ಮಾಸ್ಟರ್ ಪ್ಲಾನ್ ಸ್ಪರ್ಧೆಯಲ್ಲಿ ಪಾಲ್ಗೊಳ್ಳಿ, 10 ಸಾವಿರ ಬಹುಮಾನ ಗೆಲ್ಲಿ!
ಬೆಂಗಳೂರು, ಡಿಸೆಂಬರ್ 30 : ಸಿಟಿಜನ್ ಮ್ಯಾಟರ್ಸ್ ಬೆಂಗಳೂರು, ಬಿ-ಪ್ಯಾಕ್ ಹಾಗೂ ಊರು.ಇನ್ ಸಂಸ್ಥೆಗಳ ಸಹಯೋಗದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಪ್ರಕಟಿಸಿರುವ ಪರಿಷ್ಕೃತ ಮಾಸ್ಟರ್ ಪ್ಲಾನ್-2031ರ ಕುರಿತಂತೆ ವಿಶ್ಲೇಷಣಾತ್ಮಕ ಲೇಖನ ಬರಹ ಸ್ಪರ್ಧೆ ಏರ್ಪಡಿಸಿದ್ದು, ವಿಜೇತರು 10 ಸಾವಿರ ರೂ. ಬಹುಮಾನ ಗೆಲ್ಲಬಹುದಾಗಿದೆ.
ಪರಿಷ್ಕೃತ ಮಾಸ್ಟರ್ ಪ್ಲಾನ್ ಅರಿತುಕೊಂಡು, ಅದನ್ನು ವಿಶ್ಲೇಷಿಸಿ, ಅಭಿಪ್ರಾಯಗಳ ಸಹಿತ ನಗರದ ಅಭಿವೃದ್ಧಿಗೆ ಪೂರಕವಾಗಿ ಲೇಖನ ಬರೆಯಬಹುದು. ಅಲ್ಲದೇ ಪರಿಷ್ಕೃತ ಮಾಸ್ಟರ್ ಪ್ಲಾನ್ ಬೆಂಗಳೂರು ನಗರದ ಮೇಲೆ ಬೀರಬಹುದಾದ ಪರಿಣಾಮ, ಉಂಟು ಮಾಡಬಹುದಾದ ಬದಲಾವಣೆ ಎಂಬುದನ್ನು ಸ್ಥೂಲವಾಗಿ, ಸರಳವಾಗಿ ಬರೆಯಬೇಕು.

ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಲೇಖನಗಳನ್ನು ಬರೆಯಬಹುದಾಗಿದ್ದು, ಆಯಾ ಭಾಷೆಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಬಹುಮಾನ ಸೇರಿದಂತೆ ಒಟ್ಟು ನಾಲ್ಕು ಬಹುಮಾನ ನೀಡಲಾಗುವುದು. ವಿಜೇತರಿಗೆ 10 ಸಾವಿರ ರೂ ಹಾಗೂ ಎರಡನೇ ಬಹುಮಾನಕ್ಕೆ 5 ಸಾವಿರ ರೂ ನಗದು ನೀಡಲಾಗುವುದು. 2018ರ ಜನವರಿ 21ರ ಮಧ್ಯರಾತ್ರಿ ಒಳಗಾಗಿ ಲೇಖಗಳನ್ನು ಸಲ್ಲಿಸಬಹುದು.
ವಿವರಗಳಿಗೆ ಹಾಗೂ ಲೇಖನ ಕಳಿಸುವ ವಿಳಾಸ
-
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ.











Click it and Unblock the Notifications