Get Updates
Get notified of breaking news, exclusive insights, and must-see stories!

ವಾಲ್ಮೀಕಿ ಜಯಂತಿ ಹಿನ್ನೆಲೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಕಟ!

ಬೆಂಗಳೂರು, ಅ. 31: ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ವಿಶ್ವದ ಅನೇಕ ಭಾಷೆಗಳಿಗೆ ತರ್ಜುಮೆಯಾಗಿದೆ. ಜನ ಹಿತಕ್ಕಾಗಿ ದುಡಿದ ತಪಸ್ವಿ ವಾಲ್ಮೀಕಿ. ಜಾತಿ, ವರ್ಗ ರಹಿತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದರು. ಬೆಂಗಳೂರಿನ ಶಾಸಕರ ಭವನದ ತಪೋವನದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ಅವರ ಪ್ರತಿಮೆಗೆ ಪುಷ್ಟಾರ್ಚನೆ ಗೌರವ ಸಲ್ಲಿಸಿದ ಬಳಿಕ ಮಾತನಾಡಿದರು.

Yediyurappa Paid Homage To The Valmiki Statue In The Wake Of Maharishi Valmiki Jayanti

ದೇಶಕ್ಕೆ ವಾಲ್ಮೀಕಿ‌ ಸಮುದಾಯದ ಕೊಡುಗೆ ಅಪಾರ. ಸಮುದಾಯದ ಅಭಿವೃದ್ದಿಗಾಗಿ ನಮ್ಮ ಬಿಜೆಪಿ ಸರ್ಕಾರ ಬದ್ಧವಾಗಿದೆ. ಅವರ ತತ್ವಗಳು ನಮಗೆ ದಾರಿ ದೀಪವಾಗಲಿ ಎಂದು ಯಡಿಯೂರಪ್ಪ ಅವರು ಆಶಿಸಿದರು. ರಾಜ್ಯದಲ್ಲಿ ಐವರು ಗಣ್ಯರನ್ನು ಮಹರ್ಷಿ ವಾಲ್ಮೀಕಿ‌ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸಾಹಿತ್ಯ, ಶೈಕ್ಷಣಿಕ ಹಾಗೂ ಇತರ ಕ್ಷೇತರಗಳಲ್ಲಿ ಗಣನೀಯ ಸೇವೆ ಸಲ್ಲಿರುಸವ ಕೆ.ಆರ್. ಪಾಟೀಲ, ಬಿ.ಎಲ್. ವೇಣು, ಗೌರಿ ಕೊರಗ, ಮಾರಪ್ಪ ನಾಯಕ ಹಾಗೂ ತಿಪ್ಪೇಸ್ವಾಮಿ ಎಸ್. ಅವರು ಈ ಸಲದ ಪ್ರಶಸ್ತಿ ಪುರಸ್ಕೃತರು ಎಂದು ಸಿಎಂ ಯಡಿಯೂರಪ್ಪ ಅವರು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+