ಮಾಸ್ಟರ್ ಪ್ಲಾನ್ ಸ್ಪರ್ಧೆಯಲ್ಲಿ ಪಾಲ್ಗೊಳ್ಳಿ, 10 ಸಾವಿರ ಬಹುಮಾನ ಗೆಲ್ಲಿ!
ಬೆಂಗಳೂರು, ಡಿಸೆಂಬರ್ 30 : ಸಿಟಿಜನ್ ಮ್ಯಾಟರ್ಸ್ ಬೆಂಗಳೂರು, ಬಿ-ಪ್ಯಾಕ್ ಹಾಗೂ ಊರು.ಇನ್ ಸಂಸ್ಥೆಗಳ ಸಹಯೋಗದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಪ್ರಕಟಿಸಿರುವ ಪರಿಷ್ಕೃತ ಮಾಸ್ಟರ್ ಪ್ಲಾನ್-2031ರ ಕುರಿತಂತೆ ವಿಶ್ಲೇಷಣಾತ್ಮಕ ಲೇಖನ ಬರಹ ಸ್ಪರ್ಧೆ ಏರ್ಪಡಿಸಿದ್ದು, ವಿಜೇತರು 10 ಸಾವಿರ ರೂ. ಬಹುಮಾನ ಗೆಲ್ಲಬಹುದಾಗಿದೆ.
ಪರಿಷ್ಕೃತ ಮಾಸ್ಟರ್ ಪ್ಲಾನ್ ಅರಿತುಕೊಂಡು, ಅದನ್ನು ವಿಶ್ಲೇಷಿಸಿ, ಅಭಿಪ್ರಾಯಗಳ ಸಹಿತ ನಗರದ ಅಭಿವೃದ್ಧಿಗೆ ಪೂರಕವಾಗಿ ಲೇಖನ ಬರೆಯಬಹುದು. ಅಲ್ಲದೇ ಪರಿಷ್ಕೃತ ಮಾಸ್ಟರ್ ಪ್ಲಾನ್ ಬೆಂಗಳೂರು ನಗರದ ಮೇಲೆ ಬೀರಬಹುದಾದ ಪರಿಣಾಮ, ಉಂಟು ಮಾಡಬಹುದಾದ ಬದಲಾವಣೆ ಎಂಬುದನ್ನು ಸ್ಥೂಲವಾಗಿ, ಸರಳವಾಗಿ ಬರೆಯಬೇಕು.

ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಲೇಖನಗಳನ್ನು ಬರೆಯಬಹುದಾಗಿದ್ದು, ಆಯಾ ಭಾಷೆಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಬಹುಮಾನ ಸೇರಿದಂತೆ ಒಟ್ಟು ನಾಲ್ಕು ಬಹುಮಾನ ನೀಡಲಾಗುವುದು. ವಿಜೇತರಿಗೆ 10 ಸಾವಿರ ರೂ ಹಾಗೂ ಎರಡನೇ ಬಹುಮಾನಕ್ಕೆ 5 ಸಾವಿರ ರೂ ನಗದು ನೀಡಲಾಗುವುದು. 2018ರ ಜನವರಿ 21ರ ಮಧ್ಯರಾತ್ರಿ ಒಳಗಾಗಿ ಲೇಖಗಳನ್ನು ಸಲ್ಲಿಸಬಹುದು.
ವಿವರಗಳಿಗೆ ಹಾಗೂ ಲೇಖನ ಕಳಿಸುವ ವಿಳಾಸ
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications