ಕರ್ಕರೆಗೆ ಶ್ರದ್ಧಾಂಜಲಿ ಸಲ್ಲಿಸಬಹುದು, ಗೌರವಿಸುವುದ್ದಕ್ಕಾಗುವುದಿಲ್ಲ: ಆರೆಸ್ಸೆಸ್ ನಾಯಕ
ಭೋಪಾಲ್, ಆಗಸ್ಟ್ 01: ನವೆಂಬರ್ 26, 2008 ರಲ್ಲಿ ಮುಂಬೈಯಲ್ಲಿ ನಡೆದ ಉಗ್ರದಾಳಿಯ ಸಂದರ್ಭದಲ್ಲಿ ಮುಂಬೈ ಭಯೋತ್ಪಾದನಾ-ವಿರೋಧಿ ದಳ(ಎಟಿಎಸ್) ಮುಖಂಡರಾಗಿದ್ದ ದಿ.ಹೇಮಂತ್ ಕರ್ಕರ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಬಹುದೇ ಹೊರತು ಅವರನ್ನು ಗೌರವಿಸಲು ಸಾಧ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡ ಇಂದ್ರೇಶ್ ಕುಮಾರ್ ಹೇಳಿದ್ದಾರೆ.
"ಉಗ್ರರ ಬುಲೆಟ್ ನಿಂದ ಹೇಮಂತ್ ಕರ್ಕರೆ ಮೃತರಾದರು. ಆದ್ದರಿಂದ ಅವರೊಬ್ಬ ಹುತಾತ್ಮ, ಗೌರವಕ್ಕೆ ಅರ್ಹರು. ಆದರೆ ಕಾಂಗರೆಸ್ ಅವರ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಹಿಂದು ಭಯೋತ್ಪಾದನೆಯ ಹೆಸರಿನಲ್ಲಿ ಮಹಿಳೆಗೆ(ಪ್ರಜ್ಞಾ ಸಿಂಗ್ ಠಾಕೂರ್) ಕಿರುಕುಳ ನೀಡಿದ್ದರು" ಎಂದು ಅವರು ಆರೋಪಿಸಿದರು.
2008 ರ ಸೆಪ್ಟೆಂಬರ್ 29 ರಂದು ನಡೆದ ಮಾಲೇಗಾಂವ್ ಸ್ಫೋಟದ ಆರೂಪಿಯಾಗಿದ್ದ ಸಾಧ್ವಿ ಪ್ರಜ್ಞಾ ಸೀಮಗ್ ಠಾಕೂರ್ ಅವರಿಗೆ ಜೈಲಿನಲ್ಲಿ ಹೇಮಂತ್ ಕರ್ಕರೆ ಸಾಕಷ್ಟು ಮಾನಸಿಕ ಕಿರುಕುಳ ನೀಡಿದ್ದರು ಎಂದು ಸ್ವತಃ ಪ್ರಜ್ಞಾ ಸಿಂಗ್ ಹೇಳಿದ್ದರು.

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮಧ್ಯಪ್ರದೇಶದ ಭೋಪಾಲ್ ನಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರಜ್ಞಾ ಸಿಂಗ್ ಕಾಂಗ್ರೆಸ್ ನ ದಿಗ್ವಿಜಯ್ ಸಿಂಗ್ ಅವರ ವಿರುದ್ಧ ಭಾರೀ ಜಯ ಸಾಧಿಸಿದ್ದರು.
ಚುನಾವಣೆಯ ಪ್ರಚಾರದ ಸಂದರ್ಭದಲ್ಲೂ, "ನನ್ನನ್ನು ಸುಳ್ಳು ಆರೋಪದಡಿ ಬಂಧಿಸಿ, ಜಅಲಿನಲ್ಲಿರಿಸಿ, ಕಿರುಕುಳ ನೀಡಿದ್ದ ಹೇಮಂತ್ ಕರ್ಕರೆ ಅವರಿಗೆ ನಾನು ಶಾಪ ನೀಡಿದ್ದೆ. ಆದ್ದರಿಂದಲೇ ಅವರು ಸತ್ತಿದ್ದು" ಎಂದು ಪ್ರಜ್ಞಾ ಸಿಂಗ್ ಹೇಳಿದ್ದರು.
ಳಿಳಲಿಕೆಯ ವಿರುದ್ಧ ಎಲ್ಲೆಡೆಯೂ ಆಕ್ರೋಶ ಎದ್ದ ಹಿನ್ನಲೆಯಲ್ಲಿ ತಮ್ಮ ಹೇಳಿಕೆಯನ್ನು ವಾಪಸ್ ತೆಗೆದುಕೊಂಡಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications