ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

"ರಾಮಮಂದಿರ ನಿರ್ಮಾಣಕ್ಕೆ ಕಾನೂನು ತಂದರೆ NDA ಗೆಲುವು ಖಚಿತ!"

|
Google Oneindia Kannada News

Recommended Video

'ರಾಮಮಂದಿರ ನಿರ್ಮಾಣಕ್ಕೆ ಕಾನೂನು ತಂದರೆ NDA ಗೆಲುವು ಖಚಿತ!' | Oneindia Kannada

ಭೋಪಾಲ್, ಜನವರಿ 28: ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ರಾಮಮಂದಿರ ನಿರ್ಮಾಣಕ್ಕೆ ಕಾನೂನು ಜಾರಿಗೊಳಿಸಿದ್ದೇ ಆದಲ್ಲಿ, 2019 ರ ಲೋಕಸಭಾ ಚುನಾವಣೆಯಲ್ಲಿ ಅದು ಗೆಲುವು ಸಾಧಿಸುವುದು ಖಚಿತ ಎಂದು ವಿಶ್ವ ಹಿಂದು ಪರಿಷತ್(ವಿಎಚ್ ಪಿ) ನಾಯಕ ವಿ ಎಸ್ ಕೊಕ್ಜೆ ಹೇಳಿದ್ದಾರೆ.

Ayodhya dispute: ಐವರು ನ್ಯಾಯಮೂರ್ತಿಗಳ ಪೀಠ ಹೊಸದಾಗಿ ರಚನೆAyodhya dispute: ಐವರು ನ್ಯಾಯಮೂರ್ತಿಗಳ ಪೀಠ ಹೊಸದಾಗಿ ರಚನೆ

If Centre brings law on Ram Temple, it will win 2019 elections: VHP chief

"ಲೋಕಸಭಾ ಚುನಾವಣೆಗೆ ಮೊದಲು ಸರ್ಕಾರ ರಾಮಮಂದಿರ ನಿರ್ಮಾಣಕ್ಕಾಗಿ ಕಾನೂನು ರಚಿಸಿದ್ದೇ ಆದಲ್ಲಿ ಚುನಾವಣೆಯಲ್ಲಿ ಅದು ಗೆಲುವು ಸಾಧಿಸುವುದು ಖಂಡಿತ. ಆದರೆ ಆ ಕಾನೂನನ್ನು ಕೆಲವರು ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು ಎಂಬುದು ಸರ್ಕಾರದ ಆತಂಕ" ಎಂದು ಕೊಕ್ಜೆ ಹೇಳಿದ್ದಾರೆ.ಈ ನಡುವೆ ಜನವರಿ 29 ರಂದು ನಡೆಯಬೇಕಿದ್ದ ರಾಮಮಂದಿರ ವಿವಾದದ ಕುರಿತ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ ಎಂದು ಹೆಚ್ಚುವರಿ ರಿಜಿಸ್ಟ್ರಾರ್ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

'ನ್ಯಾಯಮೂರ್ತಿ ಲಭ್ಯರಿಲ್ಲ, ಮಂಗಳವಾರ ಅಯೋಧ್ಯಾ ಕೇಸು ನಡೆಯಲ್ಲ''ನ್ಯಾಯಮೂರ್ತಿ ಲಭ್ಯರಿಲ್ಲ, ಮಂಗಳವಾರ ಅಯೋಧ್ಯಾ ಕೇಸು ನಡೆಯಲ್ಲ'

ಪಂಚಸದಸ್ಯರ ಸಾಂವಿಧಾನಿಕ ಪೀಠದ ಐವರು ನ್ಯಾಯಮೂರ್ತಿಗಳಲ್ಲಿ ಓರ್ವ ನ್ಯಾಯಮೂರ್ತಿಗಳು ಅಂದು ಲಭ್ಯವಿರುವುದಿಲ್ಲವಾದ್ದರಿಂದ ಆ ದಿನ ವಿಚಾರಣೆ ನಡೆಯುತ್ತಿಲ್ಲ. ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪೀಠ ಇದಾಗಿದೆ.

English summary
VS Kokje, the chief of right-wing Hindu outfit Vishwa Hindu Parishad (VHP), has said that if the BJP-led government at the Centre makes a law paving way for the construction of a grand Ram temple at Ayodhya, it will surely win the upcoming Lok Sabha elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X