ಬೆಂಗಳೂರು ಯುವಕರ ಸ್ವಚ್ಛ ಭಾರತ ಕನಸು
ಬೆಂಗಳೂರು, ಅ. 9 : ಪ್ರಧಾನಿ ನರೇಂದ್ರ ಮೋದಿ ಸ್ವಚ್ಛ ಭಾರತ ಅಭಿಯಾನಕ್ಕೆ ಕೈಜೋಡಿಸಿರುವ ನಗರದ ಯುವಕರ ತಂಡವೊಂದು ತಾವು ವಾಸಿಸುವ ಪ್ರದೇಶವನ್ನು ಸ್ವಚ್ಛವಾಗಿಡಲು ಶ್ರಮಿಸಿದೆ. ಗಾಂಧಿ ಜಯಂತಿಯಂದು ಕರೆ ನೀಡಿದ ಸ್ವಚ್ಛ ಭಾರತ ಅಭಿಯಾನದಲ್ಲಿ ಯುವಕರು ಸ್ವಯಂ ಪ್ರೇರಿತವಾಗಿ ತೊಡಗಿಕೊಂಡಿದ್ದರು.
ಸ್ವಸ್ತಿಕ್ ಪೈ, ಆಯುಷ್ ರಾ, ಅಖಿಲ್ ಕೃಷ್ಣ ಮೋಹನ್, ಶ್ರೀವಾಸ್ತವ, ಗೌತಮ್ ನಾಯರ್, ಕೌಸ್ತುಭ ಹೆಗಡೆ, ಅಮೃತಯಾದವ್ ಭಟ್ಟಾಚಾರ್ಯ ಮತ್ತು ನಂದು ಗೋಪಾಲ ಎಂಬ ಯುವಕರ ತಂಡವೇ ಸ್ವಚ್ಛತಾ ಕಾರ್ಯ ನಡೆಸಿದೆ. ಗಾಂಧಿ ಜಯಂತಿಯಂದು ಬೆಳಗ್ಗೆ 8 ಗಂಟೆ ಮತ್ತು ಸಂಜೆ 4 ಗಂಟೆಯಿಂದ ಎರಡೆರಡು ತಾಸು ಇಂದಿರಾನಗರದ ಡಿಫೆನ್ಸ್ ಕಾಲೋನಿಯನ್ನು ಸ್ವಚ್ಛಮಾಡಿದ್ದಾರೆ.[ಗಾಂಧೀಜಿ ಸ್ವಚ್ಛ ಭಾರತ ಕನಸು ನನಸಾಗಿಸೋಣ: ಮೋದಿ]
ಅಲ್ಲಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಬಾಟಲ್ಗಳನ್ನು, ಗಾಜು, ಸಿಗರೇಟ್ ಪ್ಯಾಕ್ ಮತ್ತಿತರ ಕಸ ಕಡ್ಡಿಗಳನ್ನು ಸ್ವಚ್ಛಮಾಡಿದೆವು. ಆದರೆ ಬೆಳಿಗ್ಗೆ ಸ್ವಚ್ಛ ಮಾಡಿದ್ದ ರಸ್ತೆಯನ್ನು ಸಂಜೆ ಹೋಗಿ ನೋಡಿದರೆ ಮೊದಲಿನಂತೆ ಆಗಿತ್ತು. ಕೆಲವರು ಬಂದು ನಮ್ಮ ಕೆಲಸವನ್ನು ಹೊಗಳಿದರು. ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪರಿಸರದ ಸ್ವಚ್ಛತೆ ಕಾಪಾಡುವಲ್ಲಿ ಶ್ರಮವಹಿಸಿದರೆ ಸ್ವಚ್ಛ ಭಾರತ ನಿರ್ಮಾಣ ಸಾಧ್ಯ ಎಂಬುದು ಯುವಕರ ಮಾತು.[ಮೋದಿ ಮೆಚ್ಚುಗೆ, ಸ್ವಚ್ಛ ಭಾರತದ ಬಗ್ಗೆ ದೇವೇಗೌಡ್ರು]

ಪ್ಲಾಸ್ಟಿಕ್ಗೆ ಜಾಗವಿಲ್ಲ
ಪರಿಸರ ಮಾರಕ ಪ್ಲಾಸ್ಟಿಕ್ನ್ನು ಸ್ವಚ್ಛ ಮಾಡಿದ ಇಂದಿರಾನಗರದ ಯುವಕರ ತಂಡ.

ಸಿಗರೇಟ್ ಸೇವನೆ ಬೇಕಾ?
ಆರೋಗ್ಯ ಮತ್ತು ಪರಿಸರ ಎರಡಕ್ಕೂ ಮಾರಕವಾದ ಸಿಗರೇಟ್ಗೆ ಮುಕ್ತಿ ಕಾಣಿಸಿದ ರೀತಿ.

ತ್ಯಾಜ್ಯ ಮುಕ್ತ ಪರಿಸರ
ಮನೆ, ಪಾರ್ಕ್ ಮತ್ತಿತರ ಕಡೆಗಳಲ್ಲಿ ಎಸೆದಿದ್ದ ಕಸ ಕಡ್ಡಿಗಳನ್ನು ಸ್ವಚ್ಛಮಾಡಲಾಯಿತು.

ಪೊರಕೆ ಹಿಡಿದ ಯುವಕರ ತಂಡ
ಬೆಂಗಳೂರಿನ ಇಂದಿರಾ ನಗರದ ಡಿಫೆನ್ಸ್ ಕಾಲೋನಿಯನ್ನು ಸ್ವಚ್ಛಮಾಡಿದ ಯುವಕರ ತಂಡ.

ಕಸ ಕಡ್ಡಿಗಳಿಗೆ ಮುಕ್ತಿ
ಕಂಡ ಕಂಡಲ್ಲಿ ಬೀಸಾಡಿದ್ದ ಪ್ಲಾಸ್ಟಿಕ್, ಕಾಗದ, ವೇಸ್ಟ್ಗಳನ್ನು ಕ್ಲೀನ್ ಮಾಡಿದ ಇಂದಿರಾನಗರದ ಯುವಕರು.
-
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ












Click it and Unblock the Notifications