ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ನನ್ನ ಮನೆ ಬಾಗಿಲಿನಲ್ಲಿ ನಿಂತು ರಾಜಕೀಯ ಕಲಿತವರು ಯೋಗೇಶ್ವರ್'

|
Google Oneindia Kannada News

ಬೆಂಗಳೂರು, ಫೆಬ್ರವರಿ 5: ಸಿಪಿ ಯೋಗೇಶ್ವರ್ ನನ್ನ ಮನೆಯ ಬಾಗಿಲಲ್ಲಿ ನಿಂತು ರಾಜಕೀಯ ಕಲಿತವನು ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ಯೋಗೇಶ್ವರ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಮಾಜಿ ಸಚಿವ ಬಿಜೆಪಿಯ ಸಿ.ಪಿ.ಯೋಗೇಶ್ವರ್ ನನ್ನ ಮನೆ ಬಾಗಿಲ ಮುಂದೆ ಕಾಯುತ್ತಿದ್ದವರು. ಅವರ ರಾಜಕೀಯ ಆರಂಭವಾಗಿದ್ದೇ ನನ್ನ ಮನೆಯಿಂದ" ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಹುದ್ದೆ: ಟ್ರಬಲ್ ಶೂಟರ್ ಡಿಕೆಶಿಗೆ ದೆಹಲಿ ಮುಖಂಡರಿಂದಲೇ ಟ್ರಬಲ್! ಕೆಪಿಸಿಸಿ ಅಧ್ಯಕ್ಷ ಹುದ್ದೆ: ಟ್ರಬಲ್ ಶೂಟರ್ ಡಿಕೆಶಿಗೆ ದೆಹಲಿ ಮುಖಂಡರಿಂದಲೇ ಟ್ರಬಲ್!

ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಗೇಶ್ವರ್ ನನ್ನ ಶುಭಾಕಾಂಕ್ಷಿ ಎಂದು ನಾನು ಹೇಳುವುದಿಲ್ಲವಾದರೂ ಆತ ನನ್ನ ಮನೆ ಮುಂದೆ ನಿಂತೇ ರಾಜಕೀಯ ಕಲಿತ ಎಂದು ಸೂಚ್ಯವಾಗಿ ಹೇಳಿದರು.

Yogeshwar Was The One Who Stand On My Doorstep And Learned Politics

ಸಂಪುಟದಲ್ಲಿ ಸಿ.ಪಿ.ಯೋಗೇಶ್ವರ್‌ಗೂ ಸ್ಥಾನಮಾನ ವಿಚಾರವಾಗಿ ಕಿಡಿಕಾರಿದ ಶಿವಕುಮಾರ್, ನನ್ನ ಬಗ್ಗೆ ಹಗುರವಾಗಿ ಮಾತನಾಡುವ ಯೋಗೇಶ್ವರ್ ಬಿಜೆಪಿಗೆ ಸದನದಲ್ಲಿ ದಾಖಲೆ ಸಹಿತ ಉತ್ತರಿಸಿ ತಿರುಗೇಟು ನೀಡುತ್ತೇನೆ ಎಂದರು.

English summary
Former Minister DK Shivakumar Criticizes CP Yogeshwar Over Cabinet Expansion.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X