ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರಕ್ಕೆ ಬೆದರಿಕೆ ಇಲ್ಲ; ಪಿ. ಸಿ. ಶರ್ಮಾ
ಭೋಪಾಲ್, ಮಾರ್ಚ್ 10 : "ನಮ್ಮ ಸರ್ಕಾರಕ್ಕೆ ಯಾವುದೇ ಬೆದರಿಕೆ ಇಲ್ಲ. ಸರ್ಕಾರ ಅವಧಿಯನ್ನು ಪೂರ್ಣಗೊಳಿಸಲಿದೆ" ಎಂದು ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ ಪಿ. ಸಿ. ಶರ್ಮಾ ಹೇಳಿದ್ದಾರೆ..
ಮಧ್ಯಪ್ರದೇಶದಲ್ಲಿ ರಾಜಕೀಯ ಬೆಳವಣಿಗೆ ಬಿರುಸಾಗಿದೆ. 16 ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ತೆರಳಿದ್ದಾರೆ. ಸರ್ಕಾರವನ್ನು ಉಳಿಸಿಕೊಳ್ಳಲು ಕಮಲನಾಥ್ 16 ಸಚಿವರ ರಾಜೀನಾಮೆಯನ್ನು ಪಡೆದಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಉಂಟಾಗಿರುವ ಭಿನ್ನಮತ ಎಲ್ಲಿಗೆ ಹೋಗಿ ತಲುಪಲಿದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಮಂಗಳವಾರ ಮಧ್ಯಾಹ್ನ 12ಗಂಟೆಗೆ ಭಿನ್ನಮತೀಯ ಶಾಸಕರು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

ಮಂಗಳವಾರ ಬೆಳಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಪಿ. ಸಿ. ಶರ್ಮಾ, "ನಮ್ಮ ಪಕ್ಷದ ನಾಯಕರ ಜೊತೆ ಮಾತುಕತೆ ನಡೆಯುತ್ತಿದೆ. ಸರ್ಕಾರಕ್ಕೆ ಯಾವುದೇ ರೀತಿಯ ತೊಂದರೆ ಇಲ್ಲ. ಅವಧಿಯನ್ನು ಪೂರ್ಣಗೊಳಿಸುತ್ತೇವೆ" ಎಂದರು.
ಬೆಂಗಳೂರಿನಲ್ಲಿರುವ ಮಧ್ಯಪ್ರದೇಶದ 16 ಶಾಸಕರ ಮುಂದಾಳತ್ವವನ್ನು ಜ್ಯೋತಿರಾದಿತ್ಯ ಸಿಂಧಿಯಾ ವಹಿಸಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಅವರು ದೆಹಲಿಯ ತಮ್ಮ ನಿವಾಸದಲ್ಲಿದ್ದಾರೆ. ಮತ್ತೊಂದು ಕಡೆ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ತುರ್ತು ಸಭೆ ಕರೆದಿದ್ದಾರೆ.
BJP leader Narottam Mishra on 'a group of Madhya Pradesh Congress MLAs lodged in Bengaluru': Dushmano ke teer kha kar doston ke shahar mein, unko kis-kis ne mara ye kahani phir kabhi. pic.twitter.com/SkE0Z6l9jb
— ANI (@ANI) March 10, 2020
ಮಧ್ಯಪ್ರದೇಶ ಕಾಂಗ್ರೆಸ್ನಲ್ಲಿನ ಬೆಳವಣಿಗೆ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಶಿವರಾಜ್ ಸಿಂಗ್ ಚೌವ್ಹಾಣ್, "ಇದು ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ. ಇದರ ಬಗ್ಗೆ ನಾನು ಮಾತನಾಡುವುದಿಲ್ಲ. ಸರ್ಕಾರವನ್ನು ನಾವು ಪತನಗೊಳಿಸುವುದಿಲ್ಲ ಎಂದು ಮೊದಲ ದಿನವೇ ಹೇಳಿದ್ದೆ" ಎಂದರು.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications