8,000 ಅಪರಾಧಿಗಳು ಇನ್ನೆರೆಡು ದಿನಗಳಲ್ಲಿ ಜೈಲಿನಿಂದ ಬಿಡುಗಡೆ
ಭೂಪಾಲ್, ಮಾರ್ಚ್.30: ಕೊರೊನಾ ವೈರಸ್ ಭೀತಿಗೆ ವಿಶ್ವದ ದೊಡ್ಡ ದೊಡ್ಡ ರಾಷ್ಟ್ರಗಳೆಲ್ಲ ತತ್ತರಿಸಿ ಹೋಗಿವೆ. ಭಾರತ ಕೂಡಾ ಇದರಿಂದ ಹೊರತಾಗಿಲ್ಲ. ಮಾರಕ ಸೋಂಕಿನಿಂದ ಜನರನ್ನು ರಕ್ಷಿಸುವ ಉದ್ದೇಶದಿಂದ ಇನ್ನೆರೆಡು ದಿನಗಳಲ್ಲಿ 8 ಸಾವಿರ ಅಪರಾಧಿಗಳನ್ನು ಜೈಲಿನಿಂದ ಬಿಡುಗಡೆಗೊಳಿಸಲು ಮಧ್ಯಪ್ರದೇಶ ಸರ್ಕಾರ ತೀರ್ಮಾನಿಸಿದೆ.
ತುರ್ತು ಜಾಮೀನು ಅಡಿಯಲ್ಲಿ 5 ಸಾವಿರ ಕೈದಿಗಳನ್ನು ಮತ್ತು ಆಂತರಿಕ ಜಾಮೀನು ಅಡಿಯಲ್ಲಿ 3 ಸಾವಿರ ಕೈದಿಗಳನ್ನು ಜೈಲಿನಿಂದ ಬಿಡುಗಡೆ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರದ ಮೂಲಗಳಿಂದ ತಿಳಿದು ಬಂದಿದೆ.
ತುರ್ತು ಜಾಮೀನು ಅಡಿಯಲ್ಲಿ 60 ದಿನ ಮತ್ತು ಆಂತರಿಕ ಜಾಮೀನು ಅಡಿಯಲ್ಲಿ 45 ದಿನಗಳ ಕಾಲ ಕೈದಿಗಳನ್ನು ಬಿಡುಗಡೆ ಮಾಡಲು ಅವಕಾಶವಿದೆ. ಈ ಹಿನ್ನೆಲೆ ಜೈಲುಗಳಲ್ಲಿ ಕೊರೊನಾ ವೈರಸ್ ಸೋಂಕು ಹರಡದಂತೆ ಸರ್ಕಾರವು ಮುನ್ನೆಚ್ಚರಿಕೆ ಕ್ರಮವನ್ನು ವಹಿಸಿದೆ.

ಮಧ್ಯಪ್ರದೇಶದಲ್ಲಿ ತುಂಬಿ ತುಳಕುತ್ತಿರುವ ಜೈಲು:
ಮಧ್ಯಪ್ರದೇಶದ ಜೈಲುಗಳಲ್ಲಿ 29 ಸಾವಿರ ಕೈದಿಗಳನ್ನು ಇರಿಸುವ ಸಾಮರ್ಥ್ಯವಿದೆ. ಆದರೆ ಈ ಜೈಲುಗಳಲ್ಲಿ 45 ಸಾವಿರಕ್ಕೂ ಅಧಿಕ ಅಪರಾಧಿಗಳಿದ್ದಾರೆ ಎಂದು ಜೈಲಿನ ಮುಖ್ಯಾಧಿಕಾರಿ ಸಂಜಯ್ ಚೌಧರಿ ತಿಳಿಸಿದ್ದಾರೆ. ಇನ್ನು, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications