ರಾಹುಲ್ ಗಾಂಧಿಗೆ ಶಿಸ್ತು, ಶಿಷ್ಟಾಚಾರ ಕಲಿಸಿ: ಸೋನಿಯಾಗೆ ಸಲಹೆ
ಇಂದೋರ್, ಫೆಬ್ರವರಿ 10: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಮ್ಮ ಮಗ ರಾಹುಲ್ ಗಾಂಧಿಯನ್ನು 'ರಾಜಕೀಯದ ಆಟದ ಶಾಲೆ'ಗೆ ಸೇರಿಸಲಿ. ಅಲ್ಲಿ ಅವರು ಸ್ವಲ್ಪ ಶಿಸ್ತು ಮತ್ತು ಭಾಷೆಯ ಶಿಷ್ಟಾಚಾರ ಕಲಿಯಬಹುದು ಎಂದು ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಕ್ವಿ ಭಾನುವಾರ ವ್ಯಂಗ್ಯವಾಗಿ ಹೇಳಿದರು.
ಮಧ್ಯಪ್ರದೇಶದ ಇಂದೋರ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ದೇಶದಲ್ಲಿನ ನಿರುದ್ಯೋಗ ಪರಿಸ್ಥಿತಿಯನ್ನು ಸರಿಪಡಿಸಲು ಮುಂದಾಗದೆ ಹೋದರೆ ಮುಂದಿನ ಆರು ತಿಂಗಳಲ್ಲಿ ಯುವಜನರು ಬಡಿಗೆಗಳಿಂದ ಮೋದಿಯನ್ನು ಥಳಿಸುತ್ತಾರೆ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.
'ಕಾಂಗ್ರೆಸ್ ಮುಖಂಡರು ಯಾವಾಗಲೂ ಕೈಯಲ್ಲಿ ಕೊಡಲಿ ಹಿಡಿದು ಸುತ್ತಾಡುತ್ತಿರುತ್ತಾರೆ. ಅವರಿಗೆ ಅವಕಾಶ ಸಿಕ್ಕಾಗಲೆಲ್ಲಾ ತಮ್ಮ ಕಾಲಿಗೆ ತಾವೇ ಹೊಡೆದುಕೊಳ್ಳುತ್ತಾರೆ. ನಾನು ಕಾಂಗ್ರೆಸ್ ನಾಯಕರಿಗೆ, ಮುಖ್ಯವಾಗಿ ಸೋನಿಯಾ ಗಾಂಧಿ ಅವರಿಗೆ ಸಲಹೆ ನೀಡಲು ಬಯಸುತ್ತೇನೆ, ಅವರು ತಮ್ಮ 'ಪಪ್ಪುಜಿ'ಯನ್ನು ರಾಜಕೀಯದ ಆಟದ ಶಾಲೆಗೆ ಕಳಹಿಸಲಿ. ಅವರು ಅಲ್ಲಿ ರಾಜಕೀಯದ ಎಬಿಸಿಡಿ, ಘನತೆ, ಶಿಸ್ತು ಮತ್ತು ಭಾಷೆಯ ಶಿಷ್ಟಾಚಾರಗಳನ್ನು ಕಲಿಯಬಹುದು' ಎಂದು ಚಾಟಿ ಬೀಸಿದರು.

ರಾಹುಲ್ ಗಾಂಧಿಯನ್ನು ಟೀಕಿಸಿದ ನಕ್ವಿ, ಸಾರ್ವಜನಿಕರಿಂದ ಆಯ್ಕೆಯಾದ ಪ್ರಧಾನಿಯನ್ನು ಹೊಡೆಯುತ್ತಾರೆ ಎಂದು ಮಾನಸಿಕ ಸ್ಥಿಮಿತತೆ ಸರಿಯಾಗಿರುವ ಯಾರೂ ಹೇಳುವುದಿಲ್ಲ ಎಂದು ಟೀಕಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications