Video: ಕೊರೊನಾ ತಪಾಸಣೆಗೆ ತೆರಳಿದ ವೈದ್ಯರ ಮೇಲೆ ಕಲ್ಲುತೂರಾಟ
ಭೂಪಾಲ್, ಏಪ್ರಿಲ್.02: ಕೊರೊನಾ ವೈರಸ್ ಮುಕ್ತ ಭಾರತ ನಿರ್ಮಾಣಕ್ಕೆ ವೈದ್ಯರು, ಪೊಲೀಸರು, ವಿಜ್ಞಾನಿಗಳು ಸೇರಿದಂತೆ ಹಲವು ಮಂದಿ ಶ್ರಮಿಸುತ್ತಿದ್ದಾರೆ. ತಮ್ಮ ಕುಟುಂಬವನ್ನೂ ತೊರೆದು ಜನಸೇವೆಯಲ್ಲಿ ನಿರತರಾಗಿದ್ದಾರೆ.
#WATCH Madhya Pradesh: Locals of Tatpatti Bakhal in Indore pelt stones at health workers who were there to screen people, in wake of #Coronavirus outbreak. A case has been registered. (Note-Abusive language) (1.04.2020) pic.twitter.com/vkfOwYrfxK
— ANI (@ANI) April 1, 2020
Recommended Video
ಜನರಲ್ಲಿ ಅರಿವು ಮೂಡಿಸುತ್ತಾ ಪೊಲೀಸರು ರಸ್ತೆಯಲ್ಲೇ ನಿಂತಿದ್ದರೆ, ಇನ್ನೊಂದು ಕಡೆ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಮನೆ ಮನೆಗೆ ತೆರಳಿ ಕೊರೊನಾ ವೈರಸ್ ತಪಾಸಣೆ ನಡೆಸಲಾಗುತ್ತಿದೆ. ಆದರೆ ಈ ವೇಳೆ ವೈದ್ಯಕೀಯ ಸಿಬ್ಬಂದಿ ಮೇಲೆ ನಡೆದ ಘಟನೆ ಸಾಕಷ್ಟು ಸುದ್ದಿಯಾಗುತ್ತಿದೆ.
ಮಧ್ಯಪ್ರದೇಶದ ಇಂದೋರ್ ನಲ್ಲಿರುವ ತಟಪಟ್ಟಿ ಬಖಲ್ ಎಂಬ ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ಕೊರೊನಾ ಸ್ಕ್ರೀನಿಂಗ್ ನಡೆಸಲು ಮುಂದಾದ ವೈದ್ಯಕೀಯ ಸಿಬ್ಬಂದಿ ಮೇಲೆಯೇ ಸಾರ್ವಜನಿಕರು ಕಲ್ಲು ತೂರಾಟ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.

ಸಿಸಿ ಕ್ಯಾಮರಾದಲ್ಲಿ ಸೆರೆ:
ವೈದ್ಯಕೀಯ ಸಿಬ್ಬಂದಿ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸುತ್ತಿದ್ದಂತೆ ಸಿಬ್ಬಂದಿ ಸ್ಥಳದಿಂದ ಓಡಿದ್ದಾರೆ. ಈ ದೃಶ್ಯವು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅದೇ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇನ್ನು, ರಾಜ್ಯದಲ್ಲಿ ಇದುವರೆಗೂ ಆರು ಮಂದಿ ಕೊರೊನಾ ವೈರಸ್ ನಿಂದ ಪ್ರಾಣ ಬಿಟ್ಟಿದ್ದಾರೆ. 86ಕ್ಕೂ ಅಧಿಕ ಮಂದಿಗೆ ಕೊರೊನಾ ವೈರಸ್ ಸೋಂಕು ತಗಲಿರುವುದು ದೃಢಪಟ್ಟಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications