ದೆವ್ವ ಅಲ್ಲಾರೀ, ವೈದ್ಯರ ನಿರ್ಲಕ್ಷ್ಯ! ಪೋಸ್ಟ್ ಮಾರ್ಟಮ್ ಸಮಯದಲ್ಲಿ ಎದ್ದು ಕುಳಿತ ವ್ಯಕ್ತಿ!
ಭೋಪಾಲ್, ಜೂನ್ 22: ಇನ್ನೇನು ವ್ಯಕ್ತಿಯ ಪೋಸ್ಟ್ ಮಾರ್ಟಮ್ ಮಾಡಬೇಕು... ಅಷ್ಟರಲ್ಲಿ ಆತ ಎದ್ದು ಕುಳಿತ ವಿಚಿತ್ರ ಘಟನೆ ಮಧ್ಯಪ್ರದೇಶದ ಸಾಗರದಲ್ಲಿ ನಡೆದಿದೆ.
ಸಾಗರದ ಸರ್ಕಾರಿ ಆಸ್ಪತ್ರೆಯ ವೈದ್ಯರು ವ್ಯಕ್ತಿಯೊಬ್ಬರನ್ನು ಸತ್ತಿದ್ದಾರೆ ಎಂದು ಘೋಷಿಸಿದ್ದರು. ಅವರನ್ನು ಶವಾಗಾರದಲ್ಲಿ ಮಲಗಿಸಲಾಗಿತ್ತು. ಮರುದಿನ ಅವರ ಪೋಸ್ಟ್ ಮಾರ್ಟಮ್ ಗೆಂದು ಪೊಲೀಸರು ಆಗಮಿಸಿದ್ದ ಸಮಯದಲ್ಲಿ ಆತ ಎದ್ದು ಕುಳಿತಿದ್ದು, ಆತ ಜೀವಂತವಿರುವುದನ್ನು ಕಂಡು ವೈದ್ಯರು ಮತ್ತು ಪೊಲೀಸರು ಬೆರಗಾಗಿದ್ದಾರೆ!

ಆದರೆ ಅದಾಗಿ ಕೆಲವೇ ಸಮಯದಲ್ಲಿ ಆ ವ್ಯಕ್ತಿ ಸಾವಿಗೀಡಾಗಿದ್ದಾನೆ ಎಂಬುದು ತಿಳಿದುಬಂದಿದೆ.
ರಾತ್ರಿಪಾಳಿಯಲ್ಲಿದ್ದ ವೈದ್ಯರು ಆತ ಸತ್ತಿದ್ದಾನೆಂದು ಘೋಷಿಸಿದ್ದರು. ಇದು ಬಹುದೊಡ್ಡ ಪ್ರಮಾದ. ಆದ್ದರಿಂದ ಆ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲಿಸರು ತಿಳಿಸಿದ್ದಾರೆ.
More From
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications