ಐಪಿಎಲ್ ಫೈನಲ್ : ನೀವು ಪಡೆದ ಟಿಕೆಟ್ ಅಸಲಿಯೇ?
ಬೆಂಗಳೂರು, ಮೇ 28 : ಐಪಿಎಲ್ 9ನೇ ಆವೃತ್ತಿಯ ಫೈನಲ್ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಸಜ್ಜಾಗುತ್ತಿದೆ. ಮತ್ತೊಂದು ಕಡೆ ನಕಲಿ ಟಿಕೆಟ್ ಮಾರಾಟ ದಂಧೆ ಜೋರಾಗಿ ನಡೆದಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೈನಲ್ ಪ್ರವೇಶಿಸಿರುವುದರಿಂದ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಟಿಕೆಟ್ ಖರೀದಿಸಲು ಮುಗಿಬಿದ್ದಿದ್ದಾರೆ. ಈಗಾಗಲೇ ಟಿಕೆಟ್ಗಳು ಸಂಪೂರ್ಣವಾಗಿ ಖಾಲಿಯಾಗಿವೆ. ಆದರೆ, ಅಭಿಮಾನಿಗಳು ಬ್ಲಾಕ್ನಲ್ಲಿ ಟಿಕೆಟ್ ಖರೀದಿಸುತ್ತಿದ್ದಾರೆ. [ಹೈದರಾಬಾದ್ ತಂಡವನ್ನು ಫೈನಲ್ಗೆ ತಂದ ವಾರ್ನರ್!]

ಬ್ಲಾಕ್ನಲ್ಲಿ ಐದು ಪಟ್ಟು ಹೆಚ್ಚು ಹಣ ಕೊಟ್ಟು ಟಿಕೆಟ್ ಖರೀದಿ ಮಾಡಬೇಕಿದೆ. ಆದರೆ, ಹೀಗೆ ಪಡೆಯುತ್ತಿರುವ ಟಿಕೆಟ್ಗಳು ನಕಲಿ ಎಂಬ ಅತಂಕಕಾರಿ ಸುದ್ದಿ ಬಹಿರಂಗವಾಗಿದೆ. ನಕಲಿ ಟಿಕೆಟ್ ಮಾರಾಟ ಮಾಡುವವರನ್ನು ಪತ್ತೆ ಹಚ್ಚಲು ಪೋಲಿಸ್ ಇಲಾಖೆ ತಂಡವೊಂದನ್ನು ರಚನೆ ಮಾಡಿದೆ. [ಕ್ರಿಕೆಟ್ ಬೆಟ್ಟಿಂಗ್ : ಶ್ರೀರಾಮಪುರದಲ್ಲಿ ಸುರೇಶ್ ಬಂಧನ]
ಅಸಲಿ ಟಿಕೆಟ್ನಂತೆ ನಕಲಿ ಟಿಕೆಟ್ ಮುದ್ರಿಸಿ ಮಾರಾಟ ಮಾಡುತ್ತಿದ್ದು, 700 ರೂ. ಟಿಕೆಟ್ 5 ಸಾವಿರ ರೂ.ಗೆ ಬ್ಲಾಕ್ನಲ್ಲಿ ಮಾರಾಟವಾಗುತ್ತಿದೆ. ಈ ಟಿಕೆಟ್ಗಳಲ್ಲಿ ಬಹುತೇಕ ನಕಲಿಯಾಗಿದ್ದು, ಅಭಿಮಾನಿಗಳು ಟಿಕೆಟ್ ಪಡೆಯುವಾಗ ಎಚ್ಚರ ವಹಿಸಬೇಕಾಗುತ್ತದೆ. [ಫೈನಲ್ ಪ್ರವೇಶಿಸಿದ ಜೋಶ್ ನಲ್ಲಿ ಆರ್ ಸಿಬಿ ಹುಡ್ಗರ ಡಾನ್ಸ್]
ಮೇ 29ರ ಭಾನುವಾರ ರಾತ್ರಿ 8 ಗಂಟೆಗೆ ಆರ್ಸಿಬಿ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವೆ ಫೈನಲ್ ಪಂದ್ಯ ನಡೆಯಲಿದೆ. ನಿಮ್ಮ ಕೈಯಲ್ಲಿ ಫೈನಲ್ ಪಂದ್ಯದ ಟಿಕೆಟ್ ಇದ್ದರೆ ಅದು ಅಸಲಿಯೇ?, ನಕಲಿಯೇ ಒಮ್ಮೆ ಪರೀಕ್ಷಿಸಿಕೊಳ್ಳಿ. [ಪಿಟಿಐ ಚಿತ್ರ]
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD










Click it and Unblock the Notifications