ಹೆಸರು ಬದಲಾಯಿಸಿಕೊಳ್ಳಲು ಮುಸ್ಲಿಂ ಅಧಿಕಾರಿ ಬಯಸಿದ್ದೇಕೆ?
ಭೋಪಾಲ್, ಜುಲೈ 07: ಮಧ್ಯಪ್ರದೇಶದ ಹಿರಿಯ ಅಧಿಕಾರಿ, ಕಾದಂಬರಿಕಾರ ಅಹ್ಮದ್ ಖಾನ್ ಅವರು ತಮ್ಮ ಹೆಸರು ಬದಲಾಯಿಸಿಕೊಳ್ಳಲು ಬಯಸಿದ್ದಾರೆ. ಭೂಗತ ಪಾತಕಿ ಅಬುಸಲೇಂ ಕುರಿತಂತೆ ಕಾದಂಬರಿ ಬರೆದಿರುವ ಅಹ್ಮದ್ ಅವರು ತಮ್ಮ ಮುಂದಿನ ಕಾದಂಬರಿಗೆ ಹೊಸ ಹೆಸರು ಹಾಗೂ ತಮ್ಮ ಹೆಸರು ಬಹಿರಂಗವಾಗದಂತೆ ಗುಪ್ತನಾಮ ಇರಿಸಿಕೊಳ್ಳಲು ಬಯಸಿದ್ದಾರೆ.
ಈ ಬಗ್ಗೆ ಮೈಕ್ರೋಬ್ಲಾಗಿಂಗ್ ತಾಣ ಟ್ವಿಟ್ಟರ್ ನಲ್ಲಿ ಸರಣಿ ಟ್ವೀಟ್ ಮಾಡಿದ್ದಾರೆ. ಹೆಸರು ಬದಲಾಯಿಸದಿದ್ದರೆ ದ್ವೇಷ ಪೂರಿತ ವಾತಾವರಣ ಉಂಟಾಗಲಿದ್ದು, ಸಾಮೂಹಿಕ ಹಿಂಸಾಚಾರ ಘಟನೆಗಳು ಸಂಭವಿಸಬಹುದು, ಹೀಗಾಗಿ ತಮ್ಮ ಮುಸ್ಲಿಂ ಧರ್ಮದ ಹೆಸರನ್ನು ಅಡಗಿಸಬೇಕಿದೆ ಎಂದು ಹೇಳೀಕೊಂಡಿದ್ದಾರೆ.

ಕಳೆದ 6 ತಿಂಗಳುಗಳಿಂದ ನಾನು ಹೊಸ ಹೆಸರಿನ ಹುಡುಕಾಟದಲ್ಲಿದ್ದೇನೆ, ಈ ಮೂಲಕ ನನ್ನ ಮುಸ್ಲಿಂ ಐಡೆಂಟಿಟಿ ಗೊತ್ತಾಗದಂತೆ ಮಾಡಬೇಕಿದೆ ಇದರಿಂದ ನನ್ನ ವಿರುದ್ಧ ಕತ್ತಿ ಮಸಿಯುವವರಿಂದ ತಪ್ಪಿಸಿಕೊಳ್ಳಬಹುದು ಎಂದು ಬರೆದುಕೊಂಡಿದ್ದಾರೆ.
For the last six months I am looking for a new name for this book and for myself so that I could hide my Muslim identity. To save myself from the sword of hate it is must pic.twitter.com/gjiTVOhxAP
— Niyaz Khan (@saifasa) July 6, 2019
ಬಾಲಿವುಡ್ ನಟರು ಕೂಡಾ ತಮ್ಮ ಸಮುದಾಯವನ್ನು ಬಿಂಬಿಸುವ ಹೆಸರನ್ನು ಅಡಗಿಸಿಕೊಳ್ಳುವುದು ಒಳ್ಳೆಯದು, ಟಾಪ್ ಸ್ಟಾರ್ ಗಳು ಈಗ ಫ್ಲಾಪ್ ಸಿನಿಮಾಗಳನ್ನು ನೀಡುತ್ತಿದ್ದಾರೆ ಎಂದು ಇನ್ನೊಂದು ಟ್ವೀಟ್ ನಲ್ಲಿ ಹೇಳಿದ್ದಾರೆ. ಅಹ್ಮದ್ ಖಾನ್ ಅವರ ಟ್ವೀಟ್ ಬಗ್ಗೆ ಚರ್ಚೆ ನಡೆಯುತ್ತಿದ್ದು, ಪರ ವಿರೋಧ ಟ್ವೀಟ್ ಗಳು ಬರುತ್ತಲಿವೆ.
Bollywood actors of my community should also start finding a new name to protect their movies. Now even the top stars movies have started to flop. They should understand the meaning
— Niyaz Khan (@saifasa) July 6, 2019
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications