2 ವರ್ಷದ ಪ್ರೀತಿ ಎರಡೇ ನಿಮಿಷದಲ್ಲಿ ಯುವಕನ ಪ್ರಾಣವನ್ನೇ ಕಸಿಯಿತು
ಬೆಂಗಳೂರು, ಜನವರಿ 9 : ಹೊರಗಡೆ ಹೋಗುತ್ತೇನೆ ಎಂದು ತಾಯಿಗೆ ಹೇಳಿ ಹೊರಟ ಯುವಕ ಎರಡು ದಿನಗಳ ನಂತರ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. 2 ವರ್ಷಗಳ ಪ್ರೀತಿ 2 ನಿಮಿಷದಲ್ಲಿ ಯುವಕನ ಪ್ರಾಣ ಕಸಿದಿದೆ.
ರಹೀಂ ಮೃತ ದುರ್ದೈವಿ. ಜನವರಿ 7ರಂದು ಮನೆಯಿಂದ ಹೊರಗಡೆ ಹೋಗುತ್ತಿದ್ದೇನೆ ಎಂದು ತಾಯಿಗೆ ತಿಳಿಸಿದ್ದಾನೆ. ಬಳಿಕ ಎರಡು ದಿನವಾದರೂ ಆತ ಮನೆಗೆ ವಾಪಸ್ ಬಂದಿರಲಿಲ್ಲ. ಬಳಿಕ ನಿರ್ಜನ ಪ್ರದೇಶದಲ್ಲಿ ಆತನ ಶವವಾಗಿ ಪತ್ತೆಯಾಗಿದ್ದಾನೆ. ತಾಯಿಯ ರೋದನೆ ಮುಗಿಲು ಮುಟ್ಟಿದೆ.
ರಹೀಂ ಎರಡು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಯುವತಿಗೆ ಅವರ ಪೋಷಕರು ಬೇರೊಬ್ಬ ಯುವಕನ ಜೊತೆ ವಿವಾಹ ನಿಶ್ಚಯ ಮಾಡಿದ್ದರು. ಇದರಿಂದ ರಹೀಂ ಸಾಕಷ್ಟು ನೊಂದಿದ್ದ.

ಕೊನೆಗೆ ಯುವತಿಯನ್ನು ಬಿಟ್ಟಿರಲಾರದೇ ರಹೀಂ ಪದೇ ಪದೇ ಆಕೆಗೆ ಫೋನ್ ಮಾಡಿ ಭೇಟಿಯಾಗಲು ಪ್ರಯತ್ನಿಸುತ್ತಿದ್ದ. ಇದರಿಂದ ಯುವತಿಯ ಸಂಬಂಧಿಕರೇ ನನ್ನ ಮಗನನ್ನು ಕೊಲೆ ಮಾಡಿಸಿದ್ದಾರೆ ಎಂದು ರಹೀಂ ಪೋಷಕರು ಆರೋಪ ಮಾಡಿದ್ದಾರೆ.
ರಹೀಂ ಬೆಂಗಳೂರು ಹೊರವಲಯದ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಖಾಜಿ ಸೊಣ್ಣೇಹಳ್ಳಿ ನಿವಾಸಿಯಾಗಿದ್ದ. ಕೆಲವು ದಿನಗಳ ಹಿಂದಷ್ಟೇ ಹುಡುಗಿಯ ಪೋಷಕರು ಹಾಗೂ ಸಂಬಂಧಿಕರಿಗೆ ಈ ವಿಚಾರ ತಿಳಿದಿದೆ. ಹುಡುಗಿಯನ್ನು ಮಾತನಾಡಿಸಬಾರದು, ಭೇಟಿಯಾಗಬಾರದು ಎಂದು ಅವರು ಬೆದರಿಕೆ ಹಾಕಿದ್ದರು.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು












Click it and Unblock the Notifications