ಮಾಸ್ಕ್ ಧರಿಸದಿರುವುದು ಕೂಡ ಒಂದು ರೀತಿಯ ಅಪರಾಧ: ಶಿವರಾಜ್ ಸಿಂಗ್
ಭೋಪಾಲ್, ಏಪ್ರಿಲ್ 6: ಮಾಸ್ಕ್ ಧರಿಸದಿರುವುದು ಕೂಡ ಒಂದು ರೀತಿಯ ಅಪರಾಧ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಚೌಹಾಣ್ ಅವರು ಕೋವಿಡ್-19 ತಡೆಗಟ್ಟುವ ಮಾರ್ಗಸೂಚಿಗಳನ್ನು ಅನುಸರಿಸುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಇಂದು 24 ಗಂಟೆಗಳ 'ಧರಣಿ' ಆರಂಭಿಸಿದ್ದು, ಈ ವೇಳೆ ಮಾತನಾಡಿ ಸಿಎಂ ನಿರ್ಲಕ್ಷ್ಯದಿಂದ ಈಗ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಎಂದಿದ್ದಾರೆ.
ಸಿಎಂ ಚೌಹಾಣ್ ಅವರು ಭೋಪಾಲ್ನ ಮಿಂಟೋ ಹಾಲ್ನಲ್ಲಿ ಮಂಗಳವಾರ ಮಧ್ಯಾಹ್ನ 12.30ರಿಂದ 'ಸ್ವಾಸ್ಥ್ಯ ಆಗ್ರಹ'ವನ್ನು ಆರಂಭಿಸಿದ್ದು, 24 ಗಂಟೆಗಳ ಈ 'ಧರಣಿ' ಸಮಯದಲ್ಲಿ ಅವರು ಆನ್ಲೈನ್ನಲ್ಲಿ ಜನರೊಂದಿಗೆ ಸಂವಹನ ನಡೆಸುತ್ತಾರೆ ಮತ್ತು ಧರಣಿ ಸ್ಥಳದಿಂದಲೇ ತಮ್ಮ ಅಧಿಕೃತ ಕಚೇರಿ ಕಾರ್ಯಗಳನ್ನು ಮಾಡಲಿದ್ದಾರೆ.

ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 96,982 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಭಾನುವಾರ ಕೊರೊನಾ ಪ್ರಕರಣಗಳು ಲಕ್ಷ ಮೀರಿದ್ದು, ಸೋಮವಾರ ಈ ಸಂಖ್ಯೆಯಲ್ಲಿ ಕೊಂಚ ಇಳಿಮುಖವಾಗಿದೆ.
ಏಪ್ರಿಲ್ 5ರಂದು ದೇಶದಲ್ಲಿ ಕೊರೊನಾ ಸೋಂಕಿನಿಂದ ಒಟ್ಟು 446 ಮಂದಿ ಸಾವನ್ನಪ್ಪಿದ್ದಾರೆ. ಸೋಮವಾರ 50,143 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಒಟ್ಟು ಗುಣಮುಖರ ಸಂಖ್ಯೆ 1,17,32,279 ಆಗಿದೆ.
ಕೊರೊನಾ ವೈರಸ್ ಹರಡುವುದನ್ನು ತಡೆಯಲು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ರಾಜ್ಯದ ಜನರಿಗೆ ಸಿಎಂ ಮನವಿ ಮಾಡಿದ್ದಾರೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications