ಯಲಹಂಕ ಉಪ ನಗರ ಪೊಲೀಸರಿಂದ ಕ್ರಿಮಿನಲ್ ಕಾಲಿಗೆ ಗುಂಡು !
ಬೆಂಗಳೂರು, ಫೆಬ್ರವರಿ 12: ರಾಜಧಾನಿಯಲ್ಲಿ ಪೊಲೀಸರು ದಿನಕ್ಕೊಂದು ಶೂಟೌಟ್ ಪ್ರಕರಣ ವರದಿಯಾಗುತ್ತಿದೆ. ಉಲಹಂಕ ಪೊಲೀಸರು ರೌಡಿ ಶೀಟರ್ ಶಬರೀಶ್ ಗೆ ಗುಂಡು ಹಾರಿಸಿದ ಬೆನ್ನಲ್ಲೇ, ಯಲಹಂಕ ಉಪನಗರ ಪೊಲೀಸರು ಶುಕ್ರವಾರ ಬೆಳಗ್ಗೆ ರೌಡಿ ಶೀಟರ್ ಶಬರೀಶ್ ನ ಸಹಚರನ ಕಾಲಿಗೆ ಗುಂಡು ಹೊಡೆದಿದ್ದಾರೆ.
ಇಮ್ರಾನ್ ಗುಂಡೇಟು ತಿಂದವ. ಈತ ರೌಡಿ ಶೀಟರ್ ಶಬರೀಶ್ ನ ಸಹಚರ. ಯಲಹಂಕ ಪೊಲೀಸರು ನಿನ್ನೆಯಷ್ಟೇ ಕಾಲಿಗೆ ಗುಂಡು ಉಳಿಸಿ ಬಂಧಿಸಿದ್ದರು. ಇವತ್ತು ಉನಗರ ಪೊಲೀಸರು ಆತನ ಸಹಚರ ಇಮ್ರಾನ್ ಪಾಷಾ ಎಂಬಾತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಇಮ್ರಾನ್ ಪಾಷಾ ಬಂಧನಕ್ಕೆ ತೆರಳಿದಾಗ ಪೊಲೀಸರ ಮೇಲೆ ದಾಳಿಗೆ ಮುಂದಾಗಿದ್ದಾನೆ. ಈ ವೇಳೆ ಪೇದೆ ಮಧುಕುಮಾರ್ ಗೆ ಗಾಯವಾಗಿದ್ದು, ಪೊಲೀಸ್ ಸಬ್ ಇನ್ಸಪೆಕ್ಟರ್ ಸರ್ವೀಸ್ ರಿವಲ್ವಾರ್ ನಿಂದ ಗುಂಡು ಹಾರಿಸಿ ಇಮ್ರಾನ್ ನನ್ನು ಬಂಧಿಸಿದ್ದಾರೆ. ಗಾಯಾಳು ಆರೋಪಿ ಹಾಗೂ ಪೇದೆ ಮಧುಕುಮಾರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Recommended Video
ದರೋಡೆ ಮಾಡುತ್ತಿದ್ದ ಶಬರೀಶ್ ನ ಸಹಚರರಾದ ಇಮ್ರಾನ್ ಕೂಡ ಇದೀಗ ಬಂಧನಕ್ಕೆ ಒಳಗಾಗಿದ್ದು, ಒಟ್ಟು ನಾಲ್ವರು ಬಂಧನಕ್ಕೆ ಒಳಗಾಗಿದ್ದಾರೆ. ದರೋಡೆ ಕೃತ್ಯದಲ್ಲಿ ತೊಡಗಿರುವ ಇವರ ಉಪಟಳಕ್ಕೆ ಯಲಹಂಕ ಸುತ್ತಮುತ್ತ ಜನ ಬೆಚ್ಚಿ ಬಿದ್ದಿದ್ದರು. ಇತ್ತೀಚೆಗೆ ಕೋಗಿಲು ಕ್ರಾಸ್ ಬಳಿ ಚಾಲಕನಿಗೆ ಮಾರಣಾಂತಿಕ ಹಲ್ಲೆ ನಡೆಸಿ ವಾಹನ ಕಿತ್ತುಕೊಂಡಿದ್ದರು.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ












Click it and Unblock the Notifications