆ ಪರಿಸರ ರಕ್ಷಣೆ, ಸಸಿ ಬೆಳೆಸುವ ಮಹತ್ವವನ್ನು ತಿಳಿಸಿಕೊಡಲಾಯಿತು. ಯುನೈಟೆಡ್ ವೇ ಬೆಂಗಳೂರು ಎನ್ ಜಿ ಓದ ಸಿಇಒ ಮನಿಶ್ ಮೈಕಲ್ ಮಾತನಾಡಿ, ನಮ್ಮ ಭವಿಷ್ಯವಾದ ಈ ಮಕ್ಕಳನ್ನು ಉತ್ತಮ ಸಂಸ್ಕಾರ ನೀಡಿ ಬೆಳೆಸುವ ಮೂಲಕ ಅವರು ಸಮಾಜಕ್ಕೆ ಮಾದರಿಯಾಗುವಂತೆ ಮಾಡಬೇಕಿದೆ ಎಂದರು. ಅವರಿಗೆ ಪರಿಸರದ ಮಹತ್ವವನ್ನು ತಿಳಿಸಿಕೊಡುವುದು ಮುಖ್ಯ ಎಂದರು.[ಜಾಗತಿಕ ತಾಪಮಾನ ತಗ್ಗಿಸಲು ಪಣತೊಡೋಣ: ಅನಂತ ಕುಮಾರ್]

40 ಎಕರೆಯಷ್ಟು ವಿಶಾಲವಾದ ದೊಡ್ಡಕೆರೆಯನ್ನು ವೇಕ್ ದ ಲೇಕ್ ಕ್ಯಾಂಪೇನ್ ಮೂಲಕ ಸ್ವಚ್ಛಗೊಳಿಸಲಾಗುತ್ತಿದ್ದು, ಈ ಕೆರೆಯ ಸುತ್ತ ವಾಕಿಂಗ್ ಪಾತ್ ನಿರ್ಮಿಸುವ ಜವಾಬ್ದಾರಿಯನ್ನು ಯುನೈಟೆಡ್ ವೇ ಆಫ್ ಬೆಂಗಳೂರು ಹೊತ್ತಿತ್ತು. ಇದೀಗ ಈ ಕೆರೆ ಸುತ್ತ ಸಸಿಗಳನ್ನು ಬೆಳೆಸುವ ಮೂಲಕ ಹಸಿರು ಬೆಂಗಳೂರಿಗೆ ನಾಂದಿ ಹಾಡಿದೆ.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications