ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾಲೇಗಾಂವ್ ಸ್ಫೋಟದ ಸಂತ್ರಸ್ಥನ ತಂದೆಯಿಂದ ಸಾಧ್ವಿ ವಿರುದ್ಧ ದೂರು

|
Google Oneindia Kannada News

ನವದೆಹಲಿ, ಏಪ್ರಿಲ್ 18: ಮಧ್ಯಪ್ರದೇಶದ ಭೋಪಾಲ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಅವರ ವಿರುದ್ಧ ಮಾಲೇಗಾಂವ್ ಸ್ಫೋಟದ ಸಂತ್ರಸ್ಥರೊಬ್ಬರ ತಂದೆ ದೂರು ನೀಡಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

"ಆರೋಗ್ಯದ ಸಮಸ್ಯೆ ಎಂದು ರಾಷ್ಟ್ರೀಯ ತನಿಖಾ ದಳದ ಕೋರ್ಟ್ ನಿಂದ ಜಾಮೀನು ಪಡೆದ ಪ್ರಜ್ಞಾ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಆರೋಗ್ಯ ಸರಿಯಾಗಿರುತ್ತದೆಯೇ?" ಎಂದು ಅವರು ಪ್ರಶ್ನಿಸಿದ್ದಾರೆ.

ದಿಗ್ವಿಜಯ್ ವಿರುದ್ಧ ಪ್ರಜ್ಞಾ ಸಿಂಗ್ ಕಣಕ್ಕೆ, ಭೋಪಾಲ್ ನಲ್ಲಿ ಕದನ ಕುತೂಹಲದಿಗ್ವಿಜಯ್ ವಿರುದ್ಧ ಪ್ರಜ್ಞಾ ಸಿಂಗ್ ಕಣಕ್ಕೆ, ಭೋಪಾಲ್ ನಲ್ಲಿ ಕದನ ಕುತೂಹಲ

2008 ರ ಮಾಲೇಗಾಂವ್ ಸ್ಫೋಟದ ಆರೋಪಿಯಾಗಿ ಬಂಧನಕ್ಕೊಳಗಾಗಿದ್ದ ಸಾಧ್ವಿ ಅವರನ್ನು ಇತ್ತೀಚೆಗಷ್ಟೇ ರಾಷ್ಟ್ರೀಯ ತನಿಖಾ ದಳದ ನ್ಯಾಯಾಲಯ ಆರೋಪ ಮುಕ್ತಗೊಳಿಸಿತ್ತು. ಬುಧವಾರ ಬೆಳಗ್ಗೆಯಷ್ಟೇ ಅಧಿಕೃತವಾಗಿ ಬಿಜೆಪಿ ಸೇರಿದ ಪ್ರಜ್ಞಾ ಸಿಂಗ್ ಅವರು, ದಿಗ್ವಿಜಯ್ ಸಿಂಗ್ ಅವರನ್ನು ಲೋಕಸಭಾ ಚುನಾವಣೆಯಲ್ಲಿ ಎದುರಿಸಲಿದ್ದಾರೆ.

Father of a victim in Malegaon blast has filed application against Sadhvi Pragya Thakur

ಮಧ್ಯಪ್ರದೇಶದಲ್ಲಿ ಒಟ್ಟು ಏಪ್ರಿಲ್ 29 ರಿಂದ ಮೇ 19 ರವರೆಗೆ ನಾಲ್ಕು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೇ 23 ರಂದು ಫಲಿತಾಂಶ ಹೂರಬೀಳಲಿದೆ.

English summary
Father of a victim in Malegaon blast has filed application against Sadhvi Pragya Thakur after she was declared BJP candidate from Bhopal. Application has questioned her candidature before NIA court citing her health which was one of the reasons in her bail application.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X