ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲೋಕಸಭೆಯಲ್ಲಿ ಬಿಜೆಪಿ 22 ಸೀಟು ಗೆಲ್ಲಲು ಏರ್‌ಸ್ಟ್ರೈಕ್ ಸಹಾಯ ಮಾಡಲಿದೆ: ಯಡಿಯೂರಪ್ಪ

|
Google Oneindia Kannada News

ಬೆಂಗಳೂರು, ಫೆಬ್ರವರಿ 28: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ 22 ಕ್ಕೂ ಹೆಚ್ಚು ಸೀಟುಗಳನ್ನು ಗೆಲ್ಲಲು ಈ ಏರ್‌ಸ್ಟ್ರೈಕ್ ನೆರವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಲೋಕಸಭಾ ಚುನಾವಣೆ : ಹಾವೇರಿಯಲ್ಲಿ ಶಪಥ ಮಾಡಿದ ಯಡಿಯೂರಪ್ಪ!ಲೋಕಸಭಾ ಚುನಾವಣೆ : ಹಾವೇರಿಯಲ್ಲಿ ಶಪಥ ಮಾಡಿದ ಯಡಿಯೂರಪ್ಪ!

ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿಯವರು 40 ವರ್ಷದ ಬಳಿಕ ಮಾಡಿದ್ದಾರೆ.ಪುಲ್ವಾಮಾದಲ್ಲಿ ನಡೆದ ಆತ್ಮಾಹುತಿ ದಾಳಿಯಲ್ಲಿ 40ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದರು. ಅವರ ಒಂದೊಂದು ಹನಿ ರಕ್ತಕ್ಕೂ ಸೇಡು ತೀರಿಸಿಕೊಳ್ಳುತ್ತೇನೆ ಎಂದು ಪ್ರಧಾನಿ ಹೇಳಿದ್ದರು ಅದನ್ನು ಮಾಡಿ ತೋರಿಸಿದ್ದಾರೆ.

Yeddyurappa claims surgical strike will help BJP get 22 seats in karnataka

ಸರ್ಜಿಕಲ್‌ ಸ್ಟ್ರೈಕ್‌ಲ್ಲಿ ಚುನಾವಣಾ ಲೆಕ್ಕಾಚಾರ, ಬಿಜೆಪಿ ನಾಯಕರ ವಿರುದ್ಧ ಸಿದ್ದರಾಮಯ್ಯ ಗರಂಸರ್ಜಿಕಲ್‌ ಸ್ಟ್ರೈಕ್‌ಲ್ಲಿ ಚುನಾವಣಾ ಲೆಕ್ಕಾಚಾರ, ಬಿಜೆಪಿ ನಾಯಕರ ವಿರುದ್ಧ ಸಿದ್ದರಾಮಯ್ಯ ಗರಂ

ಇಡೀ ದೇಶದ ಜನರು ಇದನ್ನು ಇಡೀ ದೇಶದ ಜನರು ಸ್ವಾಗತ ಮಾಡಿದ್ದಾರೆ. ಸರ್ವ ಪಕ್ಷದವರೂ ಸ್ವಾಗತಿಸಿದ್ದಾರೆ.ಯುವಕರು ಸಂತಸ ವ್ಯಕ್ತಪಡಿಸಿದ್ದಾರೆ. ಇದೆಲ್ಲದರ ಪರಿಣಾಮ ಮುಭರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 22ಕ್ಕೂ ಹೆಚ್ಚು ಸೀಟುಗಳನ್ನು ಗೆಲ್ಲಲು ಸಹಾಯವಾಗಲಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

English summary
Karnataka BJP chief BS Yeddyurappa on Wednesday said India's 'preemptive' strikes on terror camps in Pakistan have created a wave in favour of Prime Minister Narendra Modi and will help the party win over 22 of 28 seats in Karnataka in the coming Lok Sabha elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X