ಜನರನ್ನು ಆಕರ್ಷಿಸುತ್ತಿದೆ ಮೋದಿ ಮಾಸ್ಕ್, ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆ
ಭೋಪಾಲ್, ಜೂನ್ 16: ದೇಶಾದ್ಯಂತ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿದೆ. ಕೊವಿಡ್ ಹರಡುವಿಕೆಯಿಂದ ತಪ್ಪಿಸಿಕೊಳ್ಳಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಮಾಸ್ಕ್ ಧರಿಸುವುದು ಪ್ರಮುಖ ಕರ್ತವ್ಯ.
Recommended Video
ಈ ನಿಟ್ಟಿನಲ್ಲಿ ಮಾಸ್ಕ್ ಗಳಿಗೆ ಹಾಗೂ ಮಾಸ್ಕ್ ಮಾರಾಟಗಾರರಿಗೆ ಬೇಡಿಕೆ ಹೆಚ್ಚಿದೆ. ಮಧ್ಯ ಪ್ರದೇಶದ ಭೋಪಾಲ್ ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮುಖ ಮುದ್ರಿತವಾಗಿರುವ ಮಾಸ್ಕ್ ಮಾರಾಟ ಮಾಡಲಾಗುತ್ತಿದ್ದು, ಹೆಚ್ಚು ಖರೀದಿಯಾಗುತ್ತಿದೆ ಎಂದು ಅಂಗಡಿ ಮಾಲೀಕ ಎಎನ್ಐಗೆ ತಿಳಿಸಿದ್ದಾರೆ.
Kunal Pariyani, a clothes seller,from Bhopal, is selling cloth masks with PM Modi's face printed on it. He says,"I've sold about 500-1000 Modi masks till now&demand for it is high. Masks featuring our CM also popular. I also have masks with images of Rahul Gandhi&Kamal Nath ji". pic.twitter.com/HU8owhrRgy
— ANI (@ANI) June 16, 2020
''ಇಲ್ಲಿಯವರೆಗೂ ಪ್ರಧಾನಿ ಮೋದಿ ಅವರ ಮುಖ ಮುದ್ರಿತವಾಗಿರುವ 500-1000 ಮಾಸ್ಕ್ ಮಾರಾಟ ಮಾಡಿದ್ದೇನೆ ಮತ್ತು ಹೆಚ್ಚು ಬೇಡಿಕೆ ಇದೆ'' ಎಂದು ಅಂಗಡಿ ಮಾಲೀಕ ಕುನಲ್ ಪರಿಯಾನಿ ಹೇಳಿದ್ದಾರೆ.
ಮೋದಿ ಅವರ ಮಾಸ್ಕ್ ಮಾತ್ರವಲ್ಲ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರ ಮುಖ ಮುದ್ರಿತವಾಗಿರುವ ಮಾಸ್ಕ್ ಸಹ ಲಭ್ಯವಿದೆ ಎಂದು ಅಂಗಡಿ ಮಾಲೀಕ ತಿಳಿಸಿದ್ದಾರೆ.

ಮಧ್ಯ ಪ್ರದೇಶದಲ್ಲಿ ಈವರೆಗೂ 10,935 ಜನರಿಗೆ ಕೊರೊನಾ ವೈರಸ್ ತಗುಲಿದೆ. 465 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಭೋಪಾಲ್ ನಗರದಲ್ಲಿ ಮಾತ್ರ 2235 ಜನರಿಗೆ ಸೋಂಕು ಅಂಟಿಕೊಂಡಿದ್ದು, 72 ಮಂದಿ ಮೃತಪಟ್ಟಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications