ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸರು ಕೊರೊನಾದಿಂದ ಮೃತರಾದರೆ 30 ಲಕ್ಷ ಪರಿಹಾರ

ಬೆಂಗಳೂರು, ಏಪ್ರಿಲ್ 30: ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸರು, ಪೌರ ಕಾರ್ಮಿಕರು ಹಾಗೂ ನಾಗರಿಕ ಸೇವೆಯಲ್ಲಿರುವವರು ಕೊರೊನಾ ವೈರಸ್‌ನಿಂದ ಮೃತರಾದರೆ, ಅವರಿಗೆ ಸರ್ಕಾರ ಪರಿಹಾರ ಹಣ ನೀಡಲಿದೆ.

ಕೊರೊನಾ ವೈರಸ್‌ ತಗುಲಿ ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸರು, ಪೌರ ಕಾರ್ಮಿಕರು ಹಾಗೂ ನಾಗರಿಕ ಸೇವೆಯಲ್ಲಿರುವವರು ಮರಣ ಹೊಂದಿದರೆ. ಸರ್ಕಾರ ಅವರ ಕುಟುಂಬಕ್ಕೆ ಹಣಕಾಸಿನ ನೆರವು ನೀಡಲಿದೆ. 30 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

Yediyurappa Has Announced Compensation For Anganwadi Workers Civil Workers And Police

ತಮ್ಮ ಕರ್ತವ್ಯಗಳನ್ನು ನಿರ್ವಹಿಸುವಾಗ ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸರು, ಪೌರ ಕಾರ್ಮಿಕರು ಹಾಗೂ ನಾಗರಿಕ ಸೇವೆಯಲ್ಲಿರುವವರು ಮೃತರಾದರೆ, ಸರ್ಕಾರ ಪರಿಹಾರ ಹಣವನ್ನು ಕುಟುಂಬಕ್ಕೆ ನೀಡಲಾಗುತ್ತದೆ.

ಕೊರೊನಾ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿರುವ ಆಶಾ ಕಾರ್ಯಕರ್ತೆಯರು, ಪೊಲೀಸರು ಹಾಗೂ ನಾಗರಿಕ ಸೇವೆಯಲ್ಲಿರುವವರ ಕರ್ತವ್ಯವನ್ನು ಗಮನಿಸಿ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಕೊರೊನಾ ಓಡಿಸಲು ಈ ವರ್ಗ ಹಗಲಿರುಳು ದುಡಿಯುತ್ತಿದೆ.

ಅಂದಹಾಗೆ, ಕಳೆದ ಒಂದು ದಿನದಲ್ಲಿ ರಾಜ್ಯದಲ್ಲಿ 30 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಕರ್ನಾಟಕದಲ್ಲಿ ಈಗ ಸೋಂಕಿತರ ಸಂಖ್ಯೆ 565ಕ್ಕೆ ಏರಿಕೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+