ದೆವ್ವ ಅಲ್ಲಾರೀ, ವೈದ್ಯರ ನಿರ್ಲಕ್ಷ್ಯ! ಪೋಸ್ಟ್ ಮಾರ್ಟಮ್ ಸಮಯದಲ್ಲಿ ಎದ್ದು ಕುಳಿತ ವ್ಯಕ್ತಿ!
ಭೋಪಾಲ್, ಜೂನ್ 22: ಇನ್ನೇನು ವ್ಯಕ್ತಿಯ ಪೋಸ್ಟ್ ಮಾರ್ಟಮ್ ಮಾಡಬೇಕು... ಅಷ್ಟರಲ್ಲಿ ಆತ ಎದ್ದು ಕುಳಿತ ವಿಚಿತ್ರ ಘಟನೆ ಮಧ್ಯಪ್ರದೇಶದ ಸಾಗರದಲ್ಲಿ ನಡೆದಿದೆ.
ಸಾಗರದ ಸರ್ಕಾರಿ ಆಸ್ಪತ್ರೆಯ ವೈದ್ಯರು ವ್ಯಕ್ತಿಯೊಬ್ಬರನ್ನು ಸತ್ತಿದ್ದಾರೆ ಎಂದು ಘೋಷಿಸಿದ್ದರು. ಅವರನ್ನು ಶವಾಗಾರದಲ್ಲಿ ಮಲಗಿಸಲಾಗಿತ್ತು. ಮರುದಿನ ಅವರ ಪೋಸ್ಟ್ ಮಾರ್ಟಮ್ ಗೆಂದು ಪೊಲೀಸರು ಆಗಮಿಸಿದ್ದ ಸಮಯದಲ್ಲಿ ಆತ ಎದ್ದು ಕುಳಿತಿದ್ದು, ಆತ ಜೀವಂತವಿರುವುದನ್ನು ಕಂಡು ವೈದ್ಯರು ಮತ್ತು ಪೊಲೀಸರು ಬೆರಗಾಗಿದ್ದಾರೆ!

ಆದರೆ ಅದಾಗಿ ಕೆಲವೇ ಸಮಯದಲ್ಲಿ ಆ ವ್ಯಕ್ತಿ ಸಾವಿಗೀಡಾಗಿದ್ದಾನೆ ಎಂಬುದು ತಿಳಿದುಬಂದಿದೆ.
ರಾತ್ರಿಪಾಳಿಯಲ್ಲಿದ್ದ ವೈದ್ಯರು ಆತ ಸತ್ತಿದ್ದಾನೆಂದು ಘೋಷಿಸಿದ್ದರು. ಇದು ಬಹುದೊಡ್ಡ ಪ್ರಮಾದ. ಆದ್ದರಿಂದ ಆ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲಿಸರು ತಿಳಿಸಿದ್ದಾರೆ.
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications