ಇಂಜಿನಿಯರಿಂಗ್ ಆಗಿದೆಯಾ? ಅನುಭವ ಇದ್ದು, ಉದ್ಯೋಗ ಹುಡುಕುತ್ತಿದ್ದೀರಾ? ಬೆಂಗಳೂರಿನ ಮೆಟ್ರೋದಲ್ಲಿ ಸುವರ್ಣ ಅವಕಾಶ
ಬೆಂಗಳೂರಿನ ಮೆಟ್ರೋ ರೈಲು ನಿಗಮವು ಅಗತ್ಯಕ್ಕೆ ತಕ್ಕಂತೆ ಸಿಬ್ಬಂದಿಗಳನ್ನು ನೇಮಕ ಮಾಡುತ್ತಲೇ ಇರುತ್ತದೆ. ಈಗ ಮತ್ತೊಂದು ಸುವರ್ಣ ಅವಕಾಶ ಬಿಇ ಮಾಡಿರುವವರಿಗೆ ಉದ್ಯೋಗ ಅವಕಾಶ ಬಿಡುಗಡೆ ಮಾಡಿದೆ. ಹಾಗಿದ್ರೆ ಮೆಟ್ರೋದಲ್ಲಿ ಯಾವೆಲ್ಲಾ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂಬ ಬಗ್ಗೆ ವರದಿ ಇಲ್ಲಿದೆ.
ಬೆಂಗಳೂರಿನ ಮೆಟ್ರೋ ರೈಲು ನಿಗಮವು ಹಲವು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಅರ್ಹ ಮತ್ತು ಅನುಭವ ಹೊಂದಿರುವ ಅಧಿಕಾರಿಗಳಿಂದ ಹಿಡಿದು ವಿವಿಧ ಹುದ್ದೆಗಳ ಭರ್ತಿಗೆ ಮೆಟ್ರೋ ಮುಂದಾಗಿದೆ. ಗುತ್ತಿಗೆ ಆಧಾರದ ಮೇಲೆ ಮಾತ್ರ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಆಸಕ್ತರು ವಿವರವನ್ನು ಪೂರ್ತಿ ತಿಳಿದು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಆಸಕ್ತರು ಸಿವಿಲ್ ಬಿಇ ಅಥವಾ ಬಿಟೆಕ್ ಅನ್ನು ಓದಿರಬೇಕು. ಬೇರೆ ಹುದ್ದೆಗಳಲ್ಲಿ ಸೇವೆ ಮಾಡುತ್ತಿರುವವರು ಹಾಗೂ ರೈಲ್ವೇ ಇಲಾಖೆಯಿಂದ ನಿವೃತ್ತಿ ಹೊಂದಿದ ಅಧಿಕಾರಿಗಳಿಗೂ ಮೆಟ್ರೋದಲ್ಲಿ ಅವಕಾಶವಿದೆ. ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು 5 ರಿಂದ 12 ವರ್ಷದ ಅನುಭವ ಹೊಂದಿರುವವರು ಅರ್ಜಿ ಸಲ್ಲಿಸಲು ಅರ್ಹರು.
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-07-2024
ಅಂಚೇ/ ಕೋರಿಯರ್ ಮೂಲಕ ಸಲ್ಲಿಕೆಗೆ ಕೊನೆಯ ದಿನಾಂಕ: 05-08-2024
| ಕ್ರಮ ಸಂಖ್ಯೆ | ಹುದ್ದೆ | ಸಂಖ್ಯೆ |
| 1 | ಸಲಹೆಗಾರ/ ಮುಖ್ಯ ಅಭಿಯಂತರರು (ಸಿವಿಲ್) | 3 |
| 2 | ಉಪ ಮುಖ್ಯ ಅಭಿಯಂತರರು/ ಕಾರ್ಯನಿರ್ವಾಹಕ ಅಭಿಯಂತರರು (ಟ್ರ್ಯಾಕ್) | 3 |
| 3 | ಸಹಾಯಕ ಅಭಿಯಂತರರು/ ವಿಭಾಯ ಅಭಿಯಂತರರು (ಟ್ರ್ಯಾಕ್) | 5 |
| 4 | ಒಟ್ಟು ಹುದ್ದೆಗಳು | 11 |
ವೇತನ:
| ಕ್ರಮ ಸಂಖ್ಯೆ | ಹುದ್ದೆ | ವೇತನ |
| 1 | ಸಲಹೆಗಾರ/ ಮುಖ್ಯ ಅಭಿಯಂತರರು (ಸಿವಿಲ್) | ₹206250-210693/- |
| 2 | ಉಪ ಮುಖ್ಯ ಅಭಿಯಂತರರು/ ಕಾರ್ಯನಿರ್ವಾಹಕ ಅಭಿಯಂತರರು (ಟ್ರ್ಯಾಕ್) | ₹126746-164000/- |
| 3 | ಕಾರ್ಯನಿರ್ವಾಹಕ ಅಭಿಯಂತರರು (ಟ್ರ್ಯಾಕ್) | ₹81250-106250/- |
| 4 | ಸಹಾಯಕ ಅಭಿಯಂತರರು/ ವಿಭಾಯ ಅಭಿಯಂತರರು (ಟ್ರ್ಯಾಕ್) | ₹50000-62500/- |
| 5 | ವಿಭಾಗ ಅಭಿಯಂತರರು | ₹40000-51350/- |
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?
https://projectrecruit.bmrc.co.in/frmInstructions.aspx ಈ ವಿಳಾಸಕ್ಕೆ ಭೇಟಿ ನೀಡಿ, Application Form ಕ್ಲಿಕ್ ಮಾಡಿದರೆ ಹೊಸವೆಬ್ ಸೈಟ್ ಓಪನ್ ಆಗುತ್ತದೆ. ಇಲ್ಲಿ ನಿಮ್ಮ ಅಗತ್ಯ ಮಾಹಿತಿಗಳನ್ನು ತುಂಬಿ ಸಬ್ಮಿಟ್ ಮಾಡಬೇಕು.
ವಿಳಾಸ:
General Manager (HR), Bangalore Metro Rail Corporation Limited, III Floor, BMTC Complex, K.H Road, Shanthinagar, Bengaluru - 560027
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications