ಗ್ರಾಮ ಸ್ವರಾಜ್ಯ-ಧಾರ್ಮಿಕ ಸಹಿಷ್ಣುತೆಗೆ 'ಯುವಕರೇ ಸತ್ಯಾಗ್ರಹ ಮಾಡಿ'
ಬೆಂಗಳೂರು, ಸೆಪ್ಟೆಂಬರ್ 25: ಮಹಾತ್ಮಾ ಗಾಂಧೀಜಿಯವರು 150ನೇ ಜನ್ಮ ವರ್ಷಾಚರಣೆ ಅಂಗವಾಗಿ ಗ್ರಾಮ ಸೇವಾ ಸಂಘ ವಿನೂತನ ರೀತಿಯಲ್ಲಿ 'ಯುವಕರೇ ಸತ್ಯಾಗ್ರಹ ಮಾಡಿ' ಅಭಿಯಾನವನ್ನು ಅ.6 ರಂದು ಹಮ್ಮಿಕೊಂಡಿದೆ.
ಬೆಳಗ್ಗೆ 6 ರಿಂದ ಸಂಜೆ 4 ಗಂಟೆಯ ಒಳಗೆ 7 ತಾಸುಗಳ ಕಾಲ ವಿಶಿಷ್ಟ ಸತ್ಯಾಗ್ರಹ ಕಾರ್ಯಕ್ರಮವನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ.
— Irrfan (@irrfank) September 22, 2018
ಸತ್ಯಾಗ್ರಹವೆಂದರೆ ಕೇವಲ ಹಳೆಯ ಸತ್ಯಾಗ್ರವನ್ನು ಸ್ಮರಿಸಿ ಹೊಗಳುವುದಲ್ಲ ಬದಲಾಗಿ ಇಂದಿನ ಅಗತ್ಯತೆಗೆ ಅನುಗುಣವಾಗಿ ಯುವಕರನ್ನು ಒಳಗೊಂಡು ಹಮ್ಮಿಕೊಳ್ಳುವ ಆಚರಣೆ ರೀತಿ ಸತ್ಯಾಗ್ರಹವನ್ನು ನಡೆಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.
ಗ್ರಾಮ ಸ್ವರಾಜ್ಯ ಹಾಗೂ ದೇಶದಲ್ಲಿ ಧಾರ್ಮಿಕ ಸಹಿಷ್ಣುತೆ ಹೆಚ್ಚಿಸುವ ನಿಟ್ಟಿನಲ್ಲಿ ಈ ಸತ್ಯಾಗ್ರಹ ಏರ್ಪಡಿಸಲಾಗಿದೆ. 7 ತಾಸುಗಳ ಕಾಲ ನಡೆಯುವ ಈ ಸತ್ಯಾಗ್ರಹದಲ್ಲಿ ಕೇವಲ ಏಳು ತಾಸುಗಳ ಉಪವಾಸ ಮಾತ್ರವಲ್ಲದೆ ಕೈಮಗ್ಗ ವಸ್ತುಗಳ ಪ್ರದರ್ಶನ, ಮಾರಾಟ, ವಿವಿಧ ಕಲಾವಿದರಿಂದ ನೃತ್ಯ, ಹಾಡು ಮತ್ತಿತರೆ ದೇಶಭಕ್ತಿ ಉದ್ಧೀಪನಗೊಳಿಸುವ ಗಾಯನವೂ ನಡೆಯಲಿದೆ.

ಯುವಕರೇ ಸತ್ಯಾಗ್ರಹ ಮಾಡಿ ಎನ್ನುವ ಕಾರ್ಯಕ್ರಮದಲ್ಲಿ ಹಲವಾರು ಪ್ರಸಿದ್ಧ ಕಲಾವಿದರು ಕೂಡ ಪಾಲ್ಗೊಂಡು ಹಾಡುವುದು ಮತ್ತು ನೃತ್ಯ ಮಾಡುವುದು ಕಾರ್ಯಕ್ರಮದ ಉದ್ದೇಶವಾಗಿದೆ. ಭಾಗವಹಿಸಲು ಇಚ್ಛಿಸುವ ಯುಕವಕರು ಗ್ರಾಮ ಸ್ವರಾಜ್ಯ ಸೇವಾ ಸಂಘವನ್ನು ಸಂಪರ್ಕಿಸಬಹುದಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್












Click it and Unblock the Notifications